ಮೂವರ ಕವನಗಳು: ಬಿದಲೋಟಿ ರಂಗನಾಥ್, ರಶ್ಮಿ ಹೆಜ್ಜಾಜಿ, ಅಕ್ಷತಾ ಕೃಷ್ಣಮೂರ್ತಿ ಬೇಲೇಕೇರಿ.
ವಿಳಾಸವಿಲ್ಲದ ಮನುಷ್ಯ ದಿಕ್ಕಿಲ್ಲದ ಬದುಕ ಸವೆಸಲು ಎಣಗಾಡುತ ದೇಕಾಡಿ ಹರಕು ಬಟ್ಟೆ ಮುರಕು ಜೀವ ಹೊತ್ತು ನೀರು ನೆರಳಿಲ್ಲದ ಜಾಗದಲಿ ಚಳಿಯಲ್ಲಿ ಗೂಡರಿಸಿ ನ್ಯೂವ್ಸ್ ಪೇಪರ ಹೊದ್ದು ಮಲಗಿ, ಜೋಕರಿಸುವ ನೊಂದ ಬೇಸತ್ತ ಜೀವಕು ತನ್ನ ಜೀವದ ಮೇಲೆ ಎಲ್ಲಿಲ್ಲದ ಆಸೆ ಅನ್ನ ಹಾಕುವ ಸಿಲವಾರ ತಟ್ಟೆಯಲಿ ನೊಣ ಮುಕರಿ ಗುಂಯ್ ಗುಟ್ಟುತ್ತಿವೆ ಅಳಸಲು ಅನ್ನಕೆ ಆ ದೇಕುವ ಜೀವ ಮನೆ ಮನೆಯ ಗೇಟ ಅಳ್ಳಾಡಿಸುವ ಪರಿ ನೋಡಿ ಜೀವ ಹಿಂಡುತಿದೆ ಯಾರೆತ್ತ ಮಗನೋ ಪಾಪ ಸೊರಗಿ … Read more