ಪಂಜು ಕಾವ್ಯಧಾರೆ

ಸಂಕೋಲೆಯೊಳಗಿನ ನೀನು! ನೀನು ಬಂದಾಗ ನಿಜವಾಗಿ ಬೆಳದಿಂಗಳು ಹಾಲಿನಂತೆ ಸುರಿದಿತ್ತು ನೋಡಿದ್ದಷ್ಟೇ ಭಾಗ್ಯ! ಅದನ್ನು ತುಂಬಿಡಲು ಯಾವ  ಬಟ್ಟಲಿಗೂ ಸಾದ್ಯವಾಗಿರಲಿಲ್ಲ ನಿನ್ನ ಕಣ್ಣುಗಳೊಳಗೆ ಅಂತಹುದೇ  ಬೆಳಕಿರಬಹುದೆಂದು ಕಾದಿದ್ದೇ ಬಂತು: ಒಂದು ತಣ್ಣನೆಯ ಸಂಜೆ ನಿನ್ನ ಕಣ್ಣುಗಳಲ್ಲಿ ಕಣ್ಣಿಟ್ಟು ನೋಡಿ ಬೆವೆತು ಹೋದೆ ನಿನ್ನ ಕಣ್ಣುಗಳ ತುಂಬ ಬೆಂಕಿ ಕೆನ್ನಾಲಿಗೆಗಳು ನಿನ್ನ ತುಟಿಗಳಿಗೆ ಬಂದೆ ಹೊರಬಂದದ್ದೆಲ್ಲ ನಿಗಿನಿಗಿ ಕೆಂಡದಂತ ಶಬ್ದಗಳು ನಿನ್ನ  ಎದೆಗೆ ಬಂದೆ ಕೊತಕೊತ ಕುದಿಯುವ ಲಾವಾರಸದ  ಕಡಲು ನಿನ್ನ ಸೊಂಟಕ್ಕೆ ಬಂದೆ ಮಿರಮಿರ ಮಿಂಚುವ ಬಿಳಿ … Read more

ಪಂಜು ಕಾವ್ಯಧಾರೆ

ಸುಡುಗಾಡಿನ ಹಾಡು                                          ಹಾಸಿದ ಹಾಸಿಗೆಯಲಿ ಮುಳ್ಳಿನ ಸಸಿಗಳ ಉದ್ಭವ ಹಾಕಿಕೊಂಡು ತಿರುಗಾಡುವ ಚಪ್ಪಲಿಯಲಿ ಏನೋ ಚುಚ್ಚುತಿರುವ ಅನುಭವ ಮಣ್ಣಲ್ಲಿ ಸಸಿಗಳು ಹುಟ್ಟುವುದೇಕೊ… ಯಾರ್ಯಾರ ಕಾಲಲ್ಲೊ ತುಳಿತಕ್ಕೊಳಗಾಗುವುದೇಕೋ… ಏನೂ ತಿಳಿಯದ ಗೊಂದಲ. ಹುಟ್ಟು ತಿಳಯುತ್ತಿದ್ದಂತೇ ವಿಷಗೊಬ್ಬರದ ಮಜ್ಜನವೇಕಿಲ್ಲೋ… ಬದುಕು ತಿಳಿಯುತ್ತಿದ್ದಂತೇ ತಕ್ಷಣ ಕಿತ್ತುಹಾಕಿಬಿಡುವ ಸಾಹಸವೇಕಿಲ್ಲೋ… ಏನೂ ತಿಳಿಯದ ಗೊಂದಲ. ಎಲ್ಲವೂ … Read more

ಪಂಜು ಕಾವ್ಯಧಾರೆ

ಅವ್ವ ಸಂತಸದಿ ಹೊತ್ತವಳು ನೋವೆಲ್ಲ ನುಂಗುತಲಿ ಕನಸಲ್ಲೆ ಕಳೆಯುವಳು ನವಮಾಸ ತುದಿವರೆಗು ಮರುಜನ್ಮ ಪಡೆದವಳು ಶಿಶುಕೈಗೆ ಜಾರುತಲಿ ನೋವಲ್ಲು ನಕ್ಕವಳು ಅಳುವಿನ ಕರೆಕೇಳಿ ಕೈಹಿಡಿದು ನಡೆಸುವಳು ಅಂಬೆಗಾಲು ತೊಡರಿರಲು ಹಸಿಯದಿರು ಉಣಿಸುವಳು ಕಾಳಜಿಗೂ ತವರಾಗಿ ಒಂದೇಟು ನೀಡುವಳು ತೊದಲಲ್ಲಿ ಪದತಪ್ಪಿರಲು ರಮಿಸುತ್ತ ಮುದ್ದಿಸುವಳು ಕಣ್ಣೀರು ಸುರಿಸುತಲಿ ಆಸೆಗಳ ಹೊತ್ತವಳು ಹೊಸಜೀವ ಚಿಗುರಿರಲು ಅವಳೆನ್ನ ಹೆತ್ತವಳು ಮುಡಿಪಿಡುವೆ ಕೇಳದಿರು ಮಂಜು ಹೆಗಡೆ ಇಚ್ಛಾಶಕ್ತಿ ಬೆಟ್ಟದಮೇಲಿನ ತುದಿಯಲ್ಲಿ ಒಡಲನೋವನ್ನಿಟ್ಟು ಬಿಟ್ಟು ಬರಲು ಮನಸಿಲ್ಲ ಒಲವ ಹಾದಿಯಲಿ ನಡೆವಾಗ ಜಾರಿದರೂ ಬೀಳಲಾರೆನು … Read more

ಪಂಜು ಕಾವ್ಯಧಾರೆ

ಸತ್ತ ನೆನ್ನೆಯ ನೆನಪುಗಳು ಎದೆಯಾಳದಲ್ಲೆಲ್ಲೋ ಗಿರಿಕಿ ಹೊಡೆದಂತಿದೆ ವರ್ಷಗಳು ನಿಮಿಷಗಳುರುಳಿದಂತೆ ಉರುಳುತಿವೆ ಅದೆಂತಹದೋ ಅವ್ಯಕ್ತ ನೋವು ಆವರಿಸಿ ಮರೆಯಾಗುತಿವೆ ನಿರ್ಜೀವ ಶವವಾಗಿ ಹೋಗಿರುವ ಮನದ ಮೂಲೆಯಲೆಲ್ಲೋ  ಸುಟ್ಟು-ಕರಕಲಾದ ಬರೀ ಬೇಡದ ಮಾತುಗಳು ಗೋಚರಿಸಿ ಅತಿರಿಕ್ತ ಭಾವ ನನ್ನೊಳಗೆ ಆವರಸಿ ಬೆಂಬಿಡದೆ ಕೊಲ್ಲುತಿದೆ ನೆನಪುಗಳಿಗೆ ಎಳ್ಳು-ನೀರು ಬಿಟ್ಟು ನಂಬಿಕೆಗೆ ತಿಲಾಂಜಲಿಯಿಟ್ಟು ಸಂಬಂಧಗಳ ಸಮಾಧಿ ಮೇಲೆ  ಹುಸಿ ನಗೆಯ ದಿರಿಸಿನೊಟ್ಟಿಗೆ ಮಾತುಗಳ ಕಳಚಿಟ್ಟು ಮೌನ ಧಾರಿಯಾಗಿ ನಡೆಯುತ್ತಿರುವೆ ಗತಿಸಿದ-ಮನ ಗುಂಡಾಂತರಗೊಳಿಸಿದ ಹಸಿ ಘಟನೆಗಳಿನ್ನು ಸ್ಮೃತಿ ಪಟದಲ್ಲಿ ಬಿಸಿಯಾಗಿ ಕುಂತಿವೆ ಗಿರಗಿಟ್ಲೆಯಂತೆ … Read more

ಪಂಜು ಕಾವ್ಯಧಾರೆ

ಹಿಂದೆಂದಿಗಿಂತಲೂ ಇಂದು ನಿನ್ನ ಅವಶ್ಯಕತೆ ಹೆಚ್ಚಿದೆ ಇಂದೇ ಹೊರಟು ಬಿಡುವ ಹಠ ಇನ್ನೂ ನಿನ್ನಲ್ಲೇಕಿದೆ? ಅಂದಿನ ಈ ನೋವು ಇಂದು ಶಮನಕ್ಕೆ ಕಾದಿದೆ ಬಿಟ್ಟುಹೋಗುವ ಮಾತು ಮರೆತು ಒಮ್ಮೆ ಸಂತೈಸಿ ಬಿಡು ಮುದುಡಿದ ಮೃದು ಮನಸಿಗೆ ಮುಲಾಮು ಲೇಪಿಸ ಬೇಕಿದೆ ಉರಿ ಹೆಚ್ಚಿಸುವ ಅಗಲುವಿಕೆಯ ಮಾತನ್ನು ತೊರೆದು ಬಿಡು ಕಳೆದುಕೊಳ್ಳುವ ಭೀತಿಗೆ ಮನಸು ದೃವಿಸಿ ಹೋಗಿದೆ ಎಂದೂ ಅಗಲದೆ ಉಳಿವ ನಿನ್ನ ಆಣೆಗೆ ಬದ್ಧನಾಗಿ ಬಿಡು ನನ್ನ ಬದುಕಿನ ಪುಸ್ತಕದಲ್ಲಿ ನಿನ್ನದೇ ‘ಸಿರಿ’ನಾಮವಿದೆ ಎದೆಯೊಳಗಿನ ಅಕ್ಷರವ ಅಳಿಸುವ … Read more

ಪಂಜು ಕಾವ್ಯಧಾರೆ

"ಮೇಘ ಶಾಮಲೆ" ಹೊಳಪು ಕಣ್ಣು ನೀಳ ಮೂಗು  ಕೆಂದುಟೀಯ ಸುಂದರಿ ನೀಲ ಮೇಘ ಶಾಮಲೆದೆಗೆ ಕನ್ನ ಹೊಡೆದ ಕಿನ್ನರಿ ನುಣುಪು ಕೇಶ ನೀಳ ಹುಬ್ಬು ನಾಗಜಡೆಯ ಸುಂದರಿ ನೆನೆವ ಮನಕೆ ಕಂಪನೀವ ಮುದ್ದು ಮನದ ಕಿನ್ನರಿ ಜಗದ ಸೊಬಗ ಸೆರೆಯೊಳಿಟ್ಟ ಎದೆಯ ಭಾರ ನಿನ್ನದು ಕೊಂಚ ಕೆಳಗೆ ಬಳುಕುತಿರುವ ನಡುವು ತೀರಾ ಸಣ್ಣದು ನಿನ್ನ ಅಂದ ಹೊಗಳಲಿಕ್ಕೆ ಇಷ್ಟು ಮಾತ್ರ ಸಾಲದು ಪೂರ್ಣ ಬರೆದು ಹೇಳಲಿಕ್ಕೆ ನನ್ನಿಂದಂತೂ ಆಗದು -ಉಶಿರು       ಎರಡು ಸಾಮಾನ್ಯರ … Read more

ಪಂಜು ಕಾವ್ಯಧಾರೆ: ಪ್ರವೀಣಕುಮಾರ್. ಗೋಣಿ, ಈರಣ್ಣ ಬೆಂಗಾಲಿ, ಸುನೀತಾ ಕುಶಾಲನಗರ, ಕು.ಸ.ಮಧುಸೂದನ ನಾಯರ್

ನಾ   ಏನನ್ನಲಿ ? ಬಿಕ್ಕಳಿಸಿ  ಹೊರಹಾಕಿದ ದುಃಖದ  ಕುರುಹೇ ಇರದಂತೆ  ಮಂದಹಾಸ ಬೀರುವ ನಿನ್ನ  ಪರಿಗೆ  ನಾ  ಏನನ್ನಲಿ ? ಹೆಡೆಬಿಚ್ಚಿ  ಕುಣಿವ ನರಳಿಕೆಯ  ಬಚ್ಚಿಟ್ಟು ಅರಳಿದಾ  ಸುಮದಂತೆ ಕಂಗೋಲಿಸುವಾ ನಿನ್ನ  ಪರಿಗೆ  ನಾ  ಏನನ್ನಲಿ ? ಅಲೆಯಾಗಿ  ಬರುವ ವೇದನೆಗಳ ಒಳಗವಿತಿಟ್ಟು ಶಾಂತ  ಸಾಗರದಂತೆ ಸಹನೆಯ ಹೆಪ್ಪಾಗಿಸಿಕೊಂಡ ನಿನ್ನ  ಪರಿಗೆ  ನಾ ಏನನ್ನಲಿ ? -ಪ್ರವೀಣಕುಮಾರ್. ಗೋಣಿ           ಜೀವ ಜಲ ನೀರು ನಮಗೆ ಜೀವನಾಧಾರ ನೀರಿಗಿಲ್ಲ ಯಾವುದೇ … Read more

ಪಂಜು ಕಾವ್ಯಧಾರೆ

ಸಾರ್ಥಕತೆ! ನಗರ ವೃತ್ತ ಬದಿಯಲೊಂದು ವೃಕ್ಷ ಒಡಲಲ್ಲಿ ಹೊತ್ತಿತ್ತು ಹೊರಲಾರದ ಹೊರೆ ! ಎಸ್‍ಟಿಡಿ ಬೋರ್ಡು ಪಾರ್ಲರ್ ಕಾರ್ಡು ಜೆರಕ್ಸ್ ಅಂಗಡಿ ಬಾಣ ನೆರಳಲ್ಲೇ ಅಂಗಡಿ ಹೂಡಿದ ಪಾಷಾನ ಪಂಕ್ಚರು ಹತಾರೆ ಟ್ಯೂಬು ಟಯರುಗಳು ಸಿನೀಮಾ ಪೋಸ್ಟರುಗಳು ಮೈತುಂಬಾ ಉಡುಗೆ ಬಣ್ಣಬಣ್ಣದ ತೊಡಿಗೆ! ಮೊಳೆ ಚುಚ್ಚಿದ್ದರು ಹಗ್ಗ ಬಿಗಿದಿದ್ದರು ರೆಂಬೆ ಮುರಿದಿದ್ದರು ನೆತ್ತಿ ತರಿದಿದ್ದರು ಸುಣ್ಣ ಬಳಿದು ಚರ್ಮ ಸುಲಿದು ಕ್ರೌರ್ಯ ಉಣಿಸಿದ್ದರು! ದಟ್ಟ ನೆರಳು ನೀಡಿ ನೂರಾರು ಶುಕಪಿಕಗಳಿಗೆ ನೆಮ್ಮದಿಯ ಗೂಡಾಗಿ ಹಚ್ಚ ಹಸಿರಾಗಿ  ತನ್ನದೆಲ್ಲವ … Read more

ಪಂಜು ಕಾವ್ಯಧಾರೆ: ಸಿರಿ, ಅರುಣ್ ಕುಮಾರ್ ಹೆಚ್ ಎಸ್, ಎಸ್.ಜಿ.ಶಿವಶಂಕರ್

ಬದುಕುವುದು ಕೆಲವೇ ದಿನ ಎಂದ ಮೇಲೆ…. ಬದುಕುವುದು ಇನ್ನು ಕೆಲವೇ ದಿನ ಎನ್ನುವ ಸತ್ಯ ತಿಳಿದ ಮೇಲೆ….. ನೀನು ದೂರವಾದ ದಿನಗಳ  ಲೆಕ್ಕ ಹಾಕುತ್ತ ಕಣ್ಣೀರು ಹಾಕುವುದಿಲ್ಲ ಕೊನೆಯ ಭೇಟಿಯಲ್ಲಿ  ನೀನಾಡಿದ ಮಾತುಗಳನ್ನು ಮೆಲಕು ಹಾಕುತ್ತ  ಮನಸ್ಸನ್ನು ರಾಡಿಯಾಗಿಸಿಕೊಳ್ಳುವುದಿಲ್ಲ ನೀನು ಕೊನೆಯದಾಗಿ ಕಳಿಸಿದ ಸಂದೇಶವನ್ನು ಪುನಃ ಪುನಃ ಓದುತ್ತ ನಿನ್ನ ದ್ವೇಷಕ್ಕೆ ಹೊಸ ಅರ್ಥ ಹುಡುಕುವುದಿಲ್ಲ ಯಾಕೆಂದರೆ, ನಾನು ಬದುಕ ಬೇಕಿದೆ ನಿನ್ನ ಧೂರ್ತ, ಕುತಿತ್ಸ ಮಾತುಗಳನ್ನು ಮರೆತು ಬರೀ ನನ್ನೊಳಗಿನ ಮಾತನ್ನಷ್ಟೇ ಕೇಳಬೇಕಿದೆ ನನ್ನೆದೆಯೊಳಗಿನ ಪ್ರೀತಿಯನ್ನು … Read more

ಎರಡು ಕವಿತೆಗಳು: ನಾ”ನಲ್ಲ”, ವಿನಾಯಕ ಅರಳಸುರಳಿ

ಬಾಳ ದಾರಿಯಲಿ ಬಂದು ಹೋಗುವವರಾರು, ಕೈ ಹಿಡಿದು ಜೊತೆಗೂಡಿ ಮುಂದೆ ಸಾಗುವವರಾರು, ಬರುವೆನೆಂದವರೀಗ ಬಿಟ್ಟು ಹೋಗುತಿರಲು, ಮನದಿ ಮುಡಿತು ಪ್ರಶ್ನೆ "ಇಲ್ಲಿ ನನ್ನವರಾರು?" ಪ್ರಾಣ ಪಣವಿಟ್ಟು ನಾ ಹೋರಾಡುತಿರುವಾಗ, ಜನರ ನಿಯಮಕ್ಕೆಂದೂ ಎದೆಗುಂದದಿರುವಾಗ, ನನ್ನನು ತೊರೆದು ಹೋಗುವವರನು ನೋಡಿ, ಮತ್ತೆ ಮುಡಿತು ಪ್ರಶ್ನೆ "ಇಲ್ಲಿ ನನ್ನವರಾರು?" ಮನಸೊಂದು ಬಯಸುವುದು ಅಪರಾಧವೇನಲ್ಲ, ಬಯಸಿದ್ದು ಪಡೆಯುವುದು ಹುಡುಗಾಟವೂ ಅಲ್ಲ, ಬಯಸಿ ಪಡೆದವರಿಂದು ಕೇಳುತಿಹರು ನನ್ನನ್ನು, "ಜೊತೆಯಾಗಿ ಉಳಿಯೋಕೆ ನೀನು ನನಗ್ಯಾರು?" ಕಣ್ಣಂಚಿನ ಹನಿ ಕೇಳು, ತುಟಿಯಂಚಿನ ನಗು ಕೇಳು, ಮರೆಯಲ್ಲಿ … Read more

ಮೂವರ ಕವಿತೆಗಳು ಕು.ಸ.ಮಧುಸೂದನರಂಗೇನಹಳ್ಳಿ, ಅನಿತಾ ಕೆ.ಗೌಡ, ರಾಜೇಶ್ವರಿ ಎಂ.ಸಿ.

ಅದೊಂದು ರಾಜ್ಯದಲ್ಲಿ! ಅಷ್ಟೆತ್ತರದ ಅರಮನೆ ಅಂಬರ ಮುಟ್ಟುವ ಕಳಸಗೋಪುರಗಳು ಸುತ್ತೇಳು ಕೋಟೆ ಗೋಡೆಗಳ ಮೇಲೆ ಫಿರಂಗಿಗಳ  ಹಿಂಡು ಸುತ್ತ ಶಸ್ತ್ರಸಜ್ಜಿತ ಸೈನಿಕರ ದಂಡು ಅಲ್ಲಲ್ಲಿ ವಿಶಾಲ ದೇವಳಗಳು ಸಾಹಿತ್ಯ ಸಂಗೀತ ಸಭಾಭವನಗಳು ಮೀಟಿದರೆ ನಾದ ಹೊಮ್ಮಿಸುವ ತಂತಿವಾದ್ಯಗಳು! ಕಲ್ಯಾಣಮಹೋತ್ಸವಕ್ಕಾಗಿ ಕಟ್ಟಿಸಿದಷ್ಟಗಲದ ಛತ್ರಗಳು ಕಸದ ತೊಟ್ಟಯ ಸುತ್ತ ಕಂತ್ರಿನಾಯಿಗಳು ತಲೆ ಹಿಡಿಯಲು ಗಿರಾಕಿಯನುಡುಕಿ ಹೊರಟ ಛತ್ರಿಗಳು ಬರೆದಿಟ್ಟ ಬೊಗಳೆ ಗ್ರಂಥಗಳು ಆಳುವ ಅರಸರು ಅವರ ಹೆಂಡಂದಿರು ಹೆಂಡಂದಿರ ಮಿಂಡರು ಮನೆಹಾಳು ವಂದಿಮಾಗದಿಗರಿಗಾಗಿ ಕಟ್ಟಿಸಿದ ಮಹಲುಗಳು ಅದರೊಳಗಿನವರ ತೆವಲುಗಳು ಐದು … Read more

ಪಂಜು ಕಾವ್ಯಧಾರೆ

ಮೊದಲ ಸಾಲಿನ ಹುಡುಗಿ ಸರಿಗಮಪದ ಹಿಡಿದು ತಂತಿಯ ಮೇಲೆ   ಹರಿಸಿ ಉಕ್ಕಿಸುವ ಆಲಾಪದಮಲು  ಎದೆಗೆ ಅಪ್ಪದ ಸಿತಾರಿನ ಮೇಲೆ ಸರಿವ ಅವನ ಸಪೂರ ಬೆರಳುಗಳು ಅವಸರದಲ್ಲಿ ತುಡಿವ ಸರಸದಂತೆ ಏನೊ ಮುಚ್ಚಿಟ್ಟ ಗುಟ್ಟುಬಿಚ್ಚಿ ಕಿವಿಗೆ  ಪಿಸುಗುಟ್ಟುತ್ತಿರುವಂತೆ ಅವನ ತೆಳು ತೆರೆದು ಮುಚ್ಚುವ ಎಸಳ ತುಟಿಗಳು ಉದ್ದ ಕೂದಲ ಸರಿಸಿ ಹಿಂದಕ್ಕೊಗೆವ ಠೀವಿಯ ಹೊಳಪಿನ ಭಾವ ಮುಖ ಮುಚ್ಚಿಬಿಡುವ ದಟ್ಟ ಕಪ್ಪು ಕಣ್ಣುಗಳು  ಕಣ್ಣುಮುಚ್ಚಾಲೆಯಲ್ಲಿ ರಾಗದೆಳೆಗಳು ಆಲಾಪಕ್ಕೆ ತಲೆದೂಗುವ ಒಳ ಆಸೆಗಳು ತಾಳ ಲೆಕ್ಕಕ್ಕೆ ಪಕ್ಕಾಗದ ಹಸ್ತ … Read more

ಕಾವ್ಯಧಾರೆ: ಯಲ್ಲಪ್ಪ ಎಮ್ ಮರ್ಚೇಡ್, ಚಾರುಶ್ರೀ ಕೆ.ಎಸ್., ಬಿದಲೋಟಿ ರಂಗನಾಥ್, ರಘು ಕ.ಲ., ರಾಘವೆಂದ್ರ ಹೆಗಡೆಕರ, ಅಮಿತ್ ಭಟ್

ಕಾವ್ಯ ನಮನ  "ಅಮರ ವೀರ:ಹನುಮಂತಪ್ಪ ಕೊಪ್ಪಗೆ ನಮನ" ಕನ್ನಡದ ನೆಲ ವೀರ ಪುತ್ರನೆ ಕನ್ನಡ ಮಣ್ಣಿನ ಧೀರ ಮಿತ್ರನೆ ಭಾರತ ಮಾತೆಯ ಹೆಮ್ಮೆಯ ಪುತ್ರನೆ ಉಕ್ಕಿನ ದೇಹದ ವೀರ ಕನ್ನಡಿಗನೆ ಕನ್ನಡದ ಕೆಚ್ಚೇದೆಯ ಗಂಡಗಲಿಯೆ ಗಂಡೆದೆಯ ಗುಂಡಿಗೆಯ ಮಗಧೀರನೆ ನಿನ್ನ ನಾಮವ ಪುಸ್ತಕದ ಪುಟ ಪುಟದಲಿ ಶತ ಕಾಲ ಅಮರವಾಗಿರಲಿ||1|| ನಿನ್ನ ಸತ್ತಿಲ್ಲದ ವಿಷಯ ಅರಿತ ಇಡೀ ದೇಶವೇ ಸಂತಸದಲಿ ಸಂಭ್ರಮಿಸಿ… ಪ್ರಾರ್ಥನೆ ಮಾಡಿತು, ನಿನ್ನ ಹೆತ್ತ ಮಡಿಲು ಮರೆಯಲ್ಲಿ ನಿಂತು ಬಿಗಿಹಿಡಿದ ನಿಟ್ಟುಸಿರು  ನಿಧಾನಕೆ ಬಿಟ್ಟಳು … Read more

ಕಾವ್ಯ ಧಾರೆ

ಮನೆ ಮಾತು ಮೌನ ಜಂಟಿ ಸದನ ಅನಿವಾರ್ಯತೆ ಖಡಕ್ ಅಧಿಕಾರಿಯೂ  ಸೇವಕನ  ಗುಲಾಮ ಸಮಾಧಾನ ಹಗಲಿನ ನಿರೀಕ್ಷೆಗಳಿಗೆ ರಾತ್ರಿ ಸ್ವಪ್ನ ಸ್ಖಲನ! ತಳ್ಳಾಟ ಹೆಣ್ಣಿನ  ತಾರತಮ್ಯಕ್ಕೆ ತವರು ಮನೆಯೆ ತೊಟ್ಟಿಲು! ಅಲ್ಲಿಂದಲೇ ತಳ್ಳಾಟ ಒಂದೊಂದೆ  ಮೆಟ್ಟಿಲು! ಕರಕುಂಡ ಪುಟಾಣಿ ಕಂದನ ನಗೆಮೊಗ್ಗು ಹೂವಾಯ್ತು ಅಮ್ಮನ ಕರ ಕುಂಡದಲ್ಲಿ ಮರದ ಹನಿ ಮಳೆ ಸುರಿದರೆ ಮರಗಿಡಗಳಿಗೆ ಅದೆಂಥ ಪುಳಕ ಮಳೆ ನಿಂತ ಮೇಲೂ ಹನಿ ಹನಿ ಜಳಕ! ಮೊದಲರಾತ್ರಿ ಮಾತು ಬೆಳ್ಳಿ ಮೌನ ಬಂಗಾರ ಮೊದಲ ರಾತ್ರಿ ಶೃಂಗಾರ … Read more

ಕಾವ್ಯ ಧಾರೆ: ಪ್ರವೀಣಕುಮಾರ್. ಗೋಣಿ, ಸಿಪಿಲೆನಂದಿನಿ, ಕ.ಲ.ರಘು.

-: ಅಂತರ್ಯದಾ ಯಾತ್ರೆ :- ಆಳದಿ ಸ್ತಬ್ದತೆಯದು  ಮನೆ ಮಾಡಿ ಕುಳಿತಿರಲು ಮನವಿದು ಅದ ಮರೆಯುತ್ತ  ಹೊರಟಿಹುದು ಹೊರಗಿನಾ ಜಾತ್ರೆಗೆ. ತನ್ನ ತಾ ಮರೆತು ಅಲೆಯುತಿಹುದು  ಏನೆನ್ನೋ ಅರಸುತ್ತ ಭಿನ್ನವಾಗಿರದ  ಸಾಕ್ಷಾತ್ಕಾರದ ಬೆಳಕ ಬದಿ ಸರಿಸುತ  ಸೋತು ಹೋಗುತಿದೆ ಮನ ಸತತ. ಏಳುವ ಸಾವಿರ ತಲ್ಲಣಗಳ  ಅಲೆಗಳ ಬೆನ್ನತ್ತುತ ಆಳದಿ  ಅಡಗಿಹ ಅರಿವೆನುವ ಮುತ್ತು ರತ್ನಗಳ  ತೊರೆದು ಸರಿಯುತಿದೆ ಮನ ವಿಷನ್ನಗೊಳ್ಳುತ್ತ. -ಪ್ರವೀಣಕುಮಾರ್. ಗೋಣಿ          ಮಹಾ ವಿಸ್ಮಯದ ಕತ್ತಲೆಯೇ  ಓ ಕತ್ತಲೆಯೇ … Read more

ಕಾವ್ಯಧಾರೆ: ಕು.ಸ.ಮಧುಸೂದನ ರಂಗೇನಹಳ್ಳಿ, ಮಂಗಳ.ಎನ್, ಬಿದಲೋಟಿ ರಂಗನಾಥ್, ಅರುಣ್ ಅಲೆಮಾರಿ

ಹೂ-ನದಿ ಮುಂಜಾನೆಯರಳಿ ಸಂಜೆಗೆ  ಬಾಡುವ ಹೂವು ಶಾಶ್ವತವಲ್ಲದಿದ್ದರೂ ಬಾಡುವ ಮುಂಚೆ ಸೇರುವುದು ತಾಯಂದಿರ ಮುಡಿಯ ದೇವರ ಗುಡಿಯ ಮಳೆಗಾಲದಿ ಉಕ್ಕಿ ಬೇಸಿಗೆಯಲಿ ಬತ್ತಿ ಹರಿಯುವ ನದಿ ನಿರಂತರವಲ್ಲದಿದ್ದರೂ ಬತ್ತುವ ಮುಂಚೆ ತೊಳೆಯುವುದು ನಮ್ಮ ಕೊಳೆಗಳ ಬೆಳೆಯುವುದು ಜೀವಿಗಳಿಗೆ ಬೆಳೆಗಳ! ಧ್ಯಾನದ ಕೊನೆಗೆ! ಮೌನದಲ್ಲಿ ಧ್ಯಾನಸ್ಥನಾಗಿದ್ದ ಬುದ್ದ ಮೆಲ್ಲಗೆದ್ದ ಕಣ್ಣರಳಿಸಿ ಮುಗುಳ್ನಗೆ ಬೀರಿದ ಮಂಜಿನ ಬೆಟ್ಟ ಕರಗಿ ನದಿಯಾಗಿ ಹರಿಯತೊಡಗಿತು ಕಗ್ಗಲ್ಲ ಬೆಟ್ಟಕೆ ರೆಕ್ಕೆ ಬಂದು ಹಕ್ಕಿಯಾಗಿ ಹಾರತೊಡಗಿತು ಕಗ್ಗತ್ತಲಕೂಪದಲಿ ಮುಳುಗೆದ್ದ ಭೂಮಿ ದಿವಿನಾಗಿ ಬೆಳಗತೊಡಗಿತು ಸುತ್ತ ನೆರೆದಿದ್ದ … Read more

ನಾಲ್ವರ ಕವಿತೆಗಳು: ಸಿರಿ ಹೆಗ್ಡೆ, ಚಿದು, ಬಿದಲೋಟಿ ರಂಗನಾಥ್, ಕಿರಣ್ ಬಾಗಡೆ

ಕ್ಷಮಿಸಿ ನನ್ನನ್ನು … ಇಷ್ಟು ವರ್ಷಗಳ ಕಾಲ ಕುಣಿಸಿದೆ, ಗೆಜ್ಜೆಯ ಗೀಳು ಹತ್ತಿಸಿದೆ, ನಿಮ್ಮಿಂದ ನಾ ಹೆಸರು ಗಳಿಸಿದೆ, ಆದರಿಂದು …? ಕ್ಷಮಿಸಿ ನನ್ನನ್ನು… ನೋವೆಂದು ನೀವಳುತ್ತಿದ್ದ ದಿನಗಳವು, ಬೇಡ ಸಾಕೆಂದು ಗೋಗರೆಯುತ್ತಿದ್ದ ಕಾಲ, ಕೇಳಲಿಲ್ಲ ನಾನು, ಅಹಂಕಾರಿ ! ಮತ್ತೆ ಕಟ್ಟಿಸಿದೆ ಗೆಜ್ಜೆ, ಕುಣಿಸಿದೆ, ಆದರಿಂದು …? ಕ್ಷಮಿಸಿ ನನ್ನನ್ನು… ನಿಮ್ಮ ಸಾಮರ್ಥ್ಯಕ್ಕಿಂತ ಜಾಸ್ತಿ ದುಡಿಸಿದೆ, ಇಂದು ನನ್ನ ಹೊಗಳುತ್ತಾರೆ, ನಿಮ್ಮಿಂದ, ನಾ ಸದಾ ಕೃತಜ್ನೆ, ಆದರಿಂದು …? ಕ್ಷಮಿಸಿ ನನ್ನನ್ನು… ಬಂದನವನು ನನ್ನ ಬಾಳಲ್ಲಿ, … Read more

ಕಾವ್ಯಧಾರೆ: ಪ್ರವೀಣ್ ಕುಮಾರ್ ಜಿ., ಚಾರುಶ್ರೀ ಕೆ ಎಸ್, ಸಿಪಿಲೆನಂದಿನಿ, ಸಂದೇಶ್.ಎಚ್.ನಾಯ್ಕ್

-: ನಿಂತ ನಾವೆ :-  ಮುಗುಚಿಬಿದ್ದ ನಾವೆ  ಅತ್ತ ದಡಕ್ಕಿರದೆ  ಇತ್ತ ಕಡಲ ಒಡಲಲಿ  ತೇಲದೆ ನಿಂತಿದೆ  ಕಾಲದ ಕೊಂಡಿಯಾ ಕಳಚಿಕೊಂಡು.  ಬೀಸುವ ಗಾಳಿಗೂ  ಮಿಸುಕಾಡದೆ ಅಬ್ಬರಿಸಿ  ಬರುವ ಅಲೆಗಳಿಗು  ಅತ್ತಿತ್ತಾಗದೆ ನಿಂತಿಹುದು ನಾವೆ  ಕಾಲದ ಕೊಂಡಿಯಾ ಕಳಚಿಕೊಂಡು.  ವಿಶಾಲ ಸಾಗರದ  ಎದೆಯ ಮೇಲೆ  ಮಿಸುಕದೆ ಕುಂತ ನಾವೆಯ  ಹೊತ್ತೊಯ್ಯುವವರಿರದೆ ಅನಾಥವಾಗಿ  ಕುಳಿತಿಹುದು ಕಾಲದ ಕೊಂಡಿಯಾ ಕಳಚಿಕೊಂಡು.  -ಪ್ರವೀಣ್ ಕುಮಾರ್ ಜಿ.         ನೈಜ ಪ್ರೀತಿ ನಿನ್ನ ನನ್ನ ಮರೆತು ಪ್ರೀತಿಸಿದೆ. ನನ್ನ … Read more

ಕಾವ್ಯ ಧಾರೆ: ಜಯಶ್ರೀ ದೇಶಪಾಂಡೆ, ಬಿದಲೋಟಿ ರಂಗನಾಥ್, ಕು.ಸ.ಮಧುಸೂದನ

ದಾರಿಯಾವುದು ನಕ್ಷತ್ರಲೋಕಕೆ? ಅವಳು ಹೋದಳು ಇವತ್ತೇ. ಹೇಳಲೇ ಇಲ್ಲ ನನಗೆ, ಅಲ್ಲಿ ಕಿಟಕಿ ಅಂಚಿನಿಂದ ಸೂರ್ಯ ಚಂದ್ರರ ಜಾರಿಸಿ ತಂದು ಕಮಾನು ಕಟ್ಟಿದ್ದೆ… ತೋರಣವಿಟ್ಟು ಮೆತ್ತೆ  ಹಾಸಿದ್ದೆ, ಅವಳು ಬಂದೊರಗಿದ ಮೇಲೆ ಆ ಮಡಿಲಿನಲ್ಲಿ ಸುಖಕ್ಕೆ ಹೊಂಚು ಹಾಕಿದ್ದೆ. ಅನವರತ ಕಾದಿದ್ದೆ…. ಹಿತ್ತಲಿನ ಗಿಳಿ ಹೊಸ ಹಾಡು ಹೇಳಿತ್ತು, ಮಾಮರದಲಿ ಚಿಗುರು ಮೂಡಿತ್ತು. ಮಾಮರ ಅವಳದು, ಗಿಳಿಯೂ… ಹಗಲಿರುಳು ಅವಳ ಹಾದಿ ನೋಡುವ  ಹುಚ್ಚಿ ನಾನೊಂದೇ ಅಲ್ಲ! ಅದಕ್ಕೆಂದೇ ಅವಳು ಬರಬೇಕಿತ್ತು! ಹೊರಡುವ ಹೊಸ್ತಿಲಲ್ಲಿ ಹೇಳಿದ್ದಳಲ್ಲ ಇಲ್ಲೆಲ್ಲ … Read more

ಪಂಜು ಕಾವ್ಯ: ಸಿದ್ರಾಮ ತಳವಾರ, ಉಕುಮನಾಳ ಶಿವಾನಂದ ರುದ್ರಪ್ಪ

ಮೌಢ್ಯತೆ,,, ಯಾವುದೋ ದಶಕಗಳಾಚೆ ಜುಟ್ಟು  ಜನಿವಾರಗಳ ಧರಿಸಿ ಅರೆಬೆತ್ತಲೆಯಲಿ ಕಾಯಕವಿರದೇ ಮಂತ್ರ ಜಪಿಸುತಿದ್ದವರೆಲ್ಲ ಇಂದು ಮೆತ್ತಗಾಗಿರಬಹುದು,,             ಆದರೆ, ಅವರು ಕಲಿಸಿದ ಹೀನ ಪಾಠ ಮಾತ್ರ             ಹೊತ್ತಿ ಉರಿಯುತಿದೆ ಇಂದಿಗೂ;             ಉಳ್ಳವರು ಬಿಟ್ಟರೂ ಮಾನಸಿಕ ಕಾಯಿಲೆಯಂತೆ             ಜಾತೀಯತೆಯ ವಿಷ ಇವರಿಂದ ಹೊರಹೋಗುತ್ತಲೇ ಇಲ್ಲ,, ದೊಡ್ಡವರೆಂದೆನಿಸಿಕೊಂಡವರೆಲ್ಲ ಹೀಗೆ ಒಂದಿನ ಗೊತ್ತಿಲ್ಲದೇಯೇ ನನ್ನ ಒಳ ಕರೆದರು ಆತ್ಮೀಯತೆಯಲೇ ಮುಗುಳ್ನಕ್ಕು ಪ್ರಶ್ನಿಸಿಯೇ ಬಿಟ್ಟರು ನೀವು ಯಾವ … Read more