ಮೂವರ ಕವಿತೆಗಳು: ಬಸವರಾಜ ಹೂಗಾರ್, ರಾಘವ್ ಲಾಲಗುಳಿ, ಉಷಾಲತಾ
ಜೋಗಿ ಜಂಗಮನ ಹಾದಿ ಅಲ್ಲಿ ಕಂಡಾರೆಂದು ಇಲ್ಲಿ ಕಂಡಾರೆಂದು ಅಲ್ಲಿಂದಿಲ್ಲಿಗೆ ಇಲ್ಲಿಂದಲ್ಲಿಗೆ ಸುತ್ತೇ ಸುತ್ತತಾನ ಮನುಷ್ಯರ ಹುಡುಕುವ ಮನುಷ್ಯ ಸುಡು ಬಿಸಿಲು ಉರಿಪಾದ ಕವ್ ನೆರಳು ಕರೆಬಳಗ ಕರುಳ ಬಳ್ಳಿಯ ಕಥೆಗೆ ನೂರು ನಂಟು ಹೊಂಟನವ ಕಂಬಳಿಯ ಕೊಡವಿ ಹುಚ್ಚು ಹುಚ್ಚಿನ ಹಾಂಗ ಗಿಡ ತೊಗಟಿ ಬಳ್ಳಿ ಕಟ್ಟ್ಟಿ ಮನಸ ಮುಂದಿನೂರಿನ ಹಾದಿ ಊರು ಮುಟ್ಟುವ ದಾರಿ. ಬಗಲ ಜೋಳಿಗೆ ಬಡಗಿ ಅಂದದ್ದು ಎಲ್ಲ ಖರೆ, ಕಟ್ಟಿ ಕೆಡಹುವ ಮನೆ ಮನಸು ಕಟ್ಟಿರೊ ಮೊದಲು ಮನಸು ಕಟ್ಟಿರೊ. … Read more