ಅಡೆತಡೆಗಳನ್ನು ದಾಟಿ ಸವಾಲುಗಳನ್ನು ಮೆಟ್ಟಿ ನಿಂತಲ್ಲಿ: ಪ್ರಭಾಕರ ತಾಮ್ರಗೌರಿ
ಇಂದು ದೇಶದಲ್ಲಿ ಎಷ್ಟೊಂದು ವಿಕಲಾಂಗ ಚೇತನರಿದ್ದಾರೆ. ಕಣ್ಣಿಲ್ಲ, ಮೂಗಿಲ್ಲ, ಮಾತನಾಡಬೇಕೆಂದರೆ ಬಾಯಿಇಲ್ಲ.ಎದ್ದು ನಡೆದಾಡಬೇಕೆಂದರೆ ಕಾಲು ಇಲ್ಲ. ಏನಾದರೂ ಕೆಲಸ ಮಾಡಬೇಕೆಂದರೆ ಕೈ ಇಲ್ಲ. ಇಂಥವರನ್ನ ನೋಡಿದರೆ ಪಾಪ ಅಯ್ಯೋ ಅನ್ನಿಸುತ್ತೆ. ಇವರನ್ನ ನೋಡಿದರೆ ಅಂತಃಕರಣ ಜುಂ ಎನ್ನುತ್ತದೆ. ಚಿಕ್ಕ ವಯಸ್ಸಿನಲ್ಲಿ ಅಂಗ ವೈಫಲ್ಯದಿಂದ ಬಳಲುತ್ತಿರುವ ಈ ಮಕ್ಕಳು ಆದಾರೋಪಕ್ಕೆ ಬಲಿಯಾದವೋ ಗೊತ್ತಿಲ್ಲ…? ಎಲ್ಲ ಮಕ್ಕಳಂತೆ ಇವರು ಬಾಲ್ಯದ ಸುಮಧುರ ಜೀವನ ಕಳೆಯಬೇಕಾಗಿದ್ದ ಈ ಮಕ್ಕಳು ಎಲ್ಲವುಗಳಿಂದ ವಂಚಿತರಾಗಿ ಬದುಕು ಸಾಗಿಸುತ್ತಿದ್ದಾರೆ. ಅಂಗ ವೈಫಲ್ಯದಿಂದ ಬಳಲುತ್ತಿದ್ದಾರೆ. ಇದು … Read more