ಮಕ್ಕಳು ಮತ್ತು ಯುದ್ಧ ನೀತಿಯ ಒಂದು ಪುಟ: ರುದ್ರೇಶ್ವರ ಸ್ವಾಮಿ
`ಮಕ್ಕಳು ಮತ್ತು ಯುದ್ಧ ನೀತಿ’- ಈ ಶೀರ್ಷಿಕೆಯನ್ನು ಓದುತ್ತಿದ್ದಂತೆ, ಇಲ್ಲಿ ಏನೋ ಒಂದು ಗೊಂದಲವಿದೆ ಅನ್ನಿಸುತ್ತದೆ. ಒಂದೇ ಗುಂಪಿಗೆ ಸೇರದ ಯಾವುದೋ ಒಂದು ಹೊರಗಿನದು ಇಲ್ಲಿ ಬಂದು ಈ ಗೊಂದಲ ಸೃಷ್ಟಿಸಿದಂತೆ ಕಂಡುಬರುತ್ತದೆ- ಮೊಸರಲ್ಲಿ ಕಲ್ಲು ಸಿಕ್ಕ ಹಾಗೆ. ಮಕ್ಕಳಿಗೂ ಯುದ್ಧಕ್ಕೂ ಯಾವ ಬಾದರಾಯಣ ಸಂಬಂಧ? ಆದರೆ ಆಳದಲ್ಲಿ ಅದರ ಕಥೆ ಬೇರೆಯದೇ ಆಗಿದೆ. ಮಕ್ಕಳು ಮತ್ತು ಯುದ್ಧ (ನೀತಿ)- ಇದು ಎಂತಹ ವೈರುಧ್ಯಗಳುಳ್ಳ ಸಮಸ್ಯೆ. ಈ ವೈರುಧ್ಯವನ್ನು, ಬದುಕಿನ ಈ ಅಣಕವನ್ನು ನಾವು ಆಳಕ್ಕಿಳಿಯದೆ ಅರ್ಥಮಾಡಿಕೊಳ್ಳುವುದು … Read more