ನಾವು- ನಮ್ಮ ಕನ್ನಡ: ನಾಗೇಶ್ ಟಿ. ಕೆ.
ನನ್ನ ಹೆಸರು ನಾಗೇಶ್ ಟಿ ಕೆ. ಮೂಲತಃ ಹಾಸನ ಜಿಲ್ಲೆಯವ, ಪ್ರಸ್ತುತ ಗೌರಿಬಿದನೂರು ತಾಲ್ಲೋಕಿನಲ್ಲಿ ವಾಸ. ನಾನೊಬ್ಬ ಕನ್ನಡ ಪ್ರೇಮಿ, ಹುಚ್ಚು ಅಭಿಮಾನಿಯಲ್ಲ ಕೇವಲ ಭಾಷಾಭಿಮಾನಿಯಷ್ಟೆ. 1956ರಲ್ಲಿ ಅಸ್ಥಿತ್ವಕ್ಕೆ ಬಂದ ‘ಮೈಸೂರು ರಾಜ್ಯ’ ಇಂದು ಶ್ರೀಗಂಧದ ಬೀಡು, ಶಿಲ್ಪಕಲೆಗಳ ತವರೂರು ಎಂದು ಕರೆಯಲ್ಪಡುವ ‘ಕರ್ನಾಟಕ’ 60ನೇ ಕನ್ನಡ ರಾಜ್ಯೋತ್ಸವ ಆಚರಿಸಿಕೊಳ್ಳುತ್ತಿರುವ ಸಂದರ್ಭದಲ್ಲಿ ಕನ್ನಡ ನಾಡು, ಕನ್ನಡ ರಾಜ್ಯೋತ್ಸವದ ವಿಶೇಷತೆ, ಕನ್ನಡಿಗರ ಭಾಷಾಭಿಮಾನದ ಬಗ್ಗೆ ಬರೆಯಲು ಇಚ್ಛಿಸುತ್ತೇನೆ. ಕನ್ನಡ ನಾಡಿನ ಇತಿಹಾಸ ಎರಡು ಸಾವಿರ ವರ್ಷಕ್ಕು … Read more