ಏನೆಂದು ಬರೆಯಲಿ, ಬಾರದ ಅಕ್ಷರ ಎದೆ ಗಾಳಕ್ಕೆ ಸಿಕ್ಕಿ ಮೇಲೆ ಬರದ “ಮೀನು”: ಸ್ಫೂರ್ತಿ ಗೌಡ
ಹೆಣ್ಣು ಒಂದು ಅಕ್ಷರ ಬರೆದರೆ ಅದರ ಹಿಂದೆ ಅದೆಂತದೋ ಇತಿಹಾಸ ಕಂಪನ.. ಪಾಂಡವರು ಮಾಡಿದ ರಾಜಸೂಯದಂತಹ ತನ್ಮಯತೆ…ಹೆಣ್ಣೆಂದರೆ ದೇಹವಲ್ಲ, ನಿನ್ನ ಚೆಲ್ಲಾಟಕ್ಕೆ ಕಿಬ್ಬೊಟ್ಟೆ ಕೊಟ್ಟು ಕರಗಿಸುವವಳಲ್ಲ, ನಿನ್ನ ಅಂತಃಕರಣಕ್ಕೆ ಕುಣಿದು ತಣಿಸುವ ರಮಣಿಯಲ್ಲ, ನಿನ್ನ ದುಖಃಕ್ಕೆ ಎದೆ ಒಡ್ಡಿ ತಲೆ ಸವರುವ ಮುದ್ದಲ್ಲ, ಹೆಣ್ಣು… ತಾಳಿಕಟ್ಟಿದ ಗಂಡಿನ ಬಂಧ ಬಿಟ್ಟು ಚೆನ್ನಮಲ್ಲಿಕಾರ್ಜುನೇ ಗಂಡನೆಂದು ಪೂಜಿಸಿದ ಮಹಾದೇವಿ, ಕಾಣದ ಗೋಕುಲ ನಂದನನಿಗೆ ಹಾತೊರೆದು ತನ್ನ ತನವೆಲ್ಲಾ ಸಮರ್ಪಿಸಿದ ಮೀರಾ, ಭೋಗ ಸುಖವ ಬಿಟ್ಟು ಓಡಿ ಬಂದು ಲಿಂಗಕ್ಕೆ ಶರಣು … Read more