ವರ್ತಮಾನದ ಗಾಯಗಳಿಗೆ ಮುಲಾಮು ನೀಡುವ ಸಂಕಲನ -ಬಯಲೊಳಗೆ ಬಯಲಾಗಿ: ಡಾ ವೈ. ಎಂ. ಯಾಕೊಳ್ಳಿ, ಸವದತ್ತಿ
ಇಂದು ಕನ್ನಡದಲ್ಲಿ ತುಂಬ ಸದ್ದು ಮಾಡುತ್ತಿರುವ ಕಾವ್ಯ ಪ್ರಕಾರ ಗಜಲ್. ಕೆಲವಾರು ದಶಕಗಳ ಹಿಂದೆ ರಾಯಚೂರು ನಾಡಿನ ಕವಿ ಶ್ರೀ ಶಾಂತರಸ ರಂಥವರಿಂದ ಕನ್ನಡಕ್ಕೆ ಬಂದ ಈ ಕಾವ್ಯ ಪ್ರಕಾರ ಇಂದು ತನ್ನ ಸಮಸ್ತ ಬಾಹುಗಳನ್ನು ಚಾಚಿ ಘಮ ಘಮಿಸುತ್ತಿದೆ. ಗಜಲ್ ರಚನೆಯ ಹೃದಯವನ್ನು ಅರಿತವರು, ಅರಿಯದವರು ಗಜಲ್ ಗಳನ್ನು ಬರೆಯುತ್ತಿದ್ದಾರೆ. ಅವರದೇ “ಮುಷಾಯಿರಿ ಗಳು ನಡೆಯುತ್ತಿದ್ದು ಹಲವಾರು ಗಜಲ್ ಗ್ರೂಪ್ ಗಳೇ ನಿರ್ಮಾಣವಾಗಿವೆ. ಗಜಲ್ ಕುರಿತ ವಿಚಾರ ಗೋಷ್ಠಿ ಗಳು ಅಲ್ಲಲ್ಲಿ ನಡೆಯುತ್ತಿದ್ದು ಕೆಲವೇ ದಿನಗಳಲ್ಲಿ … Read more