ಮಗು ಮನಸ್ಸಿನ ಮಹಾಕಾವ್ಯ : ಮತ್ತೊಂದು ಮಹಾಭಾರತ: ಡಾ.ವಿ.ಚಂದ್ರಶೇಖರ ನಂಗಲಿ
ನಮ್ಮ ಮುಖದ ಮೇಲಿನ ಎರಡು ಕಣ್ಣುಗಳು ಇಡೀ ಜಗತ್ತನ್ನು ನೋಡುವಂತೆಯೇ, ನಮ್ಮ ನೆಲದ ಎರಡು ಕಣ್ಣುಗಳಂತಿರುವ ರಾಮಾಯಣ ಮತ್ತು ಮಹಾಭಾರತಗಳಿಂದ ಇಡೀ ಜೀವನವನ್ನು ಅರ್ಥಮಾಡಿಕೊಳ್ಳಬಹುದು. ನವಭಾರತದೇಶದ ಸಂವಿಧಾನದಂತೆಯೇ ಇವೆರಡು ಮಹಾಕಾವ್ಯಗಳು ನಮ್ಮ ದೇಶದ ನಿತ್ಯನೂತನ ಸಂವಿಧಾನವೆನ್ನಬಹುದು. ರಚ್ಚೆಯಲ್ಲಿ, ಕಟ್ಟೆಯ ಮೇಲೆ, ಸಂತೆಬೀದಿಯಲ್ಲಿ, ಮಾರುಕಟ್ಟೆಯಲ್ಲಿ ಜನರು ಕುಳಿತು ಮಾತನಾಡುವಾಗ ಈ ಮಹಾಕಾವ್ಯಗಳ ಪ್ರಸ್ತಾಪ ಮತ್ತು ದರ್ಶನವಿದ್ದೇ ಇರುತ್ತದೆ. ಇವನ್ನು ಕುರಿತು ಓದಿದವರ ಕಾವ್ಯಪ್ರಯೋಗವೆನ್ನುವುದಕ್ಕಿಂತಲೂ ಕುರಿತೋದದ ಜನಪದರ ಎದೆಯ ಹಾಡುಗಳೆಂದು ಹೇಳಬಹುದು. ಮಣ್ಣು, ನೀರು, ಗಾಳಿ, ಬೆಳಕುಗಳಂತೆ ಪ್ರಕೃತಿಯ ಜೀವಸತ್ವಗಳಾಗಿ … Read more