ಪ್ರೀತಿ: ಎಲ್.ಚಿನ್ನಪ್ಪ, ಬೆಂಗಳೂರು
ಮೇನೇಜರ್ ಸಾಹೇಬ್ರೇ, ಪಾಪ ! ನಮ್ಮ ಜಯಂತಿ ಬರೀ ಕೈ ಕಾಲು ವೀಕ್ ಎಂದು ಆಸ್ಪತ್ರೆಗೆ ಸೇರಿ ಹತ್ತು ದಿನಗಳಾದವು, ಇನ್ನೂ ಡಿಸ್ಚಾರ್ಜ್ ಆಗಿಲ್ಲ. ನಾನೀಗ ಅವಳನ್ನು ನೋಡಲು ಹೋಗುತ್ತಿದ್ದೇನೆ, ನೀವೂ ಒಮ್ಮೆ ಹೋಗಿ ನೋಡಿದ್ರೆ ಅವಳ ಮನಸ್ಸಿಗೆ ಸ್ವಲ್ಪ ಸಮಧಾನವಾಗಬಹುದು ಸಾರ್” ಎಂದಳು ಸ್ಟೆನೋ ಸುಮತಿ. “ನೀನ್ಹೋಗಿ ನೋಡ್ಕೊಂಡು ಬಾಮ್ಮ ಸುಮತಿ. . . ಇಲ್ಲಿ ನನ್ನ ಕೆಲಸ ಯಾವಾಗ ಮುಗಿಯುತ್ತೋ. . . . . .?” ಅದಿರಲಿ ಸಾರ್, ಹೇಗಾದರು ಒಮ್ಮೆ ನೀವು … Read more