ಕನ್ನಡ ಭಾಷೆಯ ಅಳಿವು ಉಳಿವು: ಎಂ.ಎಚ್. ಮೊಕಾಶಿ.
ಕನ್ನಡಿಗರೆಲ್ಲರೂ ಒಂದು ಭೌಗೋಳಿಕ ವ್ಯಾಪ್ತಿಗೆ ಒಳಪಟ್ಟ ಸಂದರ್ಭಕ್ಕೆ ಈಗ 64 ವರ್ಷಗಳ ಸಂಭ್ರಮ. ಅಲ್ಲಲ್ಲಿ ಚದುರಿ ಹೋಗಿದ್ದ ಕನ್ನಡವನ್ನೆಲ್ಲ ಒಂದು ಗೂಡಿಸಿ ಅದಕ್ಕೆ ಕರ್ನಾಟಕ ಎಂದು ನಾಮಕರಣ ಮಾಡಿದ ಸುದಿನ. ಒಂದು ಭಾಷೆ ಸಮಾಜ ಮುಕ್ತವಾಗಿ ಅರಳಬೇಕು. ಪ್ರತಿಯೊಂದು ಜನರ ಅಭಿವೃದ್ದಿಯೇ 1956 ರಲ್ಲಾದ ಭಾಷಾವಾರು ಪ್ರಾಂತದ ರಚನೆಯೇ ಮೂಲ ಉದ್ದೇಶವಾಗಿತ್ತು. ಇಂದು ಹೊಸ ಬದುಕಿಗೆ ಕಾಲಿಡುತ್ತಿರುವ ನಾವು ಈ 64 ವರ್ಷಗಳಲ್ಲಿ ಸಾಧಿಸಿದ್ದೇನು? ಸಾಧಿಸಬೇಕಾದದ್ದೇನು? ಎಂದು ತಿಳಿಯಲು ಇದು ಸಕಾಲವಾಗಿದೆ. 64 ವರ್ಷಗಳ ಹೊಸ್ತಿಲಲ್ಲಿ ನಿಂತು … Read more