ಸಂಸ್ಕಾರ ಜ್ಞಾನವೇ ಸಂಸಾರ ಪ್ರಾಣ: ರವಿ ರಾ ಕಂಗಳ
ಯಾವುದೇ ದೇಶದ ಅಭಿವೃದ್ಧಿಗೆ ಪೂರಕವಾದ ಅಂಶಗಳೆಂದರೆ ಒಂದು ನೈಸರ್ಗಿಕ ಸಂಪನ್ಮೂಲ ಇನ್ನೊಂದು ಮಾನವ ಸಂಪನ್ಮೂಲ. ಯಾವ ದೇಶದಲ್ಲಿ ವಿಪುಲವಾಗಿ ನೈಸರ್ಗಿಕ ಸಂಪನ್ಮೂಲವಿದೆಯೋ ಆ ದೇಶವು ಅಭಿವೃದ್ಧಿಶೀಲ ದೇಶವೆಂದು ಹೇಳಲು ಸಾಧ್ಯವಿಲ್ಲ, ಆ ನೈಸರ್ಗಿಕ ಸಂಪನ್ಮೂಲವನ್ನು ಅಲ್ಲಿನ ಮಾನವ ಸಂಪನ್ಮೂಲವು ಹೇಗೆ ಪರಿಣಾಮಕಾರಿಯಾಗಿ ಬಳಸಿಕೊಳ್ಳುತ್ತಾರೆಯೋ ಎಂಬುದರ ಮೇಲೆ ಅದು ನಿರ್ಧಾರವಾಗುತ್ತದೆ. ಹಾಗಾಗಿ ನೈಸರ್ಗಿಕ ಸಂಪನ್ಮೂಲವನ್ನು ಮಿತವ್ಯಯವಾಗಿ ಮತ್ತು ಪರಿಣಾಮಕಾರಿಯಾಗಿ ಬಳಸಿಕೊಳ್ಳುವ ಮಾನವ ಸಂಪನ್ಮೂಲವು ಈ ದೇಶಕ್ಕೆ ಬೇಕಾಗಿದೆ. ಅದು ಅಲ್ಲದೆ ಇಂದು ನೈತಿಕ ಮೌಲ್ಯಗಳು ಕುಸಿಯುತ್ತಿರುವ ಸಂದರ್ಭದಲ್ಲಿ, ಮಾನವೀಯತೆಯ … Read more