ಕಾಸರಗೋಡಿನ ಅಮ್ಮ ತೊಟ್ಟಿಲು: ಕೃಷ್ಣವೇಣಿ ಕಿದೂರ್

ಅನೈತಿಕ ಸಂಬಂಧ, ದೈಹಿಕ ದೌರ್ಜನ್ಯ, ಅವಿವಾಹಿತ ತಾಯಿ, ಇಂತಹ ಸನ್ನಿವೇಶಗಳಲ್ಲಿ ಜನಿಸುವ ಕಂದ ಯಾರಿಗೂ ಬೇಡ. ತಾಯ್ತಂದೆಗೆ ಹೊರೆಯಾದ, ಮನೆಮಂದಿಗೆ ಶಾಪವಾದ ಈ ಮಕ್ಕಳನ್ನು     ಉಪೇಕ್ಶಿಸುವುದೇ  ಜಾಸ್ತಿ. ರಾತ್ರೆಯ ಕಗ್ಗತ್ತಲಲ್ಲಿ ರಸ್ತೆ ಬದಿಗೆ, ಕಾಡುದಾರಿಯಲ್ಲಿ, ಪೊದೆಗಳಲ್ಲಿ, ಹೊಳೆನೀರಿನಲ್ಲಿ ಎಸೆಯುವವರಿಗೆ ಶಿಶುವಿನ  ಉಳಿವು ಬೇಡ. ಈ ಶಿಶುಗಳು ನೀರಿನಲ್ಲಿ ಉಸಿರುಗಟ್ಟಿದರೆ, ರಸ್ತೆಗೆಸೆದ ಕಂದ ನರಿ, ನಾಯಿ, ತೋಳಗಳ ಬಾಯಿಗೆ ತುತ್ತಾಗುತ್ತದೆ. ಕಾಗೆ, ಹದ್ದುಗಳು ಕುಕ್ಕಿ ಕೊಲ್ಲುತ್ತವೆ. ತೀವ್ರ ಚಳಿ, ಬಿರುಬಿಸಿಲು ತಡೆಯದೆ ಪ್ರಾಣ ಬಿಡುವ ಹಸುಳೆಗಳೂ … Read more

ಕರ್ನಾಟಕ ಪರಿಶೆ (ಭಾಗ-2): ಎಸ್. ಜಿ. ಸೀತಾರಾಮ್, ಮೈಸೂರು

  ಇಲ್ಲಿಯವರೆಗೆ ಇಂಗ್ಲಿಷ್ ಭಾಷೆಯು ಭಾರತೀಯರಿಗೆ ದತ್ತವಾಗಿರುವ ಒಂದು ಅಮೂಲ್ಯ-ಪಾರಂಪರಿಕ ಸಂಪತ್ತು. ಭೌಗೋಳೀಕರಣವು ಭರದಿಂದ ಸಾಗುತ್ತಿರುವ ಈ ಯುಗದಲ್ಲಿ, ಇಂಗ್ಲಿಷ್ ಭಾಷೆಯನ್ನು ಬಿಸಾಡುವುದು ಕೇವಲ ತಿಳಿಗೇಡಿತನವಷ್ಟೇ ಅಲ್ಲ, ವಿದ್ಯೆ- ಮತ್ತು ಪ್ರಗತಿ-ವಿರೋಧಿ ಕೃತ್ಯವೂ ಹೌದು.  ವಿಶೇಷವಾಗಿ, ನೆರೆ‘ಹೊರೆ’ಯ ತಮಿಳರು ಮತ್ತು ಮರಾಠಿಗಳಲ್ಲಿರುವ ಪ್ರಾಂತಾಭಿಮಾನದ ಅತಿರೇಕಾಚಾರಗಳಿಗೆ ಪ್ರತಿಯಾಗಿ, ಭಾಷಾನಿರಪೇಕ್ಷತೆ ಹಾಗೂ ಸರ್ವಜನಾಂಗಶಾಂತಿಯ ತೋಟವಾದ ಕರ್ನಾಟಕದಲ್ಲೂ ಈಗ ಅದೇ ಭಾಷಾದುರಾಗ್ರಹದ ತೀಕ್ಷ್ಣವಿಷಾಣು ಹರಡುತ್ತಿದೆ; ವಿಶಾಲಕರ್ನಾಟಕದ ವಿಶಾಲಹೃದಯದಲ್ಲೊಂದು ಕಂದರ ಏಳುತ್ತಿದೆ; ಕನ್ನಡದ ಹರಿವಿನೆದುರು ಕನ್ನಂಬಾಡಿಕಟ್ಟೆ ಕಟ್ಟುವ ದುಸ್ಸಾಹಸ ನಡೆಯುತ್ತಿದೆ; “ಕನ್ನಡವನ್ನಷ್ಟೇ ನುಡಿ, … Read more

ಕನ್ನಡ ಕಲಿಯುವುದು ಬೆಣ್ಣೆಯನ್ನು ತಿಂದಷ್ಟೇ ಸುಲಭ: ಬಂದೇಸಾಬ ಮೇಗೇರಿ

(ಕನ್ನಡ ರಾಜ್ಯೋತ್ಸವ ಕುರಿತು ಒಂದು ಲೇಖನ) ಕನ್ನಡ ಗಂಧದ ಗುಡಿ. ಕನ್ನಡ ಭಾಷೆಯು ನಿಂತ ನೀರಲ್ಲ. ಅದು ಸರೋವರ ಭಾಷೆ ಸತ್ಯ ಸುಂದರ. ನಿತ್ಯ ನಿರಂತರ. ಕಾಲ ಸರಿದಂತೆ ಭಾಷೆ ತನ್ನ ನೈಜತೆಯನ್ನು ಬದಲಿಸುತ್ತಾ ಸಾಗುತ್ತಿದೆ. ಇದು ಆಶ್ಚರ್ಯವೇನಲ್ಲ. ಬದಲಾವಣೆ ಜಗದ ನಿಯಮ. ನಮ್ಮ ಮಾತೃ ಭಾಷೆ ಕನ್ನಡಕ್ಕೆ ಸುಮಾರು 2000 ವರ್ಷಗಳ ಇತಿಹಾಸ ಇದೆ. ಇಂಗ್ಲೀಷ್, ಹಿಂದಿ, ಪರ್ಷಿಯನ್ ಭಾಷೆಯ ಪದಗಳು ಸಾಮಾನ್ಯವಾಗಿ ಕನ್ನಡ ಭಾಷಾ ಪದಗಳಲ್ಲಿ ಸರಾಗವಾಗಿ ಸೇರಿವೆ. ಇಂದಿನ ಯುವ ಜನತೆ ಹಲವಾರು … Read more

ಆನ್‍ಲೈನ್ ಖರೀದಿ!: ಎಸ್.ಜಿ.ಶಿವಶಂಕರ್

ನಮ್ಮ ಮಕ್ಕಳು ವಿದೇಶಗಳಲ್ಲಿದ್ದಾರೆ. ಅವರಲ್ಲಿಗೆ ಅಗಾಗ್ಗೆ ಹೋಗಿ ಬರುತ್ತಿರುತ್ತೇವೆ. ಬರೆಯುವ ಹವ್ಯಾಸ ನನ್ನದು. ಜೊತೆಗೆ ಸ್ನೇಹಿತರೊಂದಿಗೆ, ಇ-ಮೈಲಿನಲ್ಲಿ ವಿಷಯಗಳನ್ನು ವಿನಿಮಯ ಮಾಡಿಕ್ಕೊಳ್ಳುವ ಅಭ್ಯಾಸವಿದೆ. ವಿದೇಶದಲ್ಲಿರುವಾಗ ಉಪಯೋಗಿಸಲು ಒಂದು ಪುಟ್ಟ ಲ್ಯಾಪ್ಟಾಪು ಇದ್ದರೆ ಅನುಕೂಲವೆನ್ನಿಸುತ್ತಿತ್ತು. ಆದರೆ ಹೆಚ್ಚು ಖರ್ಚು ಮಾಡಲು ಮನಸ್ಸಿರಲಿಲ್ಲ. ಮನೆಯಲ್ಲಾಗಲೇ ಒಂದು ಡೆಸ್ಕ್‍ಟಾಪು ಇತ್ತು. ಸರಿ ಆನ್‍ಲೈನಿನಲ್ಲಿ ಹುಡುಕಿದೆ. ಕಂಪ್ಯೂಟರಿನ ಸ್ಕ್ರೀನಿನ ಮೇಲೆ ಲ್ಯಾಪ್ಟಾಪು ನೋಡಿದೆ. ನಾಲಕ್ಕು ಸಾವಿರಕ್ಕೆ ಲ್ಯಾಪ್ಟಾಪು ಜೊತೆಗೊಂದು ಬ್ಯಾಕ್‍ಪ್ಯಾಕಿನ ವಿಶೇಷ ರಿಯಾಯತಿಯ ಕೊಡುಗೆ ಆಕರ್ಷಕವಾಗಿತ್ತು. ಹನ್ನೊಂದು ಇಂಚಿನ ಸ್ಕ್ರೀನು, ಪೂರ್ಣವಾದ ಕೀಬೋರ್ಡು … Read more

ನುಡಿಸೇವಕ: ಮಹಾಂತೇಶ್ ಯರಗಟ್ಟಿ

 “ಎಲ್ಲಾದರೂ ಇರು ಎಂತಾದರು ಇರು ಎಂದೆಂದಿಗೂ ನೀ ಕನ್ನಡವಾಗಿರು  ಕನ್ನಡವೇ ಸತ್ಯ ಕನ್ನಡವೇ ನಿತ್ಯ” ರಾಷ್ಟ್ರಕವಿ ಕುವೆಂಪುರವರ ಈ ಮೇಲಿನ ಸಾಲುಗಳಂತೆ ತಾವಿದ್ದ ಸ್ಥಳದಲ್ಲೆ ಅದೆಷ್ಟೊ ಸಾಧಕರು ಕನ್ನಡ ಸೇವೆಗಾಗಿ ಶ್ರಮಿಸುವರ ಸಾಲಿನಲ್ಲಿ ನಟರಾಜಕುಂದೂರ ರವರು ಕೂಡ ನಿಲ್ಲುತ್ತಾರೆ ಎಂದರೆ ತಪ್ಪಾಗಲಾರದು ಇವರು ಮೂಲತಃ ದಾವಣಗೆರೆ ಜಿಲ್ಲೆಯ ಹೋನ್ನಾಳಿ ತಾಲೂಕಿನ ಕುಂದೂರು ಗ್ರಾಮದ ಬಡಕುಟುಂಬದಲ್ಲಿ ಜನಿಸಿದವರು, ತಮ್ಮ ಬಾಲ್ಯದ ಶಿಕ್ಷಣದಲ್ಲೆ ಕನ್ನಡದ ನೆಲ-ಜಲದ ಬಗ್ಗೆ ಅಪಾರ ಪ್ರೀತಿಯನ್ನೇ ಮೈಗೂಡಿಸಿಕೊಂಡವರು. ನಟರಾಜ ಕುಂದೂರು ರವರು ಈಗ ಕರ್ನಾಟಕ ರಾಜ್ಯ … Read more

ಕನಸು ಚಿವುಟಿದ ವಿಧಿ ಎದುರು ಕುಳಿತು…: ಕಾವೇರಿ ಎಸ್.ಎಸ್.

ಮನದ ತುಂಬ ದಿಗಿಲು, ಮನಸ್ಸು ಮೂಕ ಕಡಲು. ಕನಸು ಸೊರಗಿದೆ. ಸುತ್ತೆಲ್ಲ ನೀರವ ಮೌನ ಮನೆ ಮಾಡಿ ಕಾರ್ಗತ್ತಲ ಕಾರ್ಮೋಡ ಕವಿದು ಬೆಳದಿಂಗಳೂ ಕಪ್ಪಾದಂತೆ ಭಾಸವಾಗುತ್ತಿದೆ. ಮನದಿ ಕಟ್ಟಿದ ಕನಸು ನುಚ್ಚುನೂರಾಗಿ ಕಣ್ಣು ತುಂಬಿ ಭಾವುಕತೆಯ ಹೊದ್ದು ನಲುಗಿದೆ. ಹೆಪ್ಪುಗಟ್ಟಿದ ನೋವಿನ ಮಡಿಲಲ್ಲಿ ಮಿಂದು ಮಡಿಯಾಗಬೇಕು ಎಂದುಕೊಂಡರೂ ಆಗದೇ ವಿಧಿಯ ಆಟಕ್ಕೆ ತಲೆ ಬಾಗಿ, ಅದರ ಮುಂದೆ ಶರಣಾಗಿ ಮಂಡಿಯೂರಿ ಕುಳಿತು ಬಿಕ್ಕುತ್ತಿದ್ದೇನೆ. ನನ್ನ ಆಲೋಚನೆ ಖಾಲಿ ಹಾಳೆಯಾಗಿದೆ. ಅದರಲ್ಲಿ ಏನೂ ಬರೆಯಲು ತೋಚದೇ ಒಂಟಿಯಾಗಿರುವ ನನ್ನನ್ನು … Read more

ಬೀದಿ ನಾಯಿಗಳ ವ್ಯಥೆ: ಎಚ್.ಕೆ.ಶರತ್

ಬೀದಿ ನಾಯಿಗಳಾದ ನಮಗೆ ಮನುಷ್ಯರೆಂದು ಕರೆಸಿಕೊಳ್ಳುವ ನಿಮ್ಮ ಮೇಲೆ ಮುನಿಸಿದೆ. ನಾವೇನು ನಮಗೆ ವಸತಿ ಸೌಲಭ್ಯ ಕಲ್ಪಿಸಿ ಎಂದು ಎಂದಾದರೂ ಬೇಡಿಕೆ ಮುಂದಿಟ್ಟಿದ್ದೇವೆಯೇ? ಬೀದಿಯನ್ನೇ ಸರ್ವಸ್ವವೆಂದು ಭಾವಿಸಿ ನಮ್ಮ ಮುತ್ತಾತನ ಕಾಲದಿಂದಲೂ ಅಲ್ಲೇ ಜೀವಿಸುತ್ತಿದ್ದೇವೆ. ಇತ್ತೀಚಿನ ದಿನಗಳಲ್ಲಿ ನಮ್ಮ ಮೇಲೆ ನೀವು ಹೊರಿಸುತ್ತಿರುವ ಗಂಭೀರ ಆಪಾದನೆ ಎಂದರೆ, ನಾವು ಮನುಷ್ಯರ ಮೇಲೆ ದಾಳಿ ಮಾಡುತ್ತೇವೆನ್ನುವುದು. ಯಾರೋ ನಮ್ಮ ಕಡೆಯ ಕೆಲವರು ಮಾಡುವ ದುಷ್ಕøತ್ಯಕ್ಕೆ ನಮ್ಮೆಲ್ಲರನ್ನೂ ಬಲಿಪಶುಗಳನ್ನಾಗಿ ಮಾಡುವುದು ಎಷ್ಟು ಸರಿ? ಈಗ ನೀವೆ ಆಲೋಚಿಸಿ, ನಿಮ್ಮ ಕುಲಕ್ಕೆ … Read more

ಫಸ್ಟ್ ಟ್ರೈ: ಸಿ೦ಧು ಭಾರ್ಗವ್

ಹೊಸ ಖಾದ್ಯ ತಯಾರಿಸುವಾಗ ಆದ ಅನುಭವ. ಗಾ೦ಧಿ ಜಯ೦ತಿ ಪ್ರಯುಕ್ತ ರಜೆ ಇದ್ದ ಕಾರಣ ಮನೆಯಲ್ಲಿ ಸುಮ್ಮನೆ ಕುಳಿತಿದ್ದೆ. ಅಪರೂಪಕ್ಕೆ ಕರೆ ಮಾಡುವ ಮಾವನಿಗೆ ನನ್ನ ನೆನಪಾಗಿ ಮಾತನಾಡುವ ಮನಸಾಯಿತು. ಕರೆ ಸ್ವೀಕರಿಸಿ ಮಾತನಾಡಿಡಲು ಶುರು ಮಾಡಿದೆ. ಯೋಗ ಕ್ಷೇಮವನ್ನೆಲ್ಲಾ ವಿಚಾರಿಸಿದ ಮೇಲೆ , ಇ೦ದು ಎಲ್ಲಿಗೂ ಹೊರಗಡೆ ಹೋಗಲಿಲ್ಲವೇ..? ಎ೦ದು ಕೇಳಿದೆ. ಇಲ್ಲ ಇವತ್ತು ಅಡುಗೆ ಮನೆಯಲ್ಲೇ ಬಿಸಿ ಎ೦ದರು. ನಳಮಹಾರಾಜರು ಸೌಟು ಹಿಡಿದು ಏನು ಮಾಡುತ್ತಿದ್ದೀರಿ..? ಹಾಗಾದರೆ ಇ೦ದು ಅತ್ತೆಗೆ ಆರಾಮವಾಯ್ತು ಬಿಡಿ ಎ೦ದೆ. … Read more

ತಸ್ಮೈ ಶ್ರೀ ಗುರು ಏನ್ ಮಹಾ?: ಅನಿರುದ್ಧ ಕುಲಕರ್ಣಿ

ನಮ್ಮ ಭಾರತೀಯ ಪರಂಪರೆಯಲ್ಲಿ ಗುರುಗಳಿಗೆ ಒಂದು ವಿಶೇಷ ಸ್ಥಾನವಿದೆ, ಉಪನಿಷತ್ತಿನ ಪ್ರಕಾರ ಗುರು ಶಬ್ದಕ್ಕೆ ಗು ಎಂದರೆ ಅಂಧಕಾರ ಮತ್ತು ರು ಎಂದರೆ ದೂರ ಮಾಡುವವನು ಅಥವಾ ಅಜ್ಞಾನದ ಅಂಧಕಾರವನ್ನ ನಿವಾರಿಸಿ ಜ್ಞಾನ ಮಾರ್ಗವನ್ನು ತೋರಿಸುವವ,  ಸಂಸ್ಕೃತದಲ್ಲಿ ಗುರು ಎಂಬ ಶಬ್ದಕ್ಕೆ  ಭಾರವಾದ ಎನ್ನುವ ಅರ್ಥವೂ ಇದೆ, ಯಾರು ಜ್ಞಾನದಿಂದ ಭಾರವಾಗಿರುತ್ತಾರೋ ಅವನೇ ಗುರು , . ಈ ಗುರುವಿನ ಕುರಿತು ಪುರಂದರ ದಾಸರು ಗುರುವಿನ ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣ ಮುಕುತಿ ಪರಿ ಪರಿ ಶಾಸ್ತ್ರವನೋದಿದರೇನು … Read more

ಶಿವಯ್ಯ ಎಂಬ ಒಗಟು: ಎಚ್.ಕೆ.ಶರತ್

ಅವನೆಂದರೆ ನಮ್ಮೊಳಗಿದ್ದೂ ನಮ್ಮಂತಾಗದ ವಿಸ್ಮಯ. ನಮ್ಮ ಟೀಕೆ, ಅಪಹಾಸ್ಯ, ಚುಚ್ಚು ಮಾತುಗಳಿಗೆ ಎಂದೂ ಪ್ರತಿಕ್ರಿಯಿಸಿದವನಲ್ಲ. ತನ್ನ ಪಾಡಿಗೆ ತಾನು, ತನ್ನ ಜಗತ್ತಿನೊಂದಿಗೆ ಮಾತ್ರ ಬೆರೆತು ತನ್ನತನ ಉಳಿಸಿಕೊಂಡ, ನಿಟ್ಟುಸಿರು ಗಳಿಸಿಕೊಂಡ ಮನುಷ್ಯ ಜೀವಿ. ಶಿವಯ್ಯ, ಅವನಿಗೆ ಅವನದಲ್ಲದ ಜಗತ್ತು ಅರ್ಥಾಥ್ ನಾವು ಇಟ್ಟ ಹೆಸರು. ಅಪ್ಪ-ಅಮ್ಮ ಹುಟ್ಟಿದ ದಿನ, ನಕ್ಷತ್ರ, ಹಾಳುಮೂಳು ನೋಡಿ ಇಟ್ಟ ಹೆಸರು ಬೇರೆ ಇತ್ತು. ಆದರದು ದಾಖಲೆಗಳಲ್ಲಿ, ಅವನ ಸ್ವಂತದ ಜಗತ್ತಿನಲ್ಲಿ ಮಾತ್ರ ಚಾಲ್ತಿಯಲ್ಲಿತ್ತು. ಪಲ್ಸರ್ರು, ಕರಿಷ್ಮಾ, ಝಡ್‍ಎಂಆರ್ ಬಂದ ಮೇಲೂ ಅವುಗಳ … Read more

ಬಾಲ್ಕನಿ ವರ್ಸಸ್ ಗಾಂಧಿಕ್ಲಾಸ್: ಎಚ್.ಕೆ.ಶರತ್

ಬಾಲ್ಕನಿ 1 ಅಲ್ಲೊಂದಿಷ್ಟು ಮಂದಿ ಕುಂತಿದ್ದಾರೆ. ತಮ್ಮನ್ನು ತಾವು ಸುಸಂಸ್ಕøತರೆಂದು ಭಾವಿಸಿದವರು. ಹಾಗವರು ಅಂದುಕೊಳ್ಳಲು ಕಾರಣವೂ ಇದೆ. ಅವರ ಬಳಿ ಕಾಸಿದೆ. ಓದಿ ತಿಳಿದುಕೊಂಡವರು ಎಂಬ ಅಹಂ ಅವರನ್ನು ಅಮರಿಕೊಂಡಿದೆ. 2 ಅವರ ಮೈವಾಸನೆ, ಪೂಸಿಕೊಂಡ ಸೆಂಟಿನ ಸರಳಿನೊಳಗೆ ಬಂಧಿಯಾಗಿದೆ. ಸದ್ಯಕ್ಕೆ ಸೆಂಟು ಸ್ರವಿಸುವ ಸುವಾಸನೆಯೇ ಅವರ ಮೈವಾಸನೆ. 3 ರಂಗು ರಂಗಾದ ದಿರಿಸುಗಳು ಅವರೆಲ್ಲರ ಮೈಯನ್ನು ಆವರಿಸಿವೆ. ಫ್ಯಾನ್ಸಿ ಸೀರೆ ಉಟ್ಟ ಮಹಿಳೆಯರು, ಟೈಟ್ ಜೀನ್ಸ್, ಚೂಡಿದಾರ್ ಇತ್ಯಾದಿ ಇತ್ಯಾದಿ ತೊಟ್ಟುಕೊಂಡ ಹುಡುಗಿಯರು, ಅವರೊಂದಿಗೆ ಡೀಸೆಂಟಾಗಿ … Read more

ಗಣಪನ ವಿಸರ್ಜನೆಯ ‘ವಿಘ್ನ’ಗಳು: ಸಂಗಮೇಶ ಡಿಗ್ಗಿ

ಅವಾಗ ನಾವು ಚಡ್ಡಿ ಹರಿದು ಅಂಡು ಕಾಣುತ್ತಿದ್ದರೂ ತೆಲೆಕೆಡಿಸಿಕೊಳ್ಳದ ವಯಸ್ಸಿನ ಹುಡುಗರು. ಮನೆಗೆ ದಿನಾ ಡಜನ್‍ಗಟ್ಟಲೆ ಜಗಳ ತಂದು ವರದಿ ಒಪ್ಪಿಸುತ್ತಿದ್ದೆವು. ನಮ್ಮ ಗುಂಪಿನಲ್ಲಿ ನಾನೇ ಲೀಡರ್. ಯಾಕೆಂದರೇ ಎಲ್ಲರಿಗಿಂತಲೂ ನಾನು ತುಂಬಾ ಕೆಂಪು. ಹಾಗಾಗಿ ಅವರೆಲ್ಲರೂ ನನ್ನನ್ನು ‘ ಕೆಂಪೇಗೌಡ’ ಎಂದು ಕರೆಯುತ್ತಿದ್ದರು. ಲೇ ಕೆಂಪೇಗೌಡ ಮುಂದಿನ ವಾರ ಗಣಪತಿ ಹಬ್ಬ ಆದಂತ ಗೆಳೆಯ ಒಂದೇ ಉಸಿರಿಗೆ ವರದಿ ಒಪ್ಪಿಸಿದ. ನಾನು ಸರಿ ಅಂತ ನಮ್ ಹೈಕಳಿಗೆ ಹೇಳಿ ಒಂದು ಮೀಟಿಂಗ್ ಮಾಡೋಣ ಅಂತ ನಿರ್ಧರಿಸಿ … Read more

ಕನ್ನಡವೇ ಇಲ್ಲದ ಆ ವಠಾರದಲ್ಲಿ: ಬಂದೇಸಾಬ ಮೇಗೇರಿ

ಅಲ್ಲಿದ್ದದ್ದು ಈತ 58 ದಿನ ಮಾತ್ರ. ಅದು ಸ್ವಲ್ಪ ಹೆಚ್ಚು ಕಡಿಮೆ ವಿಹ್ವಲ ಮನಸಿನ ಗೂಡಾಗಿತ್ತು ಆ ವಠಾರ. ಅಫ್‍ಕೊರ್ಸ್ ವಾತಾವರಣ ಸಂಪೂರ್ಣ ಗೊಂದಲಮಯ. ಅರೇಬಿಕ್, ಉರ್ದು ಭಾಷೆಗಳಿಂದ ಅದು ಕೂಡಿ ಹೋಗಿತ್ತು. ಅಷ್ಟಕ್ಕೂ ಅದು ಅವನದೇ ಕೋಮಿನ ವಠಾರ. ಅಲ್ಲಿ ಕನ್ನಡದ ಪರಿಮಳ ಸೂಸುತ್ತಿದ್ದರೂ ಅದರ ಗೊಡವೆಗೆ ಹೋಗುವವರು ತುಂಬಾ ವಿರಳ. ಸಲಾಮ್ ಅಲೈಕುಮ್ ಜೀ ಅಂದರೆ ಅವರು ಸ್ವಾಗತಿಸುವ, ನಮಸ್ತೆ ಎನ್ನುವ ಮಾತಿಗೂ ವ್ಯತ್ಯಾಸ ಮಾತ್ರ ತುಂಬಾನೇ ಇತ್ತು. ಪರಿಚಯಸ್ತರಿಂದ ಸಿಕ್ಕ ಆ ರೂಮು … Read more

ಮೂಲ ವಿಜ್ಞಾನ ಮತ್ತು ಐ.ಟಿ: ಸ್ಮಿತಾ ಮಿಥುನ್

ಹೀಗೆ ನೆನ್ನೆ ಮೊನ್ನೆ ಪತ್ರಿಕೆ ಮತ್ತು ಫ಼ೇಸ್ ಬುಕ್ ತಿರಿವು ಹಾಕ್ತ ಇದ್ದಾಗ ಸ೦ಶೋಧನೆ ಯಲ್ಲಿ ನಮ್ಮ ದೇಶ  ಏನು  ಸಾದಿಸಿಲ್ಲ ಅ೦ತ  Infosys ಸ್ತಾಪಕ ನಾರಾಯಣ ಮೂರ್ತಿಯವರು ಅಭಿಪ್ರಾಯಪಟ್ಟಿರುವುದನ್ನ ಓದಿ ಮನಸ್ಸಿಗೆ ಬೇಸರವಾಯ್ತು. ನಾನು ಪ್ರಗತಿ ವಿರೋಧಿ ಅಲ್ಲ ಮೊಬೈಲ್, ಸ್ಮಾರ್ಟ್ ಫ಼ೋನ್ ಇಲ್ಲದೆ ಇವತ್ತು ಏನು ಆಗಲ್ಲ. ನಮ್ಮ ಬೆ೦ಗಳೂರು ಐ.ಟಿ. ಹಬ್ ಆಗಿದ್ದು ಖುಶಿಯ ವಿಷಯವೆ. ಮಧ್ಯಮ ವರ್ಗಕ್ಕೆ ಅವಕಾಶಗಳ  ಬಾಗಿಲು ತೆಗೆದ,  ನಮ್ಮನ್ನ ದಿಡೀರ್  ಅ೦ತ ಶ್ರೀಮ೦ತರನ್ನಾಗಿಸಿದ  ಐ.ಟಿ. ಕೆಲವು  ಅಡ್ಡ … Read more

ನಮ್ಮ ಬದುಕು ನಮ್ ಕಯ್ಯಾಗೈತಿ: ಗಾಯತ್ರಿ ಬಡಿಗೇರ

        ಆಗ ನಾನಿನ್ನು ಪಿಯುಸಿ ಮೊದಲಿನ ವರ್ಷದಾಗ ಓದತಿದ್ಯಾ. ಚೊಕ್ಕ ಹೆಣ್ಮಕ್ಳಿದ್ದ ಕಾಲೇಜ್ಗೆ ನಮ್ಮಪ್ಪ ಹಚ್ಚಿ ಬಂದಿದ್ದ. ಮಂಜಾನೆ ಒಂಬತ್ತಕ್ಕ ಬಸ್ ಹಿಡದ ಹೊಂಟ್ವಿ ಅಂದ್ರ ತಿರ್ಗಿ ಮನಿ ಹತ್ತೊದ್ರಾಗ ಹೊತ್ತ ಮುಳಗತ್ತಿತ್ತ. ದಿನಾ ಹಿಂಗ ನಡಿತಿತ್ತ. ಕ್ಲಾಸ್ ಟೀಚರ್ಸ ಬಗ್ಗೆ ಎರಡ ಮಾತಿಲ್ಲ ಹಂಗ ಹೇಳೋರು. ಹೀಂಗ ಒಂದಿನ ಬ್ಯಾರೆ ಕಾಲೇಜಿಗೆ ಹೋಗತ್ತಿದ್ದ ನನ್ನ ಜೀವದ ಗೆಳತಿ ನೆನಪಿಗೆ ಬಂದ್ಲು, ಅಕಿ ಕೊಟ್ಟ ನಂಬರ್‍ಗ ಪೋನ್ ಮಾದಿದ್ಯಾ, ಬಾಳ ಖುಷಿಯಿಂದ ಮಾತಾಡಿ ನಮ್ಮ … Read more

ಹೀಗೊಂದು ಶುಭಾಷಯ: ಚೈತ್ರಾ ಎಸ್.ಪಿ.

ನಿಜ, ನೀನಂದ್ರೆ ನನಗೆ ಇಷ್ಟ ಇರ್ಲಿಲ್ಲ. ಯಾಕಂದ್ರೆ ಯಾವಾಗ್ಲೂ ಮನೆಗೆ ಬಂದಾಗ ನನ್ನನ್ನ ಅಳಿಸ್ತಾ ಇದ್ದೆ ನೀನು. ನನ್ನ ಉದ್ದವಾದ ಜೆಡೆಯನ್ನ ಹಿಡಿದು ಕುದುರೆ ಓಡಿಸ್ತಾ ಇದ್ದೆ. ಗುಂಡಗಿನ ಕೆನ್ನೆನ ನೋವು ಬರೋ ಹಾಗೆ ಹಿಂಡ್ತಾ ಇದ್ದೆ. ಕಣ್ಣಲ್ಲಿ ನೀರಿಳಿಸೋ ಹಾಗೆ ಕಾಡಿಸ್ತಾ ಇದ್ದೆ. ಮನೆಯೆಲ್ಲಾ ಕೇಳಿಸೋ ಹಾಗೆ ಕಿರಿಚಾಡಿಸ್ತಾ ಇದ್ದೆ. ನೆನಪಿದ್ಯಾ ನಿಂಗೆ ? ನಿನ್ನ ಹೊಡಿಯೋಕೆ ಅಂತ ಸೌದೆಯನ್ನ ಕೈಯಲ್ಲಿ ಹಿಡಿದು ಮನೆಯೆಲ್ಲಾ ಓಡಾಡಿಸಿದ್ದೆ, ನನ್ನ ಕೈಗೆ ಆಗಲೂ ಸಿಗಲಿಲ್ಲ ನೀನು ಹಾಗೇ ಈಗಲೂ…… … Read more

ಇವು ನಮ್ಮ ಕನ್ನಡ ಸಿನೆಮಾಗಳ ಹೆಸರುಗಳು!: ಸೂರಿ ಹಾರ್ದಳ್ಳಿ

ತಮ್ಮದು ಕನ್ನಡ ಸಿನೆಮಾ ಎಂದು ತಾವೇ ಕರೆದುಕೊಳ್ಳುವ ಸಿನೆಮಾಗಳಲ್ಲಿ ಭಾಷೆ ಹೇಗಿದೆಯೋ ಗೊತ್ತಿಲ್ಲವಾದರೂ ಅವು ಹೊಂದಿರುವ ಹೆಸರುಗಳು ಹೇಗಿರುತ್ತವೆ ಗೊತ್ತಾ? ಈ ಕೆಳಗಿನವನ್ನು ಓದಿ. 1.    ಪೂರ್ತಿ ಬೇರೆ ಭಾಷೆಯ ಹೆಸರುಗಳು ದುನಿಯಾ, ಲಾಕಪ್ ಡೆತ್, ಮಾಸ್ಟರ್ ಮೈಂಡ್, ರೈನ್ ಕೋಟ್, ಕೇರ್ ಆಫ್ ಫುಟ್‍ಪಾತ್, ಐ ಆ್ಯಮ್ ಇನ್ ಲವ್, ಲವ್ ಯು ಆಲಿಯಾ, ಲವ್ ಬ್ಯಾಂಡ್, ಫೇರ್ ಅಂಡ್ ಲವ್ಲಿ, ಲವ್ ಈಸ್ ಪಾಯ್ಸನ್, ಲವ್ ಇನ್ ಮಂಡ್ಯ, ಡಾರ್ಲಿಂಗ್, ಕ್ರೇಜಿ ಸ್ಟಾರ್, ಲಿಟಲ್ … Read more