‘ಪಾಠವೂ ಮುಖ್ಯ, ಪ್ರಾಣವೂ ಮುಖ್ಯ’: ಬೀರೇಶ್ ಎನ್ ಗುಂಡೂರ್
ಈ ವಯಸ್ಸಿಗೆನೇ ಮೊಬೈಲ್ ಅಬ್ಯಾಸ ಇರಲೇಬಾರದು. ಮಕ್ಳು ಕೆಟ್ಟೋಗ್ತವೆ. ಕಣ್ಣು ಹಾಳಾಗ್ತವೆ. ಅಂತಿದ್ದ ಪಾಲಕರೆಲ್ಲಾ ಈಗ ಅದೇ ಮಕ್ಕಳನ್ನು ಹಿಡಿದು ಮೊಬೈಲ್ ಕೊಟ್ಟು ಹೊಡ್ಡು ಬಡ್ಡು ಕೂರಿಸುತಿದ್ದಾರೆ. ಪರದೆಯ ಮೇಲೆ ಇಟ್ಟ ದೃಷ್ಟಿ ಸ್ವಲ್ಪ ಕದಲಿದರೆ ಸಾಕು, ನೀನು ಸರಿಯಾಗಿ ಕಲಿಯುತ್ತಿಲ್ಲ. ಫೀಸ್ ಕಟ್ಟಿದಿವಿ. ಕಲಿಲಿಲ್ಲ ಅಂದ್ರೆ ಅಷ್ಟೇ ಈ ವರ್ಷ, ಅಂತ ರಾಗ ಹಾಡುತಿದ್ದಾರೆ. ಮಕ್ಕಳಿಗೆ ಇದೊಂತರ ವಿಚಿತ್ರ ಅನಿಸುತಿದ್ದೆ. ಇಷ್ಟು ದಿವಸ ಮೊಬೈಲ್ ಕೇಳಿದರೆ ಕಣ್ಣು ಬಿಡುತಿದ್ದವರು…ಈಗ ಅದೇ ಮೊಬೈಲ್ ಕೊಟ್ಟು ದಿಟವಾಗಿ ನೋಡು, … Read more