ಸಾಮಾನ್ಯ ಜ್ಞಾನ (ವಾರ 89): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು 1.    ಶಾಸ್ತ್ರೀಯ ಸಂಗೀತದ ಹಾಡುಗಾರಿಕೆಯಲ್ಲಿ ಅತಿಪುರಾತನ ಶೈಲಿ ಯಾವುದು? 2.    ಆರ್.ಐ.ಟಿ.ಇ.ಎಸ್ (RITES)ನ ವಿಸ್ತೃತ ರೂಪವೇನು? 3.    ಗಣಿತದ ಬಗ್ಗೆ ಮೊದಲು ಅಚ್ಚಾದ ಕೃತಿ ಯಾವುದು? 4.    ತ್ರಿಪದಿಯ ಲಕ್ಷಣವನ್ನು ಮೊಟ್ಟ ಮೊದಲಿಗೆ ಹೇಳಿದವರು ಯಾರು? 5.    ಕನ್ನಡದ ಪ್ರಥಮ ಮಹಿಳಾ ನಿರ್ಮಾಪಕಿ ಯಾರು? 6.    ಗೆಲಿಲಿಯೋನ ಮೊದಲ ವೈಜ್ಞಾನಿಕ ಸಂಶೋಧನೆ ಯಾವುದು? 7.    ಅಡಿಗೆ ಗ್ಯಾಸ್‍ನಲ್ಲಿರುವ ಅನಿಲ ಯಾವುದು? 8.    ಫಾಹಿಯಾನನು ಭಾರತಕ್ಕೆ ಯಾರ ಕಾಲದಲ್ಲಿ ಭೇಟಿ ನೀಡಿದನು? 9.    ರಿಕೆಟ್ಸ್ ಕಾಯಿಲೆ ಯಾವ … Read more

ಸಾಮಾನ್ಯ ಜ್ಞಾನ (ವಾರ 88): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು ೧.    ಕಲ್ಯಾಣ ಚಾಲುಕ್ಯರ ವಿಕ್ರಮಾದಿತ್ಯ ಆರಂಭಿಸಿದ ಹೊಸ ಕಾಲಗಣನೆ ಯಾವುದು? ೨.    ಯು.ಎನ್.ಐ ನ ವಿಸ್ತೃತ ರೂಪವೇನು? ೩.    ನ್ಯಾಷನಲ್ ಜಿಯೋಫಿಜಿಕಲ್ ರಿಸರ್ಚ್ ಇನ್‌ಸ್ಟಿಟ್ಯೂಟ್ ಎಲ್ಲಿದೆ? ೪.    ಸಾವಿರ ಸರೋವರಗಳ ನಾಡು ಎಂದು ಯಾವುದನ್ನು ಕರೆಯುತ್ತಾರೆ? ೫.    ’ಬುಲ್ಸ್’ ’ಬೇರ್ಸ್’ ಎಂಬ ಪದಗಳು ಯಾವ ಉದ್ಯಮಕ್ಕೆ ಸಂಬಂಧಿಸಿವೆ? ೬.    ಅರ್ಥಶಾಸ್ತ್ರವು ಮಾನವ ಜೀವನದ ದೈನಂದಿನ ವ್ಯವಹಾರಗಳನ್ನು ಕುರಿತು ಅಧ್ಯಯನವಾಗಿದೆ. ಈ ವ್ಯಾಖ್ಯೆ ನೀಡಿದವರು ಯಾರು? ೭.    ಭಾರತೀಯ ದ್ವಿದಳ ಧಾನ್ಯ ಸಂಶೋಧನಾ ಸಂಸ್ಥೆ ಎಲ್ಲಿದೆ? ೮.   … Read more

ಸಾಮಾನ್ಯ ಜ್ಞಾನ (ವಾರ 87): ಮಹಾಂತೇಶ್ ಯರಗಟ್ಟಿ

  ಪ್ರಶ್ನೆಗಳು: ೧.    ರೋಮನ್ನರ ಎರಡು ಮುಖಗಳ ಯಾವ ದೇವತೆಯ ಹೆಸರಿನಿಂದ ಜನವರಿ ತಿಂಗಳಿಗೆ ಹೆಸರನ್ನಿಡಲಾಗಿದೆ? ೨.    ಐ.ಎಫ್.ಆರ್.ಐ (IFRI)ನ ವಿಸ್ತೃತ ರೂಪವೇನು? ೩.    ನವಗಿರಿನಂದ ಇದು ಯಾರ ಕಾವ್ಯನಾಮಗಿದೆ? ೪.    ಭೂಮಿಗೆ ಅತಿ ಸಮೀಪದಲ್ಲಿರುವ ಸೌರವ್ಯೂಹದಾಚೆಗಿನ ನಕ್ಷತ್ರ ಯಾವುದು? ೫.    ರಣರಿಸಕ ಎಂಬ ಬಿರುದನ್ನು ಪಡೆದಿದ್ದ ಚಾಲಕ್ಯ ದೊರೆ ಯಾರು? ೬.    ಐಸ್ ಕ್ರೀಂ ಬೇಗ ಗಡ್ಡೆಕಟ್ಟಲು ಏನನ್ನು ಬೆರೆಸುತ್ತಾರೆ? ೭.    ಶಿಲೀಂಧ್ರಗಳ ಅಧ್ಯಯನಕ್ಕೆ ಆಂಗ್ಲ ಭಾಷೆಯಲ್ಲಿ ಏನೆಂದು ಕರೆಯುತ್ತಾರೆ? ೮.    ಕುತುಬ್ ಮಿನಾರ್ ಆವರಣದಲ್ಲಿರುವ … Read more

ಸಾಮಾನ್ಯ ಜ್ಞಾನ (ವಾರ 86): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು 1.    ನೆಹರೂ ಸಾಕ್ಷರತಾ ಪ್ರಶಸ್ತಿಯನ್ನು ನೀಡುವ ಸಂಸ್ಥೆ ಯಾವುದು? 2.    ಎಸ್.ಐ.ಟಿ.ಈ ನ ವಿಸ್ತೃತ ರೂಪವೇನು? 3.    ಬೀರ್‍ಬಲ್ ಸಾಹ್ನಿ ಇನ್ಸ್‍ಸ್ಟಿಟ್ಯೂಟ್ ಫಾರ್ ಪಾಲಿಯೊಬಾಟನಿ ಎಲ್ಲಿದೆ? 4.    ಲವಂಗಗಳ ದ್ವೀಪ ಎಂದು ಯಾವುದನ್ನು ಕರೆಯುತ್ತಾರೆ? 5.    ಭಾಕ್ರನಂಗಲ್ ಅಣೆಕಟ್ಟನ್ನು ಯಾವ ನದಿಗೆ ಕಟ್ಟಲಾಗಿದೆ? 6.    ‘ಎ ಫಾರೆನ್ ಪಾಲಿಸಿ ಫಾರ್ ಇಂಡಿಯಾ’ ಕೃತಿಯ ಕರ್ತೃ ಯಾರು? 7.    ಕೋಲ್‍ಟಾರ್‍ನ ತಯಾರಿಕೆಯಲ್ಲಿ ಬಳಸುವ ಕಲ್ಲಿದ್ದಲು ಯಾವುದು? 8.    ಕರ್ನಾಟಕದಲ್ಲಿ ಭೂಗರ್ಭ ಇಲಾಖೆಯನ್ನು ಸ್ಥಾಪಿಸಲಾದ ವರ್ಷ ಯಾವುದು? 9.   … Read more

ಅರಣ್ಯ ಹಕ್ಕು ಮಾನ್ಯತೆ ಕಾಯಿದೆ ಮತ್ತು ಹವಾಮಾನ ಬದಲಾವಣೆ (ಭಾಗ 1): ಅಖಿಲೇಶ್ ಚಿಪ್ಪಳಿ

(ವಾಸ್ತವಿಕ ನೆಲೆಗಟ್ಟಿನ ನೋಟ) ಈ ಜಗತ್ತು ಎದುರಿಸುತ್ತಿರುವ ಅತಿದೊಡ್ಡ ಹಾಗೂ ನಿರ್ಲಕ್ಷಿತ ಸಮಸ್ಯೆಯೆಂದರೆ ವಾತಾವರಣ ಬದಲಾವಣೆ ಅಥವಾ ಹವಾಮಾನ ವೈಪರೀತ್ಯ. 18ನೇ ಶತಮಾನದ ಮಧ್ಯಭಾಗದಿಂದ ಪ್ರಾರಂಭವಾದ ಕೈಗಾರಿಕಾ ಕ್ರಾಂತಿ ಹಾಗೂ ಅಭಿವೃದ್ಧಿಯ ಹೆಸರಿನಲ್ಲಿ ಎಣೆಯಿಲ್ಲದ ಅರಣ್ಯ ನಾಶ ಇದಕ್ಕೆ ಮೂಲ ಕಾರಣ. ಇದಕ್ಕೆ ಮನುಷ್ಯನೇ ನೇರ ಕಾರಣವಾಗಿದ್ದಾನೆ ಎನ್ನುವುದು ಅಂಗೈ ಮೇಲಿನ ಹುಣ್ಣಿನಷ್ಟೇ ಸತ್ಯ. ಪ್ರಪಂಚದ ಬಹುಪಾಲು ಜನ “ಹವಾಮಾನ ವೈಪರೀತ್ಯ”ದ ಹಾಗೂ ಅದರ ಫಲಿತಾಂಶದ ಕುರಿತು ಅವಜ್ಞೆ ಹೊಂದಿದ್ದಾರೆ. ಸಾಮೂಹಿಕವಾಗಿ ನಿರ್ಮಿಸಿದ ಈ ಸಮಸ್ಯೆಯನ್ನು ಒಬ್ಬರಿಂದ … Read more

ಸಾಮಾನ್ಯ ಜ್ಞಾನ (ವಾರ 85): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು:- 1.    1966ರಲ್ಲಿ ವಿಶ್ವಸಂಸ್ಥೆಯಲ್ಲಿ ಸಂಗೀತ ಕಾರ್ಯಕ್ರಮ ನೀಡಿದ ಕರ್ನಾಟಕದ ಸಂಗೀತ ವಿದೂಷಿ ಯಾರು? 2.    ಐ.ಎಫ್.ಸಿ.ಐ ನ ವಿಸ್ತೃತ ರೂಪವೇನು? 3.    ರಸಿಕ ಪುತ್ತಿಗೆ ಇದು ಯಾರ ಕಾವ್ಯನಾಮವಾಗಿದೆ? 4.    ಪಚ್‍ಮರ್ಹಿ ಗಿರಿಧಾಮ ಯಾವ ರಾಜ್ಯದಲ್ಲಿದೆ? 5.    1971ರಲ್ಲಿ ಶ್ರೀರಂಗ ರವರ ಯಾವ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರೆಕಿದೆ? 6.    ಯಾವ ವರ್ಷವನ್ನು ಅಂತರಾಷ್ಟ್ರೀಯ ಮಹಿಳೆಯರ ವರ್ಷವನ್ನಾಗಿ ಆಚರಿಸಲಾಯಿತು? 7.    ವಾಟ್ಸನ್ ಮ್ಯೂಸಿಯಂ ಎಲ್ಲಿದೆ? 8.    ಕದಂಬ ಮನೆತನದ ಸ್ಥಾಪನೆಯ ಬಗ್ಗೆ ತಿಳಿಸುವ … Read more

ಸಾಮಾನ್ಯ ಜ್ಞಾನ (ವಾರ 84): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು 1.    ಸಳನಿಗೆ ಹುಲಿಯನ್ನು ಕೊಲ್ಲಲು ಆಜ್ಞಾಪಿಸಿದ ಜೈನ ಮುನಿಯ ಹೆಸರೇನು? 2.    ಪಿ.ಎಮ್.ಯು.ಪಿ.ಇ.ಪಿ. ನ ವಿಸ್ತøತರೂಪವೇನು? 3.    ಖಾಸಿ ಜನಾಂಗ ಭಾರತದ ಯಾವ ರಾಜ್ಯಕ್ಕೆ ಸೇರಿದವರಾಗಿದ್ದಾರೆ? 4.    ಬಾಹ್ಯಾಕಾಶದಿಂದ ಬರುವತರಾಂಗಾಂತರ ವಿಕಿರಣಗಳ ಹೆಸರೇನು? 5.    ನರ್ಮದಾ ಮತ್ತು ತಪತಿ ನದಿಗಳ ಮಧ್ಯೆ ಇರುವ ಪರ್ವತ ಶ್ರೇಣಿ ಯಾವುದು? 6.    ಕತ್ತಲಲ್ಲಿ ವಸ್ತುಗಳನ್ನು ನೋಡಲು ಬಳಸುವ ವಿಕಿರಣ ಯಾವುದು? 7.    ಪ್ರಪಂಚದಲ್ಲಿ ಅತ್ಯಂತ ಕಡಿಮೆ ಮರಣ ಪ್ರಮಾಣವುಳ್ಳ ರಾಷ್ಟ್ರ ಯಾವುದು? 8.    ಸಂಭವಾಮಿಯುಗೇಯುಗೇ ಇದು ಭಗವದ್ಗೀತೆಯು ಎಷ್ಟನೇ … Read more

ಸಾಮಾನ್ಯ ಜ್ಞಾನ (ವಾರ 83): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು 1.    ರಾಜ್ಯದ ಪ್ರಥಮ ಕ್ಷೀರೋತ್ಪನ್ನ ಘಟಕ ಸ್ಥಾಪನೆಯಾದ ಜಿಲ್ಲೆ ಯಾವುದು? 2.    ಐಬಿಆರ್‍ಡಿ ನ ವಿಸ್ತೃತ ರೂಪವೇನು? 3.    ಭೂಮಿ ಒಂದು ಕಾಂತ ಎಂಬ ಪರಿಕಲ್ಪನೆಯನ್ನು ಪ್ರತಿಪಾಧಿಸಿದವರು ಯಾರು? 4.    ಸೋಲಾರ್ ವ್ಯವಸ್ಥೆಯ ಬಳಿ ತೆರಳಿದ ಪ್ರಥಮ ಬಾಹ್ಯಾಕಾಶ ನೌಕೆ ಯಾವುದು? 5.    ಭಾರತೀಯ ಕೃಷಿ ಸಂಶೋಧನಾ ಮಂಡಳಿ ನೀಡುವ ಪ್ರಶಸ್ತಿ ಯಾವುದು? 6.    ಪ್ರಿನ್ಸ್ ಆಫ್ ವೇಲ್ಸ್ ಮ್ಯೂಸಿಯಂ ಎಲ್ಲಿದೆ? 7.    ಪ್ರಸಿದ್ಧ ಇತಿಹಾಸ ಕೃತಿ ತೊಘಲಕ್ ನಾಮಾ ಬರೆದವರು ಯಾರು? 8.    2013 … Read more

ಸಾಮಾನ್ಯ ಜ್ಞಾನ (ವಾರ 82): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು:- 1.    ವಿಶ್ವಸಂಸ್ಥೆಯು ಯಾವ ವರ್ಷವನ್ನು ಅಂತರಾಷ್ಟ್ರೀಯ ಭತ್ತದ ವರ್ಷವೆಂದು ಘೋಷಿಸಿತು? 2.    ಐಎಮ್‍ಸಿ (IMC) ಯ ವಿಸ್ತೃತ ರೂಪವೇನು? 3.    ಸೌರಾಷ್ಟ್ರ ಸೋಮೇಶ್ವರ ಇದು ಯಾರ ಅಂಕಿತನಾಮವಾಗಿದೆ? 4.    ಗುಲ್ಮಾರ್ಗ ಗಿರಿಧಾಮ ಯಾವ ರಾಜ್ಯದಲ್ಲಿದೆ? 5.    ಕರ್ನಾಟಕದ ಶಿವಕಾಶಿ ಎಂದೇ ಪ್ರಸಿದ್ಧ ಪಡೆದ ಊರು ಯಾವುದು? 6.    ದಕ್ಷಿಣ ಪಿನಾಕಿನಿ ನದಿಯ ಉಗಮ ಸ್ಥಳ ಯಾವುದು? 7.    ನೇಪಾಳದ ಪ್ರಪ್ರಥಮ ಅಧ್ಯಕ್ಷರು ಯಾರಾಗಿದ್ದರು? 8.    ಬುದ್ಧಿ ಲಬ್ಧವನ್ನು ಕಂಡುಹಿಡಿಯುವ ಸೂತ್ರದ ಬಗ್ಗೆ ತಿಳಿಸಿದ ಪ್ರೆಂಚ್ ಮನೋವಿಜಾÐನಿ … Read more

ಸಾಮಾನ್ಯ ಜ್ಞಾನ (ವಾರ 81): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು: 1.    1975ರಲ್ಲಿ ನವಮಂಗಳೂರು ಬಂದರನ್ನು ಉದ್ಘಾಟಿಸಿದವರು ಯಾರು? 2.    ಬಿಎಆರ್‍ಸಿ (BARC) ನ ವಿಸ್ತøತರೂಪವೇನು? 3.    ಪ್ರಸಿದ್ಧ ಏಕಾಂಬರೇಶ್ವರದೇವಾಲಯಎಲ್ಲಿದೆ? 4.    ತಾಳಬ್ರಹ್ಮ ಎಂದುಯಾರನ್ನುಕರೆಯುತ್ತಾರೆ? 5.    2008ರ ವಿಶ್ವ ಪ್ರವಾಸೋದ್ಯಮ ದಿನಾಚರಣೆಆತಿಥ್ಯ ವಹಿಸಿದ ದೇಶಯಾವುದು? 6.    ಸೌದಿ ಅರೇಬಿಯಾದರಾಜಧಾನಿ ಯಾವುದು? 7.    ಮಯೂರವರ್ಮನದಂಡಯಾತ್ರೆಯನ್ನು ಸೂಚಿಸುವ ಶಾಸನ ಯಾವುದು? 8.    ಭಾರತದಲ್ಲಿ ಮ್ಯಾಂಗನೀಸ್ ನಿಕ್ಷೇಪದಲ್ಲಿ 2ನೇ ಸ್ಥಾನದಲ್ಲಿರುವರಾಜ್ಯಯಾವುದು? 9.    1977-1982ರ ಅವಧಿಯ ಭಾರತದರಿಸರ್ವ್ ಬ್ಯಾಂಕಿನಗವರ್ನರ್‍ಯಾರಾಗಿದ್ದರು? 10.    ಅಕೌಸ್ಟಿಕ್ಸ್ ಇದುಯಾವುದರಇದುಯಾವುದರಕುರಿತುಅಧ್ಯಯನವಾಗಿದೆ? 11.    ಗಾಳಿಯ ವೇಗವನ್ನು ಅಳೆಯುವ ಮಾನಯಾವುದು? 12.    ‘ಮೆಕ್ಕಾ’ … Read more

ಸಾಮಾನ್ಯ ಜ್ಞಾನ (ವಾರ 80): ಮಹಾಂತೇಶ್ ಯರಗಟ್ಟಿ

1.    2015ರ ರಾಜ್ಯೋತ್ಸವ ಪ್ರಶಸ್ತಿಯನ್ನು ಡಾ||ಆರ್.ಕೆ.ಸರೋಜಅವರಿಗೆ ಯಾವ ಕ್ಷೇತ್ರದಲ್ಲಿನ ಸಾಧನೆಗಾಗಿ ನೀಡಲಾಯಿತು? 2.    ಬಿ.ಎಚ್.ಯು(BHU) ನ ವಿಸ್ತೃತರೂಪವೇನು? 3.    ಜೀಶಂಪಇದುಯಾರಕಾವ್ಯನಾಮವಾಗಿದೆ? 4.    ಸ್ಥಾಯಿ ಸೈನ್ಯ ಸ್ಥಾಪಿಸಿದ ಮೊದಲ ದೆಹಲಿ ಸುಲ್ತಾನ ಯಾರು? 5.    ‘ಗಿಡ್ಡಾ’ ಇದುಯಾವರಾಜ್ಯದ ಮಹಿಳೆಯರ ನೃತ್ಯಕಲೆಯಾಗಿದೆ? 6.    ಭರತ್‍ಪುರ ಪಕ್ಷಿಧಾಮ ಯಾವ ರಾಜ್ಯದಲ್ಲಿದೆ? 7.    ರಾಷ್ಟ್ರೀಯ ಮಹಿಳಾ ಆಯೋಗ ಸ್ಥಾಪನೆಯಾದ ವರ್ಷಯಾವುದು? 8.    ಉಸ್ತಾದ್ ಬಿಸ್ಮಿಲ್ಲಾ ಖಾನ್‍ಯುವ ಪುರಸ್ಕಾರವನ್ನು ನೀಡುವ ಸಂಸ್ಥೆ ಯಾವುದು? 9.    ಲಿಟಲ್‍ಕಾರ್ಪೊರಲ್‍ ಎಂದು ಯಾರನ್ನು ಕರೆಯುತ್ತಾರೆ? 10.    ಇಂಡಿಯನ್ ಇನ್‍ಸ್ಟಿಟ್ಯೂಟ್ … Read more

ಸಾಮಾನ್ಯ ಜ್ಞಾನ (ವಾರ 79): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು: 1.    ಗಾಂಧಿ ಶಾಂತಿ ಪುರಸ್ಕಾರ ಪಡೆದ ಪ್ರಥಮ ಭಾರತೀಯ ಯಾರು? 2.    ಬಾಬು ಕೃಷ್ಣಮೂರ್ತಿ ಇದು ಯಾರ ಕಾವ್ಯ ನಾಮವಾಗಿದೆ? 3.    ಕನ್ನಡದ ದಾಸಯ್ಯ ಎಂದು ಯಾವ ಕವಿಯನ್ನು ಕರೆಯುತ್ತಾರೆ? 4.    ಶಿವಾಜಿಯ ರಾಜ್ಯದ ರಾಜಧಾನಿ ಯಾವುದಾಗಿತ್ತು? 5.    ಭಾರತೀಯ ಜೇನು ಸಂಶೋಧನಾ ಸಂಸ್ಥೆ ಎಲ್ಲಿದೆ? 6.    ಅಂಬರ ಅರಮನೆ ಎಲ್ಲಿದೆ? 7.    ಉಕ್ಕು ತಯಾರಿಕೆಯಲ್ಲಿ ಬಳಸುವ ಮುಖ್ಯ ಲೋಹ ಯಾವುದು? 8.    1986ರಲ್ಲಿ ಬೆಂಗಳೂರಿನಲ್ಲಿ ಸಾರ್ಕ್ ಸಮ್ಮೇಳನ ನಡೆದಾಗ ಭಾರತದ ಪ್ರಧಾನಿ ಯಾರಾಗಿದ್ದರು? 9.   … Read more

ಸಾಮಾನ್ಯ ಜ್ಞಾನ (ವಾರ 78): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು 1.    2015ರ ಮೈಸೂರು ದಸರಾ ಉದ್ಘಾಟಕರು ಯಾರು? 2.    SUNFED ನ ವಿಸ್ತೃತ ರೂಪವೇನು? 3.    ಗೋವಿಂದ ವಲ್ಲಬ್ ಪಂತ್ ಜಲಾಶಯ ಯಾವ ರಾಜ್ಯದಲ್ಲಿದೆ? 4.    ಮೂತ್ರಪಿಂಡಕ್ಕೆ ಸಂಬಂಧಿಸಿದ ವ್ಯಾಧಿಗಳನ್ನು ವಿವರಿಸವ ಶಾಸ್ತ್ರಕ್ಕೆ ಏನೆನ್ನುತ್ತಾರೆ? 5.    ಸದಾಶಿವಗುರು ಇದು ಯಾರ ಅಂಕಿತನಾಮವಾಗಿದೆ? 6.    ಕರ್ನಾಟಕ ರತ್ನ ಪ್ರಶಸ್ತಿಯನ್ನು ಪ್ರಾರಂಭಿಸಿದ ಮುಖ್ಯಮಂತ್ರಿ ಯಾರು? 7.    ಬೋರಾಕ್ಸ್‍ನ ರಾಸಾಯನಿಕ ಹೆಸರೇನು? 8.    ಬಹುಮನಿ ಸುಲ್ತಾನರ ಅತ್ಯಂತ ಪ್ರಾಚೀನ ಸ್ಮಾರಕ ಯಾವುದು? 9.    “ಮೇರಾ ನಾಮ್ ಜೋಕರ್” ಕಾದಂಬರಿಯ ಕರ್ತೃ … Read more

ಸಾಮಾನ್ಯ ಜ್ಞಾನ (ವಾರ 77): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು: 1.    ಇತ್ತೀಚಿಗೆ ವಿವಾದಕ್ಕೆ ಒಳಗಾದ ಮ್ಯಾಗಿ ನೂಡಲ್ಸ್ ಯಾವ ಕಂಪೆನಿಯದು? 2.    HUDCO(ಹುಡ್ಕೊ)ನ ವಿಸ್ತೃತ ರೂಪವೇನು? 3.    ಹಣ್ಣು ಮತ್ತು ಹಣ್ಣಿನ ತೋಟದ ಬಗೆಗಿನ ಅಧ್ಯಯನ ಶಾಸ್ತ್ರಕ್ಕೆ ಎನೆನ್ನುತ್ತಾರೆ? 4.    ಮೇಲ್ಗಾಟ್ ರಾಷ್ಟ್ರೀಯ ಉದ್ಯಾನವನ ಯಾವ ರಾಜ್ಯದಲ್ಲಿದೆ? 5.    ಯುವ ಜನರಲ್ಲಿ ಥೈರಾಕ್ಸಿನ್ ಕೊರತೆಯಿಂದ ಬರುವ ವ್ಯಾದಿ ಯಾವುದು? 6.    ಕನ್ನಡದ ಪ್ರಥಮ ಖಾಸಗಿ ಟಿ.ವಿ.ಚಾನಲ್ ಯಾವುದು? 7.    ಭಾರತದ ರಾಜಧಾನಿಯನ್ನು ಕೊಲ್ಕತ್ತಾದಿಂದ ದೆಹಲಿಗೆ ಸ್ಥಳಾಂತರಿಸಲಾದ ವರ್ಷ ಯಾವುದು? 8.    ಭಾರತದಲ್ಲಿ ಮೊಟ್ಟ ಮೊದಲ ರಾಷ್ಟ್ರೀಯ … Read more

ಸಾಮಾನ್ಯ ಜ್ಞಾನ (ವಾರ 76): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು: 1.    ಪರ್ಪಂಚ್ ಇರೋತನಕ ಕನ್ನಡ ಪದಗೋಳನುಗ್ಗಿ ಎಂದು ನುಡಿದವರು ಯಾರು? 2.    ಐ.ಐ.ಟಿ (IIT) ಯ ವಿಸ್ತೃತ ರೂಪವೇನು? 3.    ಸ್ನಿಗ್ಧತೆಯನ್ನು ಅಳತೆ ಮಾಡುವ ಸಾಧನ ಯಾವುದು? 4.    ನಾಲ್ ಸರೋವರ ಪಕ್ಷಿಧಾಮ ಎಲ್ಲಿದೆ? 5.    ಬಾವೂಲ್ ಇದು ಯಾವ ರಾಜ್ಯಕ್ಕೆ ಸಂಬಂಧಿಸಿದ ನೃತ್ಯ ಕಲೆಯಾಗಿದೆ? 6.    2011 ರ ಪ್ರಾಥಮಿಕ ಜನಗಣತಿ ಅಂಕಿ ಸಂಖ್ಯೆಗಳ ಪ್ರಕಾರ ಕರ್ನಾಟಕದ ಸಾಕ್ಷಾರತಾ ಪ್ರಮಾಣ ಎಷ್ಟು? 7.    ಕರ್ನಾಟಕದ ವಾಯುವ್ಯ ರಸ್ತೆ ಸಾರಿಗೆ ನಿಗಮದ ಕೇಂದ್ರ ಕಛೇರಿ ಎಲ್ಲಿದೆ? … Read more

ಸಾಮಾನ್ಯ ಜ್ಞಾನ (ವಾರ 75): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು   1.    ಸುಕನ್ಯಾ ಸಮೃದ್ಧಿ ಯೋಜನೆ ಜಾರಿಗೆ ಬಂದ ವರ್ಷಯಾವುದು? 2.    ಇತ್ತೀಚಿಗೆ ಭಾರತ ಸರ್ಕಾರದ ಸಾಂಸ್ಕøತಿಕ ಸಲಹಾ ಮಂಡಲಿಯ ಕಾರ್ಯದರ್ಶಿಯಾಗಿ ಆಯ್ಕೆಗೊಂಡವರು ಯಾರು? 3.    ಎರಡು ಬಾರಿ ರಾಷ್ಟ್ರಪತಿಗಳ ಭಾವೈಕ್ಯತಾ ಪ್ರಸಸ್ತಿ ಪಡೆದ ಕನ್ನಡ ಚಲನಚಿತ್ರ ನಿರ್ದೇಶಕ ಯಾರು? 4.    ಅಗ್ನಿದೇವನ ಪತ್ನಿಯ ಹೆಸರೇನು? 5.    ವಿಶ್ವಸಂಸ್ಥೆಯು 2003-2012 ದಶಕವನ್ನು ಯಾವ ದಶಾಬ್ದಿ ಎಂದು ಪ್ರಕಟಿಸಿದೆ? 6.    ವಿಶ್ವದ ಅತ್ಯಂತ ಪುರಾತನ ವಿಶ್ವವಿದ್ಯಾನಿಲಯ ಆಕ್ಸ್‍ಫರ್ಡ್ ವಿಶ್ವವಿದ್ಯಾನಿಲಯದ ಮೊದಲ ಮಹಿಳಾ ಕುಲಪತಿ ಯಾರು? 7.    ‘ಕ್ಯೂ’ … Read more

ಸಾಮಾನ್ಯ ಜ್ಞಾನ (ವಾರ 74): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು: 1.    ಕೇಂದ್ರ ಸಂಗೀತ – ನಾಟಕಅಕಾಡೆಮಿಯಅಧ್ಯಕ್ಷರಾಗಿದ್ದ ಮೊದಲ ಕನ್ನಡಿಗಯಾರು? 2.    ಸಿಸ್ಮೋಗ್ರಫಿ ಇದುಯಾವುದರಕುರಿತುಅಧ್ಯಯನವಾಗಿದೆ? 3.    ಉಕಾಯ್ ನೀರಾವರಿಯೋಜನೆಯಾವ ನದಿಗೆ ಸಂಬಂಧಿಸಿದೆ? 4.    ಭಾರತದಲ್ಲಿಅತಿದೊಡ್ಡರೇಡಿಯೋಟೆಲಿಸ್ಕೋಪ್‍ಎಲ್ಲಿದೆ? 5.    ಯು.ಪಿ.ಎಸ್(UPS) ನ ವಿಸ್ತøತರೂಪವೇನು? 6.    ಅಂಬಿಕಾತನಯದತ್ತಇದುಯಾರಕಾವ್ಯನಾಮ? 7.    1954ರಲ್ಲಿ ಪಾಟೀಲ ಪುಟ್ಟಪ್ಪನವರು ಹೊರಡಿಸಿದ ಪತ್ರಿಕೆಯಾವುದು? 8.    ನಳಂದ ವಿಶ್ವವಿದ್ಯಾಲಯಯಾವಧರ್ಮದ ತತ್ವಗಳನ್ನು ತಳಹದಿಯಾಗಿ ಹೊಂದಿತ್ತು? 9.    ಭಾರತದಲ್ಲಿಮೊದಲ ಬಾರಿಗೆರೈಲ್ವೆ ಮಾರ್ಗಆರಂಭವಾದಾಗಗವರ್ನರ್‍ಜನರಲ್‍ಯಾರಾಗಿದ್ದರು? 10.    ಚಂಪಾರಣ್ಯರೈತ ಚಳುವಳಿ ಇದುಯಾರ ಮುಂದಾಳತ್ವದಲ್ಲಿ ನಡೆಯಿತು? 11.    ರಾಷ್ಟ್ರಧ್ವಜದಲ್ಲಿರುವ ಬಿಳಿ ವರ್ಣಯಾವುದರದೋತ್ಯಕವಾಗಿದೆ? 12.    ರಾಷ್ಟ್ರಕೂಟರರಾಜ್ಯ ಸ್ಥಾಪನೆಗೆ ಅಡಿಪಾಯ ಹಾಕಿದದೊರೆಯಾರು? … Read more

ಸಾಮಾನ್ಯ ಜ್ಞಾನ (ವಾರ 73): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು: ೧.    ಇತ್ತೀಚಿಗೆ ೨೦೧೫ ರ ಅಂಬೇಡ್ಕರ್ ಪ್ರಶಸ್ತಿಯನ್ನು ಶ್ರೀ ಸಿದ್ದರಾಮಯ್ಯನವರು ಯಾರಿಗೆ ಪ್ರಧಾನ ಮಾಡಿದರು? ೨.    ಫೀಫಾ (FIFA) ನ ವಿಸ್ತೃತ ರೂಪ? ೩.    ಪದಬಂಧವನ್ನು ಮೊದಲಿಗೆ ಕಂಡುಹಿಡಿದವರು ಯಾರು? ೪.    ಡಿ. ಎಲ್. ಎನ್ ಇದು ಯಾರ ಕಾವ್ಯನಾಮವಾಗಿದೆ? ೫.    ಕೇಂದ್ರ ಆರ್ಯುವೇದ ಸಂಶೋಧನಾ ಸಂಸ್ಥೆ ಎಲ್ಲಿದೆ? ೬.    ಹಕ್ಕಿಗಳಲ್ಲಿ ಅತ್ಯಂತ ಚಿಕ್ಕದಾದ ಹಕ್ಕಿ ಯಾವುದು? ೭.    ಅತಿ ಹೆಚ್ಚು ಮಳೆ ಬೀಳುವ ಪ್ರದೇಶ ಚಿರಾಪುಂಜಿ ಯಾವ ರಾಜ್ಯದಲ್ಲಿದೆ? ೮.    ದಕ್ಷಿಣ ಭಾರತದಿಂದ ಮೊದಲ … Read more

ಸಾಮಾನ್ಯ ಜ್ಞಾನ (ವಾರ 72): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು: ೧.    ಮೂರ್ತಿದೇವಿ ಪ್ರಶಸ್ತಿ ಪಡೆದ ಪ್ರಥಮ ಕನ್ನಡಿಗ ಯಾರು? ೨.    ಜಿ.ಎಸ್.ಎಂ (GSM)  ನ ವಿಸ್ತೃತ ರೂಪವೇನು? ೩.    ಅಧಿಕ ಪ್ರೋಟೀನ್ ಹೊಂದಿರುವ ಬೆಳೆ ಯಾವುದು? ೪.    ಗುರು ಮಹಿಪತಿ ಇದು ಯಾರ ಅಂಕಿತನಾಮವಾಗಿದೆ? ೫.    ೧೯೯೭ – ೨೦೦೩ರ ಸಾಲಿನ ಭಾರತದ ರಿಸರ್ವ್ ಬ್ಯಾಂಕಿನ ಗವರ್ನರ್ ಯಾರಾಗಿದ್ದರು? ೬.    ಸೋಡಾ ವಾಟರ್‌ನಲ್ಲಿರುವ ಆಮ್ಲ ಯಾವುದು? ೭.     ಕಂದು ಕ್ರಾಂತಿ ಯಾವುದಕ್ಕೆ ಸಂಬಂಧಿಸಿದೆ? ೮.    ೧೯೯೪ ರಲ್ಲಿ ರಾಮ್ ಜೇಠ್ಮಲಾನಿ ಸ್ಥಾಪಿಸಿದ ಪಕ್ಷ ಯಾವುದು? … Read more

ಸಾಮಾನ್ಯ ಜ್ಞಾನ (ವಾರ 71): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು: ೧.    ಕರ್ನಾಟಕದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರಥಮ ನಿರ್ದೇಶಕರು ಯಾರು? ೨.    ಟೆಲ್ಕೊ (TELCO) ನ ವಿಸ್ತೃತ ರೂಪವೇನು? ೩.    ಕೋಟಿ ವಿದ್ಯೆಗಳಲ್ಲಿ ಮೇಟಿ ವಿಧ್ಯೆಯೇ ಮೇಲು ಎಂದು ಹೇಳಿದವರು ಯಾರು? ೪.    ಬಂಕಲೇಶ್ವರಲಿಂಗ ಇದು ಯಾರ ಅಂಕಿತನಾಮವಾಗಿದೆ? ೫.    ಶೃಂಗೇರಿಯ ಶಾರದಾ ಪೀಠ ಸ್ಥಾಪಿಸಿದವರು ಯಾರು? ೬.    ಸಮೀಪ ದೃಷ್ಟಿದೋಶವನ್ನು ನಿವಾರಿಸಲು ಬಳಸುವ ಮಸೂರ ಯಾವುದು? ೭.    ರಾಸಾಯನಿಕ ಪದಾರ್ಥಗಳಿಂದ ತಯಾರಾಗುವ ದಾರ ಯಾವುದು? ೮.    ಮದ್ದೂರು ವಡೆಗೆ ಪ್ರಸಿದ್ಧವಾದರೆ ಧಾರವಾಡ ಯಾವುದಕ್ಕೆ … Read more