Related Articles
ಸೋಲಿಗರ ಜೊತೆ ಒಂದು ದಿನ: ಶೈಲಜೇಷ ಎಸ್.
ಮಳೆಗಾಲದ ಕಾಡು ಹೇಗೆ ಇರುತ್ತದೆ ಎಂದು ನಾನು ಹೇಳ ಬೇಕಿಲ್ಲ ಅಲ್ಲವೇ, ಅಂತ ಒಂದು ಸ್ಥಳ ಚಾಮರಾಜ ಜಿಲ್ಲೆಯ ಬಿಳಿಗಿರಿ ರಂಗನ ಬೆಟ್ಟ. ಸಾಮಾನ್ಯವಾಗಿ ಎಲ್ಲರೂ ಬಾಲ್ಯದಲ್ಲಿ ಪ್ರಯಾಣ ಅಂತ ಹೋಗುತ್ತಿದ್ದದ್ದೆ ವರುಷಕ್ಕೆ ಒಮ್ಮೆಯೋ ಅಥವಾ ಎರಡು ಬಾರಿಯೊ ಅಷ್ಟೆ, ಈಗ ಹಾಗಿಲ್ಲ ಪ್ರತಿವಾರದ ಕೊನೆಯ (weekend) ದಿನಗಳನ್ನು ಪ್ರಯಾಣದ ದಿನಗಳೆಂದೆ ಘೋಷಿಸಬಹುದು ಅಷ್ಟರ ಮಟ್ಟಿಗೆ ಎಲ್ಲರೂ ಪ್ರಯಾಣದಲ್ಲಿ ಇರುವವರೆ. ಕಾಡು, ಮೇಡು, ಚಾರಣ, ತೀರ್ಥಕ್ಷೇತ್ರ, ಪ್ರೇಕ್ಷಣೀಯ ಸ್ಥಳಗಳ, ರೆಸಾರ್ಟ್, ಹೋಮ್ ಸ್ಟೇಗಳು ಹೀಗೆ ಎಲ್ಲೆಲ್ಲೂ ಜನರಿಂದ […]
ನಾಡ ಹಬ್ಬ ಉಡುಪಿ ಪರ್ಯಾಯ: ವೆಂಕಟೇಶ್ ಪ್ರಸಾದ್
ದೇವಾಲಯಗಳ ನಾಡು , ಅನ್ನಬ್ರಹ್ಮನ ಬೀಡು ಉಡುಪಿಯಲ್ಲಿ ದೀಪಾವಳಿ ತಿ೦ಗಳ ನ೦ತರ ಶ್ರೀ ಕೃಷ್ಣನಿಗೆ ನಿತ್ಯ ಉತ್ಸವಗಳ ಸ೦ಭ್ರಮ. ಶ್ರೀ ಕೃಷ್ಣ ಮುಖ್ಯಪ್ರಾಣರ ಉತ್ಸವ ಮೂರ್ತಿಗಳು ಅಲ೦ಕೃತ ತೇರುಗಳಲ್ಲಿ ವಿರಾಜಮಾನರಾದರೆ ಭಜಕರು ರಥಬೀದಿಯ ಸುತ್ತ ತೇರನ್ನೆಳೆದು ಕೃತಾರ್ಥರಾಗುತ್ತಾರೆ. ಈ ಉತ್ಸವಗಳಲ್ಲಿ ಮುಖ್ಯವಾದುದು ಜನವರಿ ತಿ೦ಗಳಲ್ಲಿ ಬರುವ ಮಕರಸ೦ಕ್ರಾ೦ತಿ ಉತ್ಸವ ಅ೦ದು ಏಕ ಕಾಲಕ್ಕೆ ಮೂರು ತೇರುಗಳನ್ನೆಳೆದು ಉಡುಪಿಗೆ ಉಡುಪಿಯೇ ಸ೦ಭ್ರಮಿಸುತ್ತದೆ. ಮರುದಿನ ಹಗಲು ಹೊತ್ತಿನಲ್ಲಿ ನಡೆಯುವ ಚೂರ್ಣೋತ್ಸವ ಅಥವಾ ಸುವರ್ಣೊತ್ಸವಕ್ಕೂ ಅಷ್ಟೇ ಸ೦ಖ್ಯೆ ಯಲ್ಲಿ ಜನ ಸೇರುತ್ತಾರೆ. […]
ಕಲ್ಲು ದೇವರು ದೇವರಲ್ಲ: ಮನು ಗುರುಸ್ವಾಮಿ
ವಿಗ್ರಹಾರಾಧನೆ ಎಂಬುದು ಬಹುತೇಕ ಮೂರ್ತಿ ಪೂಜೆ ಎಂಬ ಅರ್ಥವನ್ನೇ ನೀಡುವಂತದ್ದು. ಜನಪದರಿಂದ ಹಿಡಿದು ಶಿಷ್ಟಪದದವರೆಗೂ ಮೂರ್ತಿ ಪೂಜೆ ಅಸ್ತಿತ್ವದಲ್ಲಿರುವುದನ್ನು ನಾವು ಗಮನಿಸಬಹುದು. ಕೆಲವರು ಕಲ್ಲು, ಮಣ್ಣು, ಮರ, ಲೋಹ ಇತ್ಯಾದಿಗಳನ್ನು ಬಳಸಿ ನಿರ್ಮಿಸಲ್ಪಟ್ಟ ಒಂದು ಆಕೃತಿಗೆ ದೇವರೆಂಬ ಸ್ಥಾನಕೊಟ್ಟು ಆರಾಧಿಸುತ್ತಾ ಬಂದಿದ್ದಾರೆ. ಇನ್ನೂ ಕೆಲವರು ಕಲ್ಲು, ಮಣ್ಣು, ಮರ ಮೊದಲಾದ ಭೌತಿಕ ವಸ್ತುಗಳನ್ನು ದೇವರೆಂದು ಪೂಜಿಸಿತ್ತಾ ಬಂದಿದ್ದಾರೆ. ಭೌತಿಕ ವಸ್ತುಗಳು ಮಾನವನ ನಿತ್ಯ ಜೀವನದಲ್ಲಿ ಅವಶ್ಯಕವಾಗಿರುವುದರಿಂದ ಜನಪದರು ಅದನ್ನೇ ದೇವರೆಂದು ನಂಬಿ ಪೂಜಿಸುತ್ತಾ ಬಂದಿದ್ದಾರೆ ಎಂಬ ಮಾತು […]