Related Articles
ಕಾಖಂಡಕಿಯ ವಿಶಿಷ್ಟ ಕಾರಹುಣ್ಣಿಮೆ: ನಾರಾಯಣ ಬಾಬಾನಗರ
ದಿನಾಂಕ 8-6-2015 ಸೋಮವಾರದಂದು ಕಾಖಂಡಕಿಯಲ್ಲಿ ಕಾರಹುಣ್ಣಿಮೆಯ ಸಂಭ್ರಮ. ತನ್ನಿಮಿತ್ಯ ಈ ಲೇಖನ. ಕರಿ ಆಡಿಸು…ಶೌರ್ಯ ಪ್ರದರ್ಶಿಸು…!! ಹೂಂಕರಿಸುವ ಎತ್ತು, ಮುಂಗಾಲುಗಳಿಂದ ಮಣ್ಣನ್ನು ಹಿಂದಕ್ಕೆ ಚಿಮ್ಮುತ್ತಾ ಎದುರಿಗೆ ನಿಂತವನನ್ನು ಕೆಂಗಣ್ಣಿನಿಂದ ನೋಡುತ್ತ ನಿಂತಿದೆ. ಎತ್ತಿನ ಮುಂದೆ ನಿಂತವನು ‘ಬಾ ಇರಿ. . ! ನೋಡೋಣ’ ಎನ್ನುವಂತೆ ಸವಾಲೆಸೆದು ಕಾದಿದ್ದಾನೆ. ಸುತ್ತಲೂ ಸಾವಿರಾರು ಜನ ನೋಡುತ್ತ ಸಾಕ್ಷಿಯಾಗಿದ್ದಾರೆ. ಇದು ಕಾಖಂಡಕಿಯ ಗ್ರಾಮದಲ್ಲಿ ನಡೆಯುವ ವಿಶಿಷ್ಟ ಕಾರಹುಣ್ಣಿಮೆಯ ದೃಷ್ಯ. ರಾಜ್ಯಾದ್ಯಂತ ಕಾರಹುಣ್ಣಿಮೆಯ ಸಂಭ್ರಮ ನಡೆದರೆ, ಅವತ್ತು ಈ ಊರಲ್ಲಿ ಕಾರಹುಣ್ಣಿಮೆಯ ಆಚರಣೆ […]
ಪರಸಗಡ ನಾಟಕೋತ್ಸವ 2020: ವೈ. ಬಿ. ಕಡಕೋಳ
ಜನೇವರಿ 25 ರಿಂದ ಪೆಬ್ರವರಿ 2 ರ ವರೆಗೆ ಸವದತ್ತಿ ಕೋಟೆಯಲ್ಲಿ ಪರಸಗಡ ನಾಟಕೋತ್ಸವ 2020 ಈ ವರ್ಷ ಸವದತ್ತಿ ಕೋಟೆಯ ಆವರಣದಲ್ಲಿ ಕನ್ನಡ ಮತ್ತು ಸಂಸ್ಕøತಿ ನಿರ್ದೇಶನಾಲಯ ಬೆಂಗಳೂರು ಮತ್ತು ರಂಗ ಆರಾಧನಾ ಸಾಂಸ್ಕøತಿಕ ಸಂಘಟನೆ(ರಿ) ಸವದತ್ತಿ ಇವರ ಸಹಯೋಗದಲ್ಲಿ ಪರಸಗಡ ನಾಟಕೋತ್ಸವ ಇದೇ ಜನೇವರಿ 25 ರಿಂದ ಆರಂಭವಾಗುತ್ತಿದೆ. ಈ ಸಂಘಟನೆಯವರು ಶ್ರೀ ವಿಶ್ವೇಶ್ವರತೀರ್ಥ ಪೇಜಾವರ ಶ್ರೀಗಳ ಹಾಗೂ ಶ್ರೀ ಗಿರೀಶ್ ಕಾರ್ನಾಡ್ ಸ್ಮರಣೆಯೊಂದಿಗೆ ಈ ನಾಟಕೋತ್ಸವವನ್ನು ಹಮ್ಮಿಕೊಂಡಿದ್ದು. ಸವದತ್ತಿ ಸ್ವಾದಿಮಠದ ಶ್ರೀ ಶಿವಬಸವ […]
ಜಾನಪದದಲ್ಲಿ ಪ್ರೇಮ: ಚಿನ್ನು ಪ್ರಕಾಶ್ ಶ್ರೀರಾಮನಹಳ್ಳಿ
ಈ ಜಗತ್ತು ಸುಂದರ ಮತ್ತು ಸುಖಮಯವಾಗಿ ಕಾಣುವಲ್ಲಿ ಪ್ರೇಮದ ಕೊಡುಗೆಯು ಸಿಂಹಪಾಲು ಬಹುಶಃ ಮಾನವನೆದೆಯಲ್ಲಿ ಉಂಟಾಗುವ ಭಾವನೆಗಳಿಗೆ ಮೂರ್ತ ರೂಪ ನೀಡುವಲ್ಲಿ ಈ ಪ್ರೇಮಕ್ಕೆ ಹಲವು ರೀತಿಯ ಮುಖಗಳಿವೆ. ಮೊದಲ ನೋಟಕ್ಕ ಉಂಟಾಗುವಂತಹದ್ದು ಪ್ರೀತಿ ಆತ್ಮೀಯತೆ ಅರಳಿಸುವಂತಹದ್ದು ಪ್ರೇಮ ಕನಸುಗಳ ಮೈದಡವಿ ಬಯಕೆಗಳ ಬೆನ್ನೇರಿಸಿಕೊಂಡು ಭೂಮ್ಯಾಕಾಶದ ಆಚೆಗೂ ಪಯಣಿಸುವ ಹುಮ್ಮಸ್ಸು ತುಂಬುವಂತಹದ್ದು ಒಲವು. ಇಹಲೋಕದಲ್ಲವನ್ನೂ ಧಿಕ್ಕರಿಸುತ್ತಾ ಅನೂಹ್ಯ ಲೋಕದ ಸುಖವನ್ನು ಅನುಭವಿಸುವ ಸ್ವರ್ಗಲೋಕದ ತುತ್ತ ತುದಿಗೆ ಒಯ್ದು ಬದುಕನ್ನು ಸುಂದರಗೊಳಿಸುವಂತಹದ್ದು ಪ್ರಣಯ. ಗಂಡು ಹೆಣ್ಣುಗಳ ಮನಸ್ಸುಗಳು ಹುಟ್ಟಾ […]