Related Articles
“ಮೂಚಿಮ್ಮ ಕಥಾ ಸಂಕಲನ”ದ ಬಿಡುಗಡೆ ಸಮಾರಂಭ
ಪ್ರಪಂಚದ ಯಾವುದೇ ಮೂಲೆಯಿಂದ ಕನ್ನಡ ಪುಸ್ತಕಗಳನ್ನು ತಮ್ಮ ಮೊಬೈಲಿನಲ್ಲಿ ಓದುವ, ಕೇಳುವ ಆಯ್ಕೆ ಕಲ್ಪಿಸಿರುವ ಮೈಲ್ಯಾಂಗ್ ಬುಕ್ಸ್ ತನ್ನ ಪ್ರಕಾಶನ ಸಂಸ್ಥೆಯ ಅಡಿಯಲ್ಲಿ ಹೊರ ತರುತ್ತಿರುವ ನಾಲ್ಕನೆಯ ಪುಸ್ತಕ “ಮೂಚಿಮ್ಮ ಕಥಾ ಸಂಕಲನ”ದ ಬಿಡುಗಡೆಯನ್ನು ಇದೇ ಜನವರಿ 22, ಶುಕ್ರವಾರ ಬೆಳಿಗ್ಗೆ ಹನ್ನೊಂದು ಗಂಟೆಗೆ ಮೈಲ್ಯಾಂಗ್ ಫೇಸ್ ಬುಕ್ ಪುಟದಲ್ಲಿ ನಡೆಯುವ ಲೈವ್ ಮೂಲಕ ಹಮ್ಮಿಕೊಂಡಿದೆ. ವೃತ್ತಿಯಿಂದ ವೈದ್ಯರಾಗಿರುವ ಡಾ.ಅಜಿತ್ ಹರೀಶಿ ಅವರು ಬರೆದಿರುವ ಮೂಚಿಮ್ಮ ಕಥಾ ಸಂಕಲನ ಇಬುಕ್, ಆಡಿಯೋಬುಕ್ ಹಾಗೂ ಪ್ರಿಂಟ್ ಮೂರೂ ಆವೃತ್ತಿಯಲ್ಲಿ ಬಿಡುಗಡೆಯಾಗುತ್ತಿದೆ. […]
ಅಭ್ಯಾಗತ 2 ಕನ್ನಡ ಕಿರುಚಿತ್ರ
ಡೈರೆಕ್ಷನ್, ಕಥೆ, ಚಿತ್ರಕಥೆ, ಸಂಭಾಷಣೆ: ಮಂಜು ಎಂ ದೊಡ್ಡಮನಿ ಕ್ಯಾಮರಾ : ಶಶಾಂಕ್ ಮೈಸೂರು ಮತ್ತು ಶಶಿ.ಬಿ.ಈಶ್ವರಗೆರೆ ಸಂಕಲನ & ಗ್ರಾಫಿಕ್ಸ್ : ದರ್ಶನ್ ದೊಡ್ಡಮನಿ ಸಂಗೀತ : ಹರೀಶ್ ಮೈಸೂರು ನಿರ್ಮಾಣ & ನಿರ್ವಹಣೆ : ಶ್ರೀಹರ್ಷ ಹುಣಸೂರ್ ಪತ್ರಿಕ ಪ್ರಚಾರ : ವಸಂತ್ ಬಿ ಈಶ್ವರಗೆರೆ ಕಲಾವಿದರು : ಟಿ.ಜಿ.ನಂದೀಶ್ ಮೇಘನ ಚತುರೆ ಬೇಬಿ.ರಿಷಿತಾ ಮಂಜು ಎಂ ದೊಡ್ಡಮನಿ ನಾಯ್ಕಲದೊಡ್ಡಿ ಚಂದ್ರಶೇಖರ್ ರಾಘವೇಂದ್ರ ಎಚ್ ಇ ಗಿರೀಶ್ (ಜೆಕೆ) ಶ್ರೀಹರ್ಷ ಹುಣಸೂರು ಸುನೀಲ್ ಶಶಿ.ಬಿ.ಈಶ್ವರಗೆರೆ […]
ಮಕ್ಕಳ ಸಾಹಿತ್ಯ ಪರಿಷತ್ತು ಶಿವಮೊಗ್ಗ ಘಟಕದಿಂದ 2021 ನೇ ಸಾಲಿನ ವಿವಿಧ ದತ್ತಿ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ
ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಶಿವಮೊಗ್ಗಸೃಜನ ಶಿಕ್ಷಣ ಸಂಶೋಧನಾ ಟ್ರಸ್ಟ್ (ರಿ)ಮಕ್ಕಳ ಮಂದಾರ ಬಳಗ ಸಹಯೋಗದಲ್ಲಿ2021 ನೇ ಸಾಲಿನ ವಿವಿಧ ಐದು ವಿಭಾಗಗಳ ದತ್ತಿ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 1. ಡಾ.ಕೊಡಕ್ಕಲ್ ಶಿವಪ್ರಸಾದ್ ದತ್ತಿ ಪುರಸ್ಕಾರ ರಾಜ್ಯದ ಅಂಗವಿಕಲ ಮಕ್ಕಳ ಶಿಕ್ಷಣ , ಶ್ರೇಯೋಭಿವೃದ್ಧಿಗಾಗಿ ಶ್ರಮಿಸಿದವರಿಗೆ ಈ ಪುರಸ್ಕಾರ ಮೀಸಲಾಗಿದೆ. ಸಂಬಂಧಿಸಿದ ತಮ್ಮ ಸೇವಾ ವಿವರಗಳನ್ನು ಪಿಡಿ ಎಪ್ ಕಳುಹಿಸಲು ಕೋರಿದೆ. Makkalamandara@gmail.com 2 .”ಮಕ್ಕಳ ಮಂದಾರ ರಾಜ್ಯ ಪ್ರಶಸ್ತಿ” ಪುರಸ್ಕಾರಕ್ಕೆ ಅರ್ಜಿ ಆಹ್ವಾನ 21 […]