ಗಾಂಜಾ ವ್ಯಸನಿಗಳು. . !!!!: ನಾಗಸಿಂಹ ಜಿ ರಾವ್
”ಮಕ್ಕಳಹಕ್ಕುಗಳ ಒಡಂಬಡಿಕೆಯ ಪರಿಚ್ಛೇದ ೩೩ ಮಕ್ಕಳನ್ನು ಮಾದಕಪದಾರ್ಥಗಳಿಂದ ರಕ್ಷಿಸಬೇಕು ಎಂದು ಹೇಳಿದೆ. ಮಾದಕ ಪದಾರ್ತಗಳಿಗೆ ಮಕ್ಕಳು ಬಲಿಯಾಗದಿರುವಂತೆ ಮಾಡುವುದು ಮಕ್ಕಳಹಕ್ಕು. ನೀವು ಯೋಚಿಸಬೇಡಿ ಸಾರ್ ನಾವು ನಿಮ್ಮ ಶಾಲೆಗೆ ಬಂದು ಮಾದಕ ಪದಾರ್ಥಗಳಿಗಿಂದ ಆಗುವ ಅನಾಹುತಗಳ ಬಗ್ಗೆ ನಿಮ್ಮ ಶಾಲೆಯ ಮಕ್ಕಳಿಗೆ ಅರಿವು ಮೂಡಿಸುತ್ತೇವೆ” ಎಂದು ಮಾರೇನಹಳ್ಳಿ ಸರ್ಕಾರೀ ಹಿರಿಯ ಪ್ರೌಢಶಾಲೆಯ ಮುಖ್ಯೋಪಾದ್ಯಾಯರಿಗೆ ಭರವಸೆ ನೀಡಿದೆ, ತಮ್ಮ ಶಾಲೆಯ ಮಕ್ಕಳು ಬೀಡಿ, ಸಿಗರೇಟುಗಳಿಗೆ ಬಲಿಯಾಗುತ್ತಿದ್ದಾರೆ, ಅವರಿಗೆ ಅರಿವು ಮೂಡಿಸಿ ಎಂದು ನಮ್ಮನ್ನು ಆಹ್ವಾನಿಸಲು ದೂರದ ಮಾರೇನಹಳ್ಳಿಯಿಂದ ನಮ್ಮ … Read more