ಮುಗಿಲಿನ ತುಂಬ ಮುತ್ತಿನ ಬೀಜ: ಸಚೇತನ
ನೀಲ ಪಟದ ಮೇಲೆ ಚಿತ್ರಗಳು ಸಾಕಷ್ಟಿದ್ದರೂ ಕೆಲವೊಮ್ಮೆ ದಟ್ಟ ವಿಷಾದವೊಂದು ತೆಳ್ಳಗೆ ಆವರಿಸಿರುತ್ತದೆ. ಅಂಕಿಯ ಲೆಕ್ಕಕೆ ಸಿಗದ ಚುಕ್ಕಿಗಳನ್ನೆಲ್ಲ ಕಪ್ಪು ಮೋಡ ಮುಚ್ಚಿಟ್ಟಿರುತ್ತದೆ. ಆಕಾಶ ಕಪ್ಪಲ್ಲ, ಕಡು ನೀಲ, ಚುಕ್ಕಿ ಖಾಲಿಯಾಗದ ಕಾಲ. ಸು ರಂ ಎಕ್ಕುಂಡಿ ಕವನವೊಂದರ ಕೆಲವು ಸಾಲುಗಳು : ಮುಗಿಲಿನ ತುಂಬ ಮುತ್ತಿನ ಬೀಜ ಬಿತ್ತುವವರೇ ಇಲ್ಲ ಬಣ್ಣದ ಲೋಕದ ಬೆಳಕಿನ ತೇರ ಎಳೆಯುವವರೇ ಇಲ್ಲ ನಂದನವನದ ರೆಕ್ಕೆಯ ಕುದುರೆಯ ಹತ್ತುವವರೆ ಇಲ್ಲ ಕಡಲಿನ ಭಗವದ್ಗೀತೆಗೆ ಭಾಷ್ಯವ ಬರೆಯುವವರೇ ಇಲ್ಲ ನಮಗೂ … Read more