ನೀರಿಗಾಗಿ ಜನಾಂದೋಲನಗಳ ಮಹಾಮೈತ್ರಿ: ಅಖಿಲೇಶ್ ಚಿಪ್ಪಳಿ
ದಕ್ಷಿಣ ಕನ್ನಡದಂತಹ ಸಮೃದ್ಧ ಜಿಲ್ಲೆಯೀಗ ನೀರಿನ ಕೊರತೆಯಿಂದಾಗಿ ಬಳಲುತ್ತಿದೆ. ನೀರಿನ ಕೊರತೆಗೆ ಕಾರಣಗಳೇನು? ಹಾಗೂ ಇದನ್ನು ಶಾಶ್ವತವಾಗಿ ಪರಿಹರಿಸುವ ಬಗೆ ಹೇಗೆ? ಇತ್ಯಾದಿ ಗಂಭೀರ ಸಮಸ್ಯೆಗಳ ಕುರಿತಾಗಿ ವ್ಯಾಪಕ ಚರ್ಚೆ ಪ್ರಾರಂಭವಾಗಿದೆ. ಜನಾಂದೋಲನಗಳ ಮಹಾಮೈತ್ರಿ ಹೆಸರಿನಡಿಯಲ್ಲಿ ನೀರಿನ ಲಭ್ಯತೆ, ಬಳಕೆ, ನಿರ್ವಹಣೆ ಇತ್ಯಾದಿಗಳ ಕುರಿತಾಗಿ ಆಂದೋಲನ ಶುರುವಾಗಿದೆ. ಸಮುದ್ರದ ತಟದಲ್ಲೇ ಇರುವ ಈ ಜಿಲ್ಲೆಯೀಗ ಭೀಕರ ಬರಗಾಲಕ್ಕೆ ತುತ್ತಾಗಿದೆ. ನೀರಿನ ಸಮರ್ಪಕ ನಿರ್ವಹಣೆಗಾಗಿ ಸರ್ಕಾರಗಳು ಏನು ಮಾಡಬೇಕು, ಸಾರ್ವಜನಿಕರ ಕರ್ತವ್ಯವೇನು? ಮುಂತಾದ ವಿಚಾರಗಳು ಚರ್ಚೆಯಲ್ಲಿ ಒಳಗೊಳ್ಳುತ್ತವೆ. ನೀರಿಲ್ಲದ … Read more