ಸಾಮಾನ್ಯ ಜ್ಞಾನ (ವಾರ 59): ಮಹಾಂತೇಶ್ ಯರಗಟ್ಟಿ
ಪ್ರಶ್ನೆಗಳು ೧. ಇತ್ತೀಚಿಗೆ ಭಾರತ ರತ್ನ ಪುರಸ್ಕಾರಕ್ಕೆ ಯಾರನ್ನು ಆಯ್ಕೆ ಮಾಡಲಾಯಿತು? ೨. ಜಿಎಮ್ಟಿ (GMT)ಯ ವಿಸ್ತೃತ ರೂಪವೇನು? ೩. ಅಡಿಗೆಉಪ್ಪಿನ ರಾಸಾಯನಿಕ ಹೆಸರೇನು? ೪. ಆಹಾರ ಶಕ್ತಿಯನ್ನು ಯಾವ ಮಾನದಿಂದ ಅಳೆಯುತ್ತಾರೆ? ೫. ಅಶ್ವಿನಿ ಇದು ಯಾರ ಕಾವ್ಯ ನಾಮವಾಗಿದೆ? ೬. ಪ್ರಸಿದ್ಧ ಶಿರಹಟ್ಟಿಯ ಫಕಿರೇಶ್ವರ ಮಠ ಕರ್ನಾಟಕದ ಯಾವ ಜಿಲ್ಲೆಯಲ್ಲಿದೆ? ೭. ರಾಷ್ಟ್ರೀಯ ಕೂಲಿಗಾಗಿ ಕಾಳು ಕಾರ್ಯಕ್ರಮವನ್ನು ಜಾರಿಗೊಳಿಸಲಾದ ವರ್ಷ ಯಾವುದು? ೮. ಡೆನ್ಮಾರ್ಕ್ ವಿಶಿಷ್ಟವಾಗಿ ಯಾವ ಪ್ರಾಣಿಗಳಿಗೆ ಪ್ರಸಿದ್ಧಿ ಪಡೆದಿದೆ? ೯. ಕನ್ನಡದ … Read more