ಸಾಮಾನ್ಯ ಜ್ಞಾನ (ವಾರ 58): ಮಹಾಂತೇಶ್ ಯರಗಟ್ಟಿ
ಪ್ರಶ್ನೆಗಳು: ೧. ಬಿಎಮ್ಟಿಸಿ ಕೊಡುಮಾಡುವ ನೃಪತುಂಗ ಪ್ರಶಸ್ತಿಯನ್ನು ಇತ್ತೀಚೆಗೆ ಯಾರಿಗೆ ನೀಡಲಾಯಿತು? ೨. ೧೨ನೇ ಅಖಿಲಭಾರತ ಶರಣ ಸಾಹಿತ್ಯ ಸಮ್ಮೇಳನ ಇತ್ತೀಚೆಗೆ ಎಲ್ಲಿ ನಡೆಯಿತು? ೩. ಇತ್ತೀಚೆಗೆ ಅಮೇರಿಕಾ ವೈದ್ಯಕೀಯ ನಿರ್ದೇಶಕರಾಗಿ ಆಯ್ಕೆಯಾದ ಭಾರತದ ಪ್ರಥಮ ವ್ಯಕ್ತಿ ಯಾರು? ೪. ಇಸ್ರೋ ಇತೀಚಿಗೆ ಯಾವ ಬಾಹ್ಯಾಕಾಶ ಕೇಂದ್ರದಿಂದ ಜಿ.ಎಸ್.ಎಲ್.ವಿ ಮಾರ್ಕ್ – ೩ ರಾಕೆಟ್ನ್ನು ಉಡಾವಣೆ ಮಾಡಲಾಯಿತು? ೫. ಪೆರಿಯಾರ್ ಅಭಯಾರಣ್ಯ ಯಾವ ಪ್ರಾಣಿಗೆ ಹೆಸರಾಗಿದೆ? ೬. ಐಶ್ವರ್ಯ ರೈ ಮೇಣದ ಪ್ರತಿಮೆ ಲಂಡನ್ನ ಯಾವ ಮ್ಯೂಸಿಯಂನಲ್ಲಿದೆ? … Read more