ತಿರಸ್ಕಾರ (ಭಾಗ 4): ಜೆ.ವಿ.ಕಾರ್ಲೊ, ಹಾಸನ

’ರಾಕ್ಷಸರು. ಪಾಪ ಹುಡುಗಿ!’ ಅವಳು ಅನುಕಂಪ ವ್ಯಕ್ತಪಡಿಸಿದಳು. ಒಬ್ಬ ಮಿಡ್‌ವೈಫಳ ವಿಳಾಸವನ್ನು ಕೊಟ್ಟು ’ನಾನು ಕಳುಹಿಸಿದೆ ಎಂದು ಹೇಳಿ’ ಎಂದಳು. ಮಿಡ್‌ವೈಫ್ ಯಾವುದೋ ಔಷದವನ್ನು ಕೊಟ್ಟಳು. ಅದರಿಂದ ಏನೂ ಪ್ರಯೋಜನವಾಗಲಿಲ್ಲ. ಆನ್ನೆಟ್ ಮತ್ತೂ ಕಾಹಿಲೆ ಬಿದ್ದಳು. ಗರ್ಭ ಬೆಳೆಯುತ್ತಲೇ ಹೋಯ್ತು. ಮೇಡಮ್ ಪೆರಿಯೆರ್‌ಳ ವೃತ್ತಾಂತವನ್ನು ಕೇಳಿದ ಹ್ಯಾನ್ಸ್ ಅರೆಗಳಿಗೆ ಸ್ತಬ್ಧನಾದ. ನಂತರ, ’ನಾಳೆ ಭಾನುವಾರ. ನಾವು ಪುರುಸೊತ್ತಾಗಿ ಕುಳಿತು ಮಾತನಾಡುವ.’ ಎಂದ. ’ನಮ್ಮಲ್ಲಿ ಹೊಲಿಯಲು ಸೂಜಿಗಳಿಲ್ಲ! ಮತ್ತೆ ಬರುವಾಗ ತರುವೆಯಾ?’ ಮೇಡಮ್ ಪೆರಿಯೆರ್ ಕೇಳಿದಳು. ’ಪ್ರಯತ್ನ ಮಾಡುತ್ತೇನೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮೂವರ ಕವಿತೆಗಳು: ಶೋಭಾಶಂಕರ್, ವಿನಾಯಕ ಭಟ್, ಶ್ರೀಕಾಂತ ಧಾರವಾಡ.

ಜಿ ಎಸ್ ಎಸ್ ಎದೆ ತುಂಬಿ ಹಾಡಿದ ಕವಿ ನವೋದಯದ ಸಮನ್ವಯ ಋಷಿ ಕನ್ನಡಿಗರ ಮನಸ ಗೆದ್ದ ಭಾವಜೀವಿ     ಇರುವಷ್ಟು ಕಾಲದಿ ಎದೆ ತುಂಬಿ ಮನತುಂಬಿ ತನು ತುಂಬಿ ಹಾಡಿದಾ ಕವಿ ಇಲ್ಲದ ದೇವರ ಹುಡುಕದೆ ಕಲ್ಲು ಮಣ್ಣುಗಳ ಗುಡಿಯೊಳಗೆ ಇಲ್ಲೇ ಇರುವ ಪ್ರೀತಿ-ಸ್ನೇಹಗಳ ಹೊಸೆದು  ದೇವರ ದರ್ಶನ ತೋರಿದ ದಾರ್ಶನಿಕ ಕವಿ ಹಾಡು ಹಳೆಯದಾದರೇನು ಭಾವ ನವನವೀನ ಎನಿಸಿ ಎಂದೆಂದಿಗೂ ಮರೆಯದ ಕಾವ್ಯ ಸೃಷ್ಟಿಸಿ ತುಂಬಿದರು ಬತ್ತದ ಅನಂತ ಜೀವನೋತ್ಸಾಹ!! ಹೂವು ಅರಳೀತು ಹೇಗೆ ಪ್ರೀತಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನಾಝ್ಕಾ ಗೆರೆಯ ವಿರೂಪ: ಅಖಿಲೇಶ್ ಚಿಪ್ಪಳಿ

ದಿನಾಂಕ:೧೧/೧೨/೨೦೧೪ರ ಗುರುವಾರ ಸಂಜೆ ಸಾಗರದಲ್ಲಿ ಒಟ್ಟು ಮೂರು ಪುಸ್ತಕಗಳು ಒಂದೇ ವೇದಿಕೆಯಲ್ಲಿ ಬಿಡುಗಡೆಗೊಂಡವು. ಶ್ರೀ ನಾಗೇಶ ಹೆಗಡೆಯವರ ನರಮಂಡಲ ಬ್ರಹ್ಮಾಂಡ, ಶ್ರೀ ಆನಂದ ತೀರ್ಥ ಪ್ಯಾಟಿಯವರ ಅಹಾ ಇಸ್ರೇಲಿ ಕೃಷಿ ಹಾಗೂ ನನ್ನದೇ ಆದ ಜೋಗದ ಸಿರಿ ಕತ್ತಲಲ್ಲಿ. ಇದೇ ಹೊತ್ತಿನಲ್ಲಿ ಪೆರು ದೇಶದ ಲಿಮಾದಲ್ಲಿ ೧೯೦ ದೇಶಗಳ ಧುರೀಣರು ಒಟ್ಟು ಸೇರಿ ಭೂಬಿಸಿಯನ್ನು ನಿಯಂತ್ರಿಸುವ ಕುರಿತು ೧೧ನೇ ದಿನದ ಗಂಭೀರ ಚರ್ಚೆ ನಡೆಸುತ್ತಿದ್ದರು, ಒಟ್ಟು ಹನ್ನೆರೆಡು ದಿನ ನಡೆದ ಈ ಜಾಗತಿಕ ಸಮಾವೇಶದಲ್ಲಿ ಭೂಬಿಸಿಗೆ ಕಾರಣವಾಗುವ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಒಂದು ಕಾಗದದ ಕತೆ: ಪ್ರಶಸ್ತಿ

ನಮಸ್ಕಾರ. ನಾನ್ಯಾರು ಅಂದ್ರಾ ? ಚಿಗುರಾಗಿ, ಮರವಾಗಿ , ಬೊಡ್ಡೆಯಾಗಿ, ಕಾರ್ಖಾನೆಯ ಅಸಂಖ್ಯ ರಾಸಾಯನಿಕಗಳ ಸಾಗರದಿ ಈಜಾಡಿ ಕೊನೆಗೂ ಪೇಪರ್ರೆಂಬ ಹೆಸರು ಪಡೆದ ಜೀವ ನಾನು. ಹೊರಜಗತ್ತ ಕಾಣೋ ನನ್ನ ಕನಸ ದಿನ ಕೊನೆಗೂ ನನಸಾಗಲಿದೆ. ನನ್ನಂತೇ ಇರೋ ಅದೆಷ್ಟೋ ಜನರನ್ನು ಒಂದು ಕಟ್ಟು ಹಾಕಿ ಚೆಂದದ ಹೊದಿಕೆ ಹೊದಿಸಿ ಇಟ್ಟಿದ್ದಾರೆ. ಹೊರಜಗತ್ತಿನ ಕತೆ ಕೇಳುತ್ತಲೇ ಬದುಕ ಹಲಹಂತ ದಾಟಿದ ನಮ್ಮ ಮುಂದಿನ  ಗಮ್ಯವೆಲ್ಲಿಗೋ ಗೊತ್ತಿಲ್ಲ. ಕಾಗದವೆಂದ್ರೆ ಸರಸ್ವತಿಯ ರೂಪವೆಂದು ಪೂಜಿಸುತ್ತಿದ್ದ ದಿನಗಳಿದ್ದವಂತೆ. ಬರಹವೆಂದರೆ ಪಾಠಿ-ಬಳಪ, ಕಾಗದವೆಂದರೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಗೊತ್ತಿಲ್ಲದ ನಿನ್ನ ಬಗೆಗೊಂದಿಷ್ಟು: ಪದ್ಮಾ ಭಟ್

ನಿನ್ನ ಬಗ್ಗೆ ಏನಾದರೂ ಬರೀಲೇಬೇಕು.. ಬರೀತಾನೇ ಇರ್ತೀನಿ. ತುಂಬಾತುಂಬಾ ಯೋಚಿಸ್ತೀನಿ.. ಸ್ನೇಹಿತೆಯರ ಗುಂಪಿನಲ್ಲಿ ಕನಸನ್ನು ಹಂಚಿಕೊಂಡು ಒಮ್ಮೆಲೇ ತಲೆಯನ್ನು ಕೆಳಗೆ ಮಾಡಿ ಮುಖ ಕೆಂಪಗೆ ಮಾಡಿಕೊಳ್ಳುತ್ತೀನಿ.. ಪ್ರೀತಿ ಪ್ರೇಮಗಳ ಬಗ್ಗೆ ಚಿಕ್ಕ ಚಿಕ್ಕ ಕವನಗಳನ್ನು ಬರೆದಾಗ ಎಷ್ಟೋ ಜನರು ಕೇಳಿದ್ದುಂಟು..ನಿಂಗೆ ಲವರ್ ಇಲ್ವಾ? ಅಂತ. .ಇಲ್ಲಾ ಎಂದು ನಿಜವನ್ನೇ ಹೇಳಿದ್ದೇನೆ.. ನೀನು ಯಾರೆಂದೇ ಗೊತ್ತಿಲ್ಲ ನೋಡು ನಂಗೆ..ಎಲ್ಲಿದ್ದೀಯೋ, ಹೇಗಿದ್ದೀಯೋ ಏನ್ ಮಾಡಾ ಇದ್ದೀಯೋ..ಒಂದೂ ಗೊತ್ತಿಲ್ಲ ನಿ॒ನ್ನ ಬಗ್ಗೆ ಸಾಸಿವೆಯಷ್ಟೂ ಗೊತ್ತಿಲ್ಲ ಮುಂದೆ ನೀನೆಂದೋ  ಬರುವೆಯಲ್ಲ..ನಿನ್ನ ಜೊತೆಗೆ ಬದುಕನ್ನು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸಾಮಾನ್ಯ ಜ್ಞಾನ (ವಾರ 57): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು: ೧.    ಇತ್ತೀಚಿಗೆ ಕರ್ನಾಟಕ ರಾಜ್ಯ ಲೇಖಕಿಯರ ಸಂಘಕ್ಕೆ ಅಧ್ಯಕ್ಷೆಯಾಗಿ ಆಯ್ಕೆಯಾದವರು ಯಾರು? ೨.    ಇತ್ತೀಚಿಗೆ ಚಿಕ್ಕಮಗಳೂರು ಜಿಲ್ಲಾಧಿಕಾರಿ ಸಮ್ಮುಖದಲ್ಲಿ ಶರಣಾದ ನಕ್ಸಲ್ ನಾಯಕರು ಯಾರು? ೩.    ವಿಧಿವಿಧಾನ ವೇದವೆಂದು ಯಾವ ವೇದವನ್ನು ಕರೆಯಲಾಗಿದೆ? ೪.    ಜಗತ್ತಿನ ಅತಿದೊಡ್ಡ ವಿಷ್ಣುದೇವಾಲಯ ಯಾವ ದೇಶದಲ್ಲಿದೆ? ೫.    ಜಲಾಂತರ್ಗಾಮಿ ಯೊಳಗಿನಿಂದ ಸಮುದ್ರ ಮೇಲ್ಮೈಯಲ್ಲಿರುವ ವಸ್ತುಗಳನ್ನು ನೋಡಲು ಬಳಸುವ ಉಪಕರಣ ಯಾವುದು? ೬.    ತೋಟಗಾರಿಕಾ ವಿಜ್ಞಾನಿಗಳ ವಿಶ್ವವಿದ್ಯಾನಿಲಯ  ಕರ್ನಾಟಕದ ಯಾವ ಜಿಲ್ಲೆಯಲ್ಲಿದೆ? ೭.    ಗೇಟ್ (gate) ನ ವಿಸ್ತೃತ ರೂಪವೇನು? ೮.   … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನಿಮ್ಮ ಗಮನಕ್ಕೆ

ಪ್ರಕಟಣೆ 1 ಜ್ಞಾನಡಮರು ಪ್ರಕಾಶನವು ದ್ವಿತೀಯ  ವರ್ಷ ಪೂರೈಸಿದ ಸವಿನೆನಪಿಗಾಗಿ ಸಹಕಾರ ತತ್ವದಡಿಯಲ್ಲಿ ರಾಜ್ಯಮಟ್ಟದ ಚೌಪದಿಗಳ ಅಪೂರ್ವ ಸಂಕಲನ ಹೊರತರಲು ಚಿಂತನೆ ನಡೆಸಿದ್ದು, ಆಸಕ್ತ  ಹಿರಿಯ-ಕಿರಿಯ ಕವಿಗಳು ಸ್ವರಚಿತ  ೬ ಚೌಪದಿಗಳನ್ನು ಮೊಗೇರಿ ಶೇಖರ ದೇವಾಡಿಗ ಸಂಪಾದಕರು ಜ್ಞಾನಡಮರು ಪ್ರಕಾಶನ, ಮೊಗೇರಿ ಕೆರ್ಗಾಲ್ (ಅಂಚೆ) ಕುಂದಾಪುರ ತಾಲೂಕು, ಉಡುಪಿ ಜಿಲ್ಲೆ-೫೭೬೨೧೯ ಮೊ: ೯೯೧೬೧೮೦೪೯೫ ಈ ವಿಳಾಸಕ್ಕೆ ಮಾರ್ಚ್ ೨೮ ೨೦೧೫ ರೊಳಗೆ ೨ ಸ್ವವಿಳಾಸ ಬರೆದ ಅಂಚೆ ಲಕೋಟೆಯನ್ನು ಲಗತ್ತಿಸಿ ಕಳುಹಿಸಲು ಕೋರಲಾಗಿದೆ. ಇ-ಅಂಚೆ ಮೂಲಕ  ಕಳುಹಿಸುವವರು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಊಟಕ್ಕೇನು?: ಅನಿತಾ ನರೇಶ್ ಮಂಚಿ

’ನಾಯಿ ಮರಿ ನಾಯಿ ಮರಿ ತಿಂಡಿ ಬೇಕೇ?’ ಅನ್ನೋ ಪದ್ಯ ಎಲ್ಲರಿಗೂ ತಿಳಿದಿದೆ. ಅದರಲ್ಲಿ ನಾಯಿ ಮರಿಯನ್ನು ’ನಾಯಿ ಮರಿ ನಿನಗೆ ತಿಂಡಿ ಏಕೆ ಬೇಕು’  ಎಂದು ಕೇಳಿದಾಗ ಅದು ’ತಿಂದು ಗಟ್ಟಿಯಾಗಿ ಮನೆಯ ಕಾಯಬೇಕು’ ಎಂಬ ಉತ್ತರ ನೀಡುತ್ತದೆ ಅಲ್ವಾ..! ಅಂದರೆ ನಾಯಿ ಮರಿಗೂ ಆಹಾರ ಎಂದರೆ  ಹೊಟ್ಟೆ ತುಂಬಲು, ಶರೀರವನ್ನು ಪೋಷಿಸಲು ಇರುವಂತಹುದು ಎಂದು ತಿಳಿದಿದೆ ಎಂದಾಯಿತಲ್ಲ.  ಆದರೆ ನನ್ನಂತ ಹುಲು ಮಾನವಳ ದೃಷ್ಟಿಯಲ್ಲಿ ತಿಂಡಿ ಎಂಬುದು ’ಪ್ರೆಸ್ಟಿಜ್’ ಪ್ರಶ್ನೆಯಾಗಿದ್ದ ಕಾಲವೊಂದಿತ್ತು.  ಆಗಷ್ಟೇ ಹೈಸ್ಕೂಲಿಗೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮೆಸೇಜೆಂಬ ಅಂಚೆ: ಪ್ರಶಸ್ತಿ ಪಿ.

  ನಮ್ಮ ಗುಂಡಣ್ಣ ಏನೋ ಬರೀತ ಕುತ್ಕಂಡಿದ್ದಾಗ ಅವ್ನ ಗೆಳೆಯರೆಲ್ಲ ಒಬ್ಬೊಬ್ರಾಗಿ ಅಲ್ಲಿ ಬಂದು ಸೇರ್ಕಂಡ್ರು. ಅವ್ನ ಬರೆಯೋ ಪ್ಯಾಡೂ ಕಸ್ಕಂಡು ಅದ್ರ ತಲೆಬರಹ ಓದಿದ ಟಾಂಗ್ ತಿಪ್ಪ ಅಲಿಯಾಸ ತಿಪ್ಪೇಶಿ.. "ಮೆಸೇಜೆಂಬ ಅಂಚೆ" .. ಎಂತ ಮಾರಾಯ ಪಂಚೆ ಅಂದ್ಯ? ಅದು ನನ್ನ ಮೆಚ್ಚಿನ ಉಡುಪು ಗುತ್ತುಂಟಾ ಅಂತ ಬಂದ ಮಂಗಳೂರು ಮಂಜ ಅಲಿಯಾಸ್ ಮಂಜುನಾಥ. ಪಂಚೆ ಅಲ್ಲ ಮುಂಜು ಅವ್ರೆ ಅಂಚೆ.. ಪೋಸ್ಟು ಅಲ್ವಾ ಮಿಸ್ಟರ್ ರೌಂಡ್ ಅಂತ ಬಂದ್ಳು ಇಳಾ ಅಲಿಯಾಸ್ ಇಳಾದೇವಿ. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನಿನ್ನೆಡೆಗೆ ನೆಟ್ಟ ನನ್ನ ದೃಷ್ಟಿ ಕದಲದಿರಲಿ: ಸಚಿನ್ ನಾಯ್ಕ ಅಂಕೋಲ

ನನ್ನ ಬದುಕಿನ ಹಾದಿಯಲ್ಲಿ ನಗುವಿನ ಹೂ ಚೆಲ್ಲಿನಿಂತ  ನಿನಗಾಗಿ…..                                             ನಿನ್ನವನಿಂದ…. ಡಿಸೆಂಬರ್ ತಿಂಗಳ ಚಮುಚುಮು ಚಳಿಗಾಳಿ….. ಮೆಲ್ಲನೆ, ಹರಿವ ಸದ್ದೂ ಕೇಳದಷ್ಟು ಶಾಂತತೆ ಕಾಪಾಡಿಕೊಂಡು ಈ ನದಿ ಚಂದ್ರನ ಹಾಲು ಬೆಳಂದಿಗಳು ಜೊತೆಗೊಂದಿಷ್ಟು ನಿನ್ನ ನೆನಪುಗಳು  ಎದೆಯಲ್ಲಿ ಮಲ್ಲಿಗೆ ಬಿರಿದಂತೆ ಉಲ್ಲಾಸ ಉತ್ಸಾಹ ಅಹಾ….! ನಾನೇ ಈ ಜಗದ  ಪರಮ ಸುಖಿ…. ನಂಗೊತ್ತು ನೀನು ನೆನಪಾಗ್ತ ಇದ್ದೆ ಎಂದ್ರೆ ನಿಂಗೆ ಕೆಟ್ಟ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕಪ್ಪು ಚಿಮಣಿಯ ಹಿಂದೆ ಕಳೆದು ಹೋದ ಗೆರೆಗಳು: ಸಚೇತನ

ಬರ್ಲಿನ್ ನಗರದ ಎಲ್ಲ ರಸ್ತೆಗಳಲ್ಲಿ 'ಬ್ರೂನೋ' ಎನ್ನುವ ಪುಟ್ಟ ಬಾಲಕ ಮತ್ತವನ ಗೆಳೆಯರ  ಗಾಡಿ ಹಾದು ಹೋಗುತ್ತದೆ. ಮಳೆ ಸುರಿದ ಬೀದಿಗಳಲ್ಲಿ, ಮಹಿಳೆಯರು ಮತ್ತವರ ಪುರುಷರು ಆರಾಮವಾಗಿ ಚಹಾ ಹೀರುತ್ತಿರುವ ಕೆಫೆಗಳ ಬಳಿ, ಹೊಸದಾಗಿ ತಂದ ಕೈ ಚೀಲದಂತ ಬಟ್ಟೆ ಧರಿಸಿದ ಸೈನಿಕರನ್ನು ಹೊತ್ತು ಕುಳಿತ ಮೋಟಾರಿನ ಬಳಿ,  ಬಟ್ಟೆ ಅಂಗಡಿಯ ಎದುರಿನಲ್ಲಿ ನಿಲ್ಲಿಸಿದ ಬೊಂಬೆಯಂತೆ ಒಂದೆ ಸಮನೆ ನಿಂತೆ ಇರುವ ದ್ವಾರಪಾಲಕರ ಬಳಿ  ಹಾದು ಮನೆಯ  ಎದುರು ಗೆಳೆಯರನ್ನು ಬೀಳ್ಕೊಟ್ಟು ಕೈ ತೋಟದ ಮೂಲಕ ಮನೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ದೇವರಿಗೆ ಮುಡಿಸಿ ತೆಗೆದ ಬಾಡಿದ ಹೂಗಳು: ಅಮರ್ ದೀಪ್ ಪಿ.ಎಸ್.

ದೇವರ ಮೇಲೆ ಭಕ್ತಿಗಿಂತ ಭಯ ಜಾಸ್ತಿ ಇರುತ್ತೇ ಮಕ್ಕಳಿಗೆ.  ದೊಡ್ಡವರೂ ಅಷ್ಟೇ. ಮಕ್ಕಳ ಶ್ರದ್ಧೆ, ಶಿಸ್ತು, ಒಳ್ಳೆಯ ನಡತೆ, ಕಲಿಕೆ ಎಲ್ಲದರ ನಿಯಂತ್ರಣಕ್ಕಾಗಿ ಮತ್ತು ಬೆಳವಣಿಗೆಗಾಗಿ ಪ್ರಸ್ತಾವನೆಗಳನ್ನು “ದೇವರು” ಅನ್ನುವ  ಅಗೋಚರನ ಮುಂದಿಟ್ಟೇ ಜೀವನ ನಡೆಸುತ್ತಿರುತ್ತಾರೆ.   ನಾವೂ ಅಷ್ಟೇ, ತಿಳುವಳಿಕೆ ಬರುವವರೆಗೂ ಅಥವಾ ಬಂದ ಮೇಲೂ “ದೇವ”ರೆನ್ನುವ ಫೋಟೋ ಮತ್ತು ಆತನ ಕೋಣೆಗೆ ಒಮ್ಮೆ ಭೇಟಿಯಾಗಿಯೇ ಮುಂದಿನ ಹೆಜ್ಜೆ ಇಡುತ್ತೇವೆ.   ತಪ್ಪು ಮಾಡಿದಾಗ, ಬರೆದ  ಉತ್ತರ ತಪ್ಪಾಗಿ ಒದೆ ಬೀಳುವಾಗ, ರಿಜಲ್ಟು ಶೀಟ್ ನೋಡುವಾಗ, … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕವಿತೆಯ ಕನವರಿಕೆಗಳು: ಸಂಗೀತ ರವಿರಾಜ್

                ಸಾಹಿತ್ಯದ ಎಲ್ಲಾ ಪ್ರಕಾರಗಳಿಂದಲೂ ಕವಿತೆಯೆ ಹೆಚ್ಚು ಅನುಭೂತಿಯನ್ನು ನೀಡುವಂತದ್ದು. ಇದು ಸಾಹಿತ್ಯದ ಬಗೆಗೆ ಆಸಕ್ತಿಯಿರುವವರ ಅಂಬೋಣ. ಆದರೆ ಕವಿತೆ ಅಂದರೆ ಮಾರುದೂರ ಹೋಗುವ, ಮೂಗು ಮುರಿಯುವ ಜಾಯಮಾನದವರೆ ಹೆಚ್ಚಿರುವ ಈ ಕಾಲದಲ್ಲಿ ಕವಿತೆ ಬಗ್ಗೆ ಚೂರು ಪಾರು ಅಭಿಮಾನ ಹೊಂದಿರು ನಮ್ಮಂತವರ ಗತಿ ದೇವರಿಗೆ ಪ್ರೀತಿ! ಸಿನಿಮಾಗಳಲ್ಲಿ, ಹಾಸ್ಯ ಧಾರಾವಾಹಿಗಳಲ್ಲಿ ಬರಹಗಾರರನ್ನು ವಿದೂಷಕರನ್ನಾಗಿ ತೋರಿಸುವ ಪರಿಪಾಟಲು ಹಿಂದಿನಿಂದಲೇ ನಡೆದು ಬಂದಿದೆ. ವಾಸ್ತವವಾಗಿ ಏನಾಗುತ್ತದೆಯೆಂದರೆ ಓದುಗರ ಸಂಖ್ಯೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ತಿರಸ್ಕಾರ (ಭಾಗ 3): ಜೆ.ವಿ.ಕಾರ್ಲೊ, ಹಾಸನ

(ಇಲ್ಲಿಯವರೆಗೆ) ಉದ್ದೇಶ? ಅದು ಅವನಿಗೂ ಗೊತ್ತಿರಲಿಲ್ಲ. ಪ್ರೀತಿಯ ಹಸಿವು, ಕಾಡುತ್ತಿರುವ ತಬ್ಬಲಿತನ ಎಂದು ಹೇಳಲು ಅವನಿಗೆ ನಾಲಿಗೆ ಹೊರಳಲಿಲ್ಲ. ಊರ ಜನರ ತಿರಸ್ಕಾರ ಅವನನ್ನು ಉಸಿರುಗಟ್ಟಿಸಿತ್ತು. ಅವರ ಇರುವನ್ನೇ ಕಡೆಗಣಿಸಿ ಪಕ್ಕಕ್ಕೆ ಮುಖ ತಿರುಗಿಸಿ ನಡೆಯುವ ಫ್ರಾನ್ಸಿಗರ ಕತ್ತನ್ನು ಹಿಡಿದು ಮುರಿಯಬೇಕೆನ್ನಿಸುವಷ್ಟು ಕ್ರೋಧ ಅವನಲ್ಲಿ ಉಂಟಾಗುತ್ತಿತ್ತು. ಕೆಲವೊಮ್ಮೆ ಅಸಹಾಯಕತೆಯಿಂದ ಗಳಗಳನೆ ಅಳಬೇಕೆಂದು ಅವನಿಗೆ ಅನಿಸುತ್ತಿತ್ತು. ತನ್ನನ್ನು ಪ್ರೀತಿಯಿಂದ ಬರಮಾಡಿಕೊಂಡು ಸ್ವಾಗತಿಸುವ ಒಂದು ಮನೆಯಿದ್ದಿದ್ದರೆ! ಇದು ಅವನ ಗುಪ್ತ ಆಸೆಯಾಗಿತ್ತು. ಆನ್ನೆಟಳಂತ ಹುಡುಗಿ ತನ್ನ ಜಾಯಮಾನಕ್ಕೆ ತಕ್ಕ ಹುಡುಗಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಚುಟುಕಗಳು: ನವೀನ್ ಮಧುಗಿರಿ, ನಗೆಮಲ್ಲಿಗೆ

ಕಿರು ಕವಿತೆಗಳು —————— ಅಪ್ಪನ ನೇಗಿಲ ಕಾವ್ಯಕೆ ಹೊಟ್ಟೆ ತುಂಬಿದವರ ತೇಗುಗಳೇ ಪ್ರಶಸ್ತಿ , ಪುರಸ್ಕಾರ ತಟ್ಟೆಯಲಿ ಬಿಟ್ಟ, ತಿಪ್ಪೆಗೆ ಚೆಲ್ಲಿದ ಅನ್ನ ಅಪ್ಪನ ಬೆವರಿಗೆ ನೀವು ಮಾಡಿದ ಅವಮಾನ — ಮೊನ್ನೆ ಮಹಾನ್ ದೈವಭಕ್ತ ಸಿದ್ರಾಮ ದೇವರಿಗೆ ಕೈ ಮುಗಿದು ಕಾಣಿಕೆ ಸಲ್ಲಿಸಿ ದೇವಸ್ಥಾನದಿಂದ ಹೊರ ಬರುವಷ್ಟರಲ್ಲಿ ಅವನ ಚಪ್ಪಲಿ ಕಳುವಾಗಿದ್ದವು! — ರೈತನ ಬೆವರ ಹನಿ ಹೊಳೆದಿದೆ ಎಳೆ ಬಿಸಿಲಿಗೆ ಪೈರಿನ ನೆತ್ತಿಯ ಮೇಲೆ ತೆನೆ — ಒಂದಷ್ಟು ಪ್ರೀತಿ ಮಣ್ಣಾದ ಮೇಲೆ ಈ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಅಮರವಾಗಲಿ ನಮ್ಮ ಚೆಲುವ ಕನ್ನಡ ನುಡಿಯು: ಹೊರಾ.ಪರಮೇಶ್ ಹೊಡೇನೂರು

"ಜೇನಿನ ಹೊಳೆಯೋ ಹಾಲಿನ ಮಳೆಯೋ  ಸುಧೆಯೋ ಕನ್ನಡ ಸವಿ ನುಡಿಯೋ….  ವಾಣಿಯ ವೀಣೆಯೊ ಸ್ವರ ಮಾಧುರ್ಯವೋ  ಸುಮಧುರ ಸುಂದರ ನುಡಿಯೋ….ಆಹಾ!"         ಎಂಬ ಗೀತೆಯು ನಮ್ಮ ಕರುನಾಡಿನ ಕನ್ನಡಿಗರ ಎದೆಯಾಳದಲ್ಲಿ ಸದಾ ರಿಂಗಣಿಸುತ್ತಲೇ ಇರುತ್ತದೆ. ಕನ್ನಡದ ಮೇರು ನಟ ಡಾ.ರಾಜ್ ಕುಮಾರ್ ರವರ ಅಮೃತ ಕಂಠಸಿರಿಯಲ್ಲಿ ಅಜರಾಮರವಾಗಿರುವ ಈ ಗೀತೆಯು ಚಲನಚಿತ್ರಕ್ಕಾಗಿ ರಚಿಸಲ್ಪಟ್ಟರೂ ನಮ್ಮ "ಸವಿಗನ್ನಡ"ದ ಹಿರಿಮೆ-ಗರಿಮೆಗಳನ್ನು ಬಿಂಬಿಸುವಲ್ಲಿ ಯಶಸ್ವಿಯಾಗಿ ಕನ್ನಡ ಭಾಷಾ ಚಳುವಳಿಯಲ್ಲಿ ಪ್ರಮುಖವಾದ ಕನ್ನಡಪರ ಕಾಳಜಿಯ ಸಂದೇಶಗೀತೆಯಾಗಿದ್ದು ಇತಿಹಾಸದ ಪುಟ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕರುನಾಡಿನ ದಾಸಶ್ರೇಷ್ಟ ಕನಕಕದಾಸರು: ಹಿಪ್ಪರಗಿ ಸಿದ್ಧರಾಮ

ಕರುನಾಡಿನ ದಾಸ ಪರಂಪರೆಯಲ್ಲಿ ಭಕ್ತ ಕನಕದಾಸರು (1508-1606) ವಿಶಿಷ್ಟ ವ್ಯಕ್ತಿತ್ವದ ಸಮಾಜ ಸುಧಾರಕರು. ದಾಸ ಸಾಹಿತ್ಯದ ದಿಗ್ಗಜ ದಾಸಶ್ರೇಷ್ಟ ಕನಕದಾಸರ ಕರ್ಮಭೂಮಿ ಕಾಗಿನೆಲೆಯಾಗಿದ್ದರೂ ಅವರು ಜನಿಸಿದ್ದು ಹಾವೇರಿ ಜಿಲ್ಲೆಯ ಬಾಡ ಗ್ರಾಮದಲ್ಲಿ. ಇಲ್ಲಿ ಕನಕದಾಸರ ಅರಮನೆ ಇದ್ದ ಬಗ್ಗೆ ಇತ್ತೀಚಿನ ಉತ್ಖನನ ಮತ್ತು ದಾಖಲೆಗಳು ಖಚಿತಪಡಿಸಿವೆ. ತಂದೆ ಬೀರಪ್ಪ ಡಣ್ಣಾಯಕರ ಅಕಾಲ ಮರಣದಿಂದ ಕಿರಿಯ ವಯಸ್ಸಿನಲ್ಲಿಯೇ ವಿಜಯನಗರ ಆಡಳಿತಕ್ಕೊಳಪಟ್ಟ ಶಿಗ್ಗಾಂವ-ಬಂಕಾಪುರ ಪ್ರದೇಶಕ್ಕೆ ಡಣ್ಣಾಯಕರಾಗಿ, ತಾಯಿ ಬಚ್ಚಮ್ಮನ ಮಾರ್ಗದರ್ಶನದಲ್ಲಿ ಆಡಳಿತ ನಡೆಸುವ ಕನಕದಾಸರ ಮೂಲ ಹೆಸರು ತಿಮ್ಮಪ್ಪ. ಯಾವುದೋ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಗಾಧಿಮಾಯಿ ಹತ್ಯಾಕಾಂಡ: ಅಖಿಲೇಶ್ ಚಿಪ್ಪಳಿ

ದಕ್ಷಿಣ ನೇಪಾಳದ ಕಠ್ಮಂಡುವಿನಿಂದ ಸುಮಾರು 160 ಕಿ.ಮಿ. ದೂರದಲ್ಲಿರುವ ಜಿಲ್ಲೆಯ ಹೆಸರು ಬಾರ. ಈ ಜಿಲ್ಲೆಯ ಭರಿಯಾರ್‍ಪುರ್‍ನಲ್ಲಿರುವ ಗಾಧಿಮಾಯಿ ದೇವಸ್ಥಾನ ಇವತ್ತು ಜಗತ್ ಖ್ಯಾತವಾಗಿದೆ. 5 ವರ್ಷಗಳಿಗೊಮ್ಮೆ ಇಲ್ಲಿ ಜಾತ್ರೆ ನಡೆಯುತ್ತದೆ. ನಮ್ಮಲ್ಲೂ ಹಳ್ಳಿ-ಹಳ್ಳಿಗಳಲ್ಲಿ ಜಾತ್ರೆಗಳು ನಡೆಯುತ್ತವೆ. ಇದರಲ್ಲೇನು ವಿಶೇಷವೆಂದು ಕೇಳಬಹುದು. ಎಲ್ಲಾ ಜಾತ್ರೆಗಳಲ್ಲೂ ಮಾರಿಯನ್ನು ಸಂತೃಪ್ತಿಗೊಳಿಸುವ ಸಲುವಾಗಿ ಪ್ರಾಣಿಬಲಿಯನ್ನು ನೀಡುತ್ತಾರೆ. ಕೆಲವು ಕಡೆ ಅಕ್ರಮವಾಗಿ ನರಬಲಿಯನ್ನು ನೀಡುವುದೂ ಇದೆ. ಭಾರತದಂತಹ ದೇಶದಲ್ಲಿ ಪ್ರಾಣಿಬಲಿ ತಡೆಯುವ ಕಟ್ಟುನಿಟ್ಟಾದ  ಕಾನೂನುಗಳಿವೆ. ಈ ಕಾನೂನು ಹಲವು ಬಾರಿ ವಿಫಲವಾಗುತ್ತದೆ. ಕಾನೂನು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸಾಮಾನ್ಯ ಜ್ಞಾನ (ವಾರ 56): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು: 1.    ವಿಶ್ವದ ಪ್ರಥಮ ಔದ್ಯೋಗಿಕ  ರಾಷ್ಟ್ರ ಯಾವುದು? 2.    ಭಾರತದಲ್ಲಿ ಆಡಳಿತ ಸುಧಾರಣಾ ಆಯೋಗದ ಪ್ರಥಮ ಅಧ್ಯಕ್ಷರು ಯಾರಾಗಿದ್ದರು? 3.    ಕರ್ನಾಟಕ ರಾಜ್ಯ ಡಾ||ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾನಿಲಯ ಎಲ್ಲಿದೆ? 4.    ಅಮುಗೇಶ್ವರ ಇದು ಯಾರ ಅಂಕಿತ ನಾಮವಾಗಿದೆ? 5.    ನಮ್ಮ ಕಣ್ಣಿನಲ್ಲಿ ಪರದೆಯಂತೆ ಕಾರ್ಯ ನಿರ್ವಹಿಸುವ ಭಾಗ ಯಾವುದು? 6.    ಕುವೆಂಪು ರವರ ಮೊದಲ ಕಾವ್ಯನಾಮ ಯಾವುದು? 7.    ಕಳರಿಪಟ್ ಎನ್ನುವುದು ಯಾವ ರಾಜ್ಯಕ್ಕೆ ಸಂಬಂಧಿಸಿದ ಯುದ್ಧ ಕಲೆಯಾಗಿದೆ? 8.   … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮನೆಯ ಅಂಗಳದಲ್ಲಿ ರಂಗವಲ್ಲಿ ಬಿಡಿಸಿ: ಸಚಿನ್ ನಾಯ್ಕ ಅಂಕೋಲ

ಹೃದಯದಲ್ಲಿ  ಪುಟ್ಟ ಪುಟ್ಟ ಕನಸುಗಳ ಅರಮನೆ ಕಟ್ಟಿ ಬದುಕಿನುದ್ದಕ್ಕೂ ನನ್ನೊಡನೆ ಅಲ್ಲೇ ಇರುವ ಭರವಸೆಗೆ ನಗು ನಗುತ್ತಲೇ ಒಪ್ಪಿಗೆಕೊಟ್ಟ  ನಿನಗಾಗಿ                                          ನಿನ್ನವನಿಂದ…. ನೋಡು ಹೊರಗಡೆ ; ಆಕಾಶದಲ್ಲಿ ಇಂದು ಪೂರ್ಣಚಂದ್ರ…. ನೆಲದ ಮೇಲೆಲ್ಲಾ ಅವನ ಹಾಲು ಬೆಳಕು…. ಜೀsss ಎನ್ನೋ ಮರದ ಮೇಲೆ  ಎಂದೂ ಕಾಣದಂತೆ ಅದೃಶ್ಯವಾಗೇ ಇರುವ ಜಿರಲೆಗಳ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ರೆಡಿ ಸ್ಟೆಡಿ ಪೋ!: ಗುರುಪ್ರಸಾದ ಕುರ್ತಕೋಟಿ

ಅವತ್ತಿನ ದಿನದಲ್ಲೇನು ಹೇಳಿಕೊಳ್ಳುವಂತಹ ವಿಶೇಷತೆಯಿರಲಿಲ್ಲ. ಪ್ರತಿದಿನದಂತೆ ಅವತ್ತೂ ಬೆಳಗಾಗಿತ್ತು, ವೆಂಕಣ್ಣ  ಎಂದಿನಂತೆ ಬಲ ಮಗ್ಗಲಲ್ಲೇ ಎದ್ದಿದ್ದ! ಅವನ ಹೆಂಡತಿ ಎಂದಿನಂತೆ ಅವತ್ತು ಕೂಡ ಇನ್ನೂ ಎದ್ದಿರಲಿಲ್ಲವಾದ್ದರಿಂದ, ಹಲವು ಬಗೆಯ ರಾಸಾಯನಿಕಗಳ ಆಗರವೆಂದು ಗೊತ್ತಿದ್ದೂ ಕೂಡ ಚಹಾ ಎನ್ನುವ ಕಷಾಯದ ವಿಷವನ್ನು ತನ್ನ ಕೈಯಾರೆ ಕುದಿಸಿಕೊಂಡ. ಎಷ್ಟಂದ್ರೂ ನಮಗೆ ಬೇಕಾದ ವಿಷವನ್ನು ನಾವೇ ಆರಿಸಿಕೊಳ್ಳಬೇಕೆಂದು ಹಿರಿಯರು ಹೇಳಿಬಿಟ್ಟಿದ್ದಾರಲ್ಲ! ಯಾಂತ್ರಿಕವಾಗಿ ಇತರ ಪ್ರಾತಃ ಕರ್ಮಗಳಿಗೂ ಮುಕ್ತಿಯನ್ನು ಕರುಣಿಸಿದ್ದ. ಹಿಂದಿನ ದಿನ ನೋಡಿದ್ದ ನಾಟಕದ ಪಾತ್ರವೊಂದು ಅವನ ತಲೆಯಲ್ಲಿ ಇನ್ನೂ ಗುಂಯ್ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ವಿಚ್ಚೇದನಾ ಪ್ರಕರಣ ಕಾರ್ಯಕ್ರಮದ ನಂತರ: ಅಮರ್ ದೀಪ್ ಪಿ.ಎಸ್.

ಚೆಂದನೆಯ ಕಥಾವಸ್ತುವುಳ್ಳ ಸಿನೆಮಾಗಳು ಹಿಂದೆ  ನೂರು ದಿನ ಪ್ರದರ್ಶನ ಕಾಣುವುದು ಮಾಮೂಲಾಗಿತ್ತು. ಸತತ ಇಪ್ಪತ್ತೈದನೇ ವಾರ, ಐವತ್ತನೇ ವಾರ,  ಒಂದು ವರ್ಷ,  ಎರಡು ವರ್ಷದ ದಾಖಲೆ ಪ್ರದರ್ಶನದ ಸಂಭ್ರಮ.  ಮೊನ್ನೆ ಮೊನ್ನೆ ಒಂದು ಹಿಂದಿ ಸಿನೆಮಾ ಬರೋಬ್ಬರಿ ಒಂದು ಸಾವಿರ ವಾರ ಪ್ರದರ್ಶನ ಕಂಡು ಅದೇ ಸಿನಿಮಾದೊಂದಿಗೆ ಆ ಸಿನಿಮಾ ಥಿಯೇಟರ್ ಮುಚ್ಚಲಾಯಿತು. ಇತ್ತೀಚಿನ ಸಿನೆಮಾಗಳು ವಾರಗಳ ಲೆಕ್ಕದ ಬದಲು ದಿನದ ಲೆಕ್ಕದಲ್ಲಿ ಪ್ರದರ್ಶನ ಕಂಡ ಬಗ್ಗೆ   “ಇಪ್ಪತ್ತೈದನೇ ದಿನ”  “ಐವತ್ತನೇ ದಿನ” “ನೂರನೇ ದಿನ” … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಜ್ಯೋತಿಷ್ಯದ ದುರುಪಯೋಗ: ಶ್ರೀನಿವಾಸ್ ಪ್ರಭು

ಜ್ಯೋತಿಷ್ಯ  ಎಂಬ ಪದ ಹುಟ್ಟಿದ್ದು ಸೂರ್ಯನನ್ನು ಕೇಂದ್ರೀಕರಿಸಿ. ಸೂರ್ಯನನ್ನು ಪ್ರಧಾನವಾಗಿರಿಸಿ ಇತರ ಗ್ರಹಗಳು ಸುತ್ತುವ ವಾಗ ಚಂದ್ರನ  ಮೇಲೆ ಬೀಳುವ ಸೂರ್ಯನ ಬೆಳಕಿನ ಛಾಯಾ ಬಿಂಬ ಆರೋಹ ಮತ್ತು ಅವರೋಹ ಪರಿಕ್ರಮದಲ್ಲಿ ಪುನರಾವರ್ತನೆ ಯಾಗುವ ದಿನದ ಗಣಿತ. ಮನುಕುಲ ಭೂಮಿಯ ಮೇಲೆ ಹುಟ್ಟಿದಂದಿನಿಂದ ಆಕಾಶಕಾಯದಲ್ಲಿ ಕಾಣುವ ಸೂರ್ಯ, ಚಂದ್ರ, ನಕ್ಷತ್ರ ಹಾಗೂ ಇತರ ಆಕಾಶ ಕಾಯಗಳ ಬಗ್ಗೆ ಕೂತೂಹಲಗೊಂಡು, ಕೆಲವು ಬುದ್ಧಿವಂತ ಸನ್ಯಾಸಿಗಳು ಸಂಶೋಧನೆ ಮಾಡುತ್ತಾ, ಸೂರ್ಯನ ಬೆಳಕು ಚಂದ್ರನ ಮೇಲೆ ಬೀಳುವ ಪರಿಯನ್ನು ಲೆಕ್ಕ ಹಾಕತೊಡಗಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಚೊಕ್ಕ ಕತೆಗಳು: ಮಾಧವ ಡೋಂಗ್ರೆ

1.ಸಂಸಾರ ಆತ ಸ್ಥಿತಪ್ರಜ್ಞ. ಆಕೆ ಚಂಚಲೆ. ಆದರೂ ಅವರದು ಬಿಡಲಾರದ ಅನುಬಂಧ.  ಆಕೆ ಆತನನ್ನು ಖುಶಿಪಡಿಸಲು ದಿನವೂ ಆತನಲ್ಲಿ ಬಂದು ಅವನಲ್ಲಿ ಸೇರುತ್ತಾಳೆ. ಆದರೆ ಕೆಲವೊಮ್ಮೆ ನಿತ್ರಾಣಳಾಗಿ ನಡುದಾರಿಯಲ್ಲೆ ಬಿದ್ದುಹೋಗುತ್ತಾಳೆ. ಅವನಾದರೋ ಇದ್ಯಾವುದರ ಪರಿವೆ ಇಲ್ಲದೆ ನಿಶ್ಚಲನಾಗಿದ್ದು ತನ್ನ ತಪಸ್ಸನ್ನಾಚರಿಸುತ್ತಾನೆ. ಇನ್ನೊಂದು ಆಯಾಮದಲ್ಲಿ ಆತ ಆಕೆಗಾಗಿ ಕ್ಷಣಕ್ಷಣವೂ ಹಾತೊರೆಯುತ್ತಿರುತ್ತಾನೆ. ಆಕೆಯ ಬರುವಿಕೆ ಗೊತ್ತಿದ್ದರೂ ಸುಮ್ಮನೆ ಮುನಿಸಿಕೊಳ್ಳುತ್ತಾನೆ. ಆದರೆ ಆಕೆ ಬಂದರೂ, ಬರದಿದ್ದರೂ ಅವರಿಬ್ಬರ ಮಕ್ಕಳನ್ನು ಜೊಪಾನವಾಗಿ ನೋಡಿಕೊಂಡು, ರಾತ್ರಿಯಾದಂತೆ ಮಕ್ಕಳನ್ನು ಮಲಗಿಸಿ ಅವಳಿಗೊಸ್ಕರ ಕಾಯತೊಡಗುತ್ತಾನೆ. ಆತನ ಹೆಸರು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮೂವರ ಕವಿತೆಗಳು: ಗಿರಿ, ರಘುನಂದನ ಹೆಗಡೆ, ಪಾ.ಮು.ಸುಬ್ರಮಣ್ಯ ಬ.ಹಳ್ಳಿ.

ಕಾಡುವ ನೆನಪಿನ ಹಿಂದೆ ನೂರೊಂದು ಚಡಪಡಿಕೆ ಒಂದೊಂದು ತಿರುವಲು ನಿನ್ನ ನಗುವಿನ ಪಳೆಯುಳಿಕೆ ಕಂಡೂ ಕಾಣದೆ ಕತ್ತಲಿನ ಮೂಲೆಯಲಿ ಕಂಪಸೂಸಿದ ನಿನ್ನ ಬೆಳದಿಂಗಳಂತ ನಸುನಗೆ ಸುಮ್ಮನೆ ಪ್ರೇಮಿಸುತಿದ್ದ ನನ್ನ ಕವಿಯನಾಗಿ ಮಾಡಿದ್ದು ನೀನಾ? ನಿನ್ನ ನೆನಪಾ? ಹೇಳು, ದಯವಿಟ್ಟು ಹೇಳು ಕನಸಲಿ ಬಂದು ಕನವರಿಸುವಂತೆ ಮಾಡಿದ್ದು ನೀನಾ? ನಿನ್ನ ಮುಂಗುರಳಾ? – ಗಿರಿ         ಮೂಲ ಮರೆತವನ ಹುಡುಕಾಟ ಅಂಗಳದಿಂದ ಹತ್ತು ಹೆಜ್ಜೆ ಎತ್ತಿಟ್ಟರೆ ನೆರಳು ಬಿಸಿಲು ಆಟವಾಡುವ ಮನೆ ಉಸ್ಸೆಂದು ಹಗುರಾಗಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ತಿರಸ್ಕಾರ (ಭಾಗ 2): ಜೆ.ವಿ.ಕಾರ್ಲೊ, ಹಾಸನ

(ಇಲ್ಲಿಯವರೆಗೆ) … ಹುಡುಗಿ ಅವನಿಗೆ ಒಂದು ಮುತ್ತು ಕೊಟ್ಟಿದ್ದರೆ ಅವನು ಸುಮ್ಮನೇ ಹೊರಟುಹೋಗಿ ಈ ಅನಾಹುತ ಜರುಗುತ್ತಿರಲಿಲ್ಲವೇನೋ? ನೆಲಕ್ಕುರುಳಿದ್ದ ರೈತನ ಮೇಲೆ ಅವನ ದೃಷ್ಟಿ ಹರಿದು ಅವನಿಗೆ ನಗು ಬಂದಿತು. ಹಾಗೆಯೇ ಹೆಂಗಸಿನೆಡೆಗೆ ನೋಡಿದಾಗ ಅವಳಿನ್ನೂ ಕಂಪಿಸುತ್ತಿದ್ದಳು. ಹುಡುಗಿಯ ನಂತರ ತನ್ನ ಸರದಿ ಎಂದು ಅವಳು ಭಾವಿಸಿರಬೇಕು! ಯಾಕೆ ಹೆಂಗ್ಸೇ ಅಳ್ತಾ ಇದ್ದೀಯಾ? ಇದು ಇವತ್ತಲ್ಲ ನಾಳೆ ಜರುಗಲೇ ಬೇಕಿತ್ತು. ಅವನು ಹಿಂಬದಿಯ ಜೇಬಿನಿಂದ ಪರ್ಸನ್ನು ಹೊರತೆಗೆದು, ತೆಗೋ ಇದರಲ್ಲಿ ನೂರು ಫ್ರಾಂಕುಗಳಿವೆ. ನಿನ್ನ ಮಗಳಿಗೊಂದು ಡ್ರೆಸ್ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಘಟ್ಟ ಉಳಿಸುವ ವರದಿಗೆ ಅಗ್ನಿಸ್ಪರ್ಷ: ಅಖಿಲೇಶ್ ಚಿಪ್ಪಳಿ

ಭಾನುವಾರ ರಜಾದಿನ. ಬಂಧುಗಳೊಬ್ಬರ ಮನೆಯಲ್ಲಿ ಅದೇನೋ ವಿಶೇಷ ಕಾರ್ಯಕ್ರಮವಿತ್ತು, ಮುಗಿಸಿಕೊಂಡು ಬರುವಾಗ ಸಂಜೆ ೫ ಗಂಟೆ. ಪೇಟೆ ಸುಮಾರು ೫ ಕಿ.ಮಿ. ದೂರವಿತ್ತು. ಬರುವ ರಸ್ತೆಯಲ್ಲಿ ವಿಪರೀತ ಹೊಗೆ ತುಂಬಿಕೊಂಡಿತ್ತು. ನಮ್ಮ ಮುಂದೆ ಸಾಗುತ್ತಿದ್ದ ಕಾರು ಮುಂದೆ ರಸ್ತೆ ಕಾಣದೆ ನಿಂತಿತ್ತು. ನೋಡಿದರೆ, ರಸ್ತೆಯ ಪಕ್ಕದ ಕಾಡಿಗೆ ಬೆಂಕಿ ಹಚ್ಚಿದ್ದರು. ಗಾಳಿಯಿಲ್ಲದ ಕಾರಣ ಹೊಗೆ ನಿಧಾನಕ್ಕೆ ಮೇಲ್ಬಾಗದ ರಸ್ತೆಯಲ್ಲಿ ತುಂಬಿಕೊಂಡು ರಸ್ತೆಯನ್ನೇ ಬಂದ್ ಮಾಡಿ ಹಾಕಿತ್ತು. ಅಪಾಯವೇನು ಇರಲಿಲ್ಲವಾದರೂ, ರಸ್ತೆಯೇ ಕಾಣುತ್ತಿರಲಿಲ್ಲ. ಬೈಕಿನಲ್ಲಿ ಮುಂದೆ ಸಾಗಿದವನಿಗೆ ಉಸಿರು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಬರವಣಿಗೆಯ ಶನಿವಾರವೂ ಜೋಗಿಯವ್ರ ಕಾಲಂಬರಿಯೂ: ಪ್ರಶಸ್ತಿ.ಪಿ.

ಕನಸೊಳಗೊಂದು ಕನಸು, ಅದರೊಳಗೆ ಮತ್ತೊಂದು, ಅದರೊಳಗೆ ಇನ್ನೊಂದು ಕನಸು. ಹೀಗೆ ಕನಸೊಳಗೆ ಕನಸ ಬಿತ್ತುತ್ತಲೇ ವಾಸ್ತವ ಕನಸುಗಳ ಪರಿವೆಯಿಲ್ಲದೇ ಕಥೆ ಕಟ್ಟುತ್ತಾ  ಸಾಗುವ ಸಿನಿಮಾವೊಂದಿದೆ ಇಂಗ್ಲೀಷಲ್ಲಿ,inception ಅಂತ. ವಾಸ್ತವ ಕನಸುಗಳ ಅರಿವಿಲ್ಲದಂತೆ ಸಾಗುವ ಅದಮ್ಯ ಪರಿಯದು. ಅದೇ ತರ ವಿಮರ್ಶೆಯ ಬಗ್ಗೆ ವಿಮರ್ಶೆ ಬರದ್ರೆ ? ಕತೆಗಾರನೊಬ್ಬನ ಕತೆ ಹುಟ್ಟಿದ ಬಗ್ಗೆಯೇ, ಕಥಾಸಂಕಲನದಲ್ಲಿ ಬಂದ ಕತೆಗಳ ಬಗ್ಗೆಯೇ ಒಂದು ಕತೆ ಬಂದ್ರೆ ? ಪಂಪಕಾವ್ಯದಲ್ಲಿ ಬರುವ ಕರ್ಣನ ಬಾಯಲ್ಲಿ ಬರುವ ಭಾನಾಮತಿಯ ದ್ಯೂತದ ಪ್ರಸಂಗದ ಬಗ್ಗೆ ಬರೆದ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ