ನಾಲ್ಕು ಕವಿತೆಗಳು: ನಾಗೇಶ ಮೈಸೂರು, ವಿನಾಯಕ ಭಟ್, ರಶ್ಮಿ ಸುಧೀರ್, ಪವಿತ್ರ ಆಚಾರ್ಯ
ವಿಕಲ ಚೇತನ ಸಕಲ.. ಯಾರು ವಿಕಲ ಚೇತನರು, ಸ್ವಾಮಿ ? ಸಕಲವಿದ್ದೂ ಇಲ್ಲದ ನಾವೊ, ಅವರೊ? ಯಾರ ತಪ್ಪೊ, ಪಾಪವೊ ಸುಂಕ ಕಟ್ಟುತ ತೆರದಲೆ ಜೀವನ ಪೂರ ಹೋರಾಟದ ಬದುಕಲಿ ಛಲ ಬಂಡವಾಳ… ಆತ್ಮಾಭಿಮಾನ ಸ್ವಾಭಿಮಾನ ಹಂಬಲ ಸಕಲಾಂಗರೆ ಕೈಬಿಟ್ಟಾ ಗಳಿಗೆ ವೈಕಲ್ಯವೆ ದೂರಿ, ಕಾಡಿ ಸಂಬಳ ನೋವಲ್ಲೆ ಕೀಳರಿಮೆ ಅನುಕಂಪದ ಎದೆಯಲೆ ಬೀಜ ಬಿತ್ತು ಬೆಳೆದು – ಗೊಂಚಲೊ, ಕುರುಚಲೊ..! ಊನವಿದ್ದರೇನು ದೈಹಿಕ, ಮಾನಸಿಕ ? ವಿಕಲಾಂಗ ನೋಡುವ ದೃಷ್ಟಿ ಸಹಿತ ಸಹಿ ಹಾಕಿಬಿಡುವ ಅಂಕಿತ … Read more