ನಾಟ್ಯೋತ್ಪತ್ತಿ: ಕೆ.ಪಿ.ಎಂ.ಗಣೇಶಯ್ಯ
ಭವದ್ಭಿಃ ಶುಚಿಭಿರ್ಭೂತ್ವಾ ತಥಾವಹಿತಮಾನಸೈಃ| ಶ್ರೂಯತಾಂ ನಾಟ್ಯವೇದಸ್ಯ ಸಂಭವೋ ಬ್ರಹ್ಮನಿರ್ಮಿತಃ| -ನಾಟ್ಯಶಾಸ್ತ್ರ ನಾಟ್ಯದ ಉತ್ಪತ್ತಿ ಎಂಬುದು ಹೇಗಾಯ್ತು? ನಾಟ್ಯ ವಿಶಾರದ ಭರತಮುನಿಯನ್ನು ಆತ್ರೇಯ ಮೊದಲಾದ ಋಷಿಗಳು ಪ್ರಶ್ನಿಸಿದರು. ಪೂರ್ವದಲ್ಲಿ ಸ್ವಾಯಂಭುವ ಮನ್ವಂತರದಲ್ಲಿ ಕೃತಯುಗ ಮುಗಿದು ವೈವಸ್ವತ ಮನ್ವಂತರದ ತ್ರೇತಾಯುಗ ಆರಂಭವಾಗುವ ಮಧ್ಯಂತರದಲ್ಲಿ ಜನರು ಕಾಮಲೋಭಗಳಲ್ಲಿ ಅಸಭ್ಯರಾಗಿ ವರ್ತಿಸುತ್ತಿದ್ದರು. ಇಂದ್ರನನ್ನು ಮುಂದೆ ಮಾಡಿಕೊಂಡ ದೇವತೆಗಳು ಬ್ರಹ್ಮನಲ್ಲಿಗೆ ಬಂದು ವೇದಗಳು ಶೂದ್ರಜಾತಿಗಳಿಗೆ ನಿಷಿದ್ಧವಾದುದರಿಂದ ಎಲ್ಲ ಜಾತಿ (ವರ್ಣ)ಗಳಿಗೆ ಲಭ್ಯವಾಗುವಂತಹ ಐದನೆಯ ವೇದವನ್ನು ರಚಿಸುವಂತೆ ಭಿನ್ನವಿಸಿದರು. ಅದರಂತೆ ಬ್ರಹ್ಮನು ಋಗ್ವೇದದಿಂದ ಸಂಭಾಷಣೆಗಳಿಂದ ಕೂಡಿದ … Read more