ನಿಮ್ಮ ಗಮನಕ್ಕೆ…
ಅದ್ವೈತ ಪ್ರಕಾಶನ, ಬೆಂಗಳೂರು ಇವರು ಪ್ರಥಮ ಬಾರಿಗೆ ಕನ್ನಡ ಕವಿತೆಗಳ ಆಂಡ್ರಾಯ್ಡ್ ಆ್ಯಪ್ ಒಂದನ್ನು ಅಭಿವೃದ್ದಿ ಮಾಡಿದ್ದಾರೆ. ಈ ಆಂಡ್ರಾಯ್ದ್ ಆ್ಯಪ್ ಅನ್ನು ಗೂಗಲ್ ಸ್ಟೋರ್ಸ್ ನಲ್ಲಿ ಉಚಿತವಾಗಿ ಇಲ್ಲಿ ಡೌನ್ ಲೋಡ್ ಮಾಡಿಕೊಳ್ಳಬಹುದು. ಈ ಆ್ಯಪ್ ನಲ್ಲಿ 25 ಕನ್ನಡ ಕವಿಗಳ ಸುಮಾರು 75 ಕವಿತೆಗಳು ಓದಲು ಸಿಗುತ್ತವೆ. ಈ ಕವಿತೆಗಳಿಗೆ ಪೂರಕವಾಗುವಂತೆ ಉತ್ತಮ ರೇಖಾಚಿತ್ರಗಳು ಸಹ ಈ ಆ್ಯಪ್ ನಲ್ಲಿ ನೋಡಲು ಲಭ್ಯವಿವೆ. ವಿದ್ಯಾಶಂಕರ್ ಹರಪನಹಳ್ಳಿಯವರ ನೇತೃತ್ವದಲ್ಲಿ ಮೂಡಿಬಂದಿರುವ ಈ ಪ್ರಾಜೆಕ್ಟ್ ಗೆ ಸಂಬಂಧಿಸಿದಂತೆ ಮಾಹಿತಿ … Read more