ಕನ್ನಡಾಭಿಮಾನಿಗಳ ನಾಡಗೀತೆಗಳು: ಎಸ್. ರೋಹಿಣಿ ಶರ್ಮಾ
ಸರಿ ಸುಮಾರು ಎರಡೂವರೆ ಸಾವಿರ ವರ್ಷಗಳ ಸಾಂಸ್ಕೃತಿಕ ಇತಿಹಾಸ ಹೊಂದಿರುವ ಈ ಕನ್ನಡ ನಾಡು ಸಾಹಿತ್ಯ-ಸಂಸ್ಕೃತಿ-ಸಂಗೀತ- ವೇಷಭೂಷಣ-ಭೌಗೋಳಿಕ ಹಿನ್ನೆಲೆ ಮುಂತಾದ ವಿಶೇಷಗಳಿಂದ ಕೂಡಿವೆ. ಶಾತವಾಹನ, ಗಂಗ, ಕದಂಬ, ಚಾಲುಕ್ಯ, ಹೊಯ್ಸಳ ಮೊದಲಾದ ರಾಜವಂಶದವರು ಸಮರ್ಥವಾಗಿ ಆಳಿದ್ದಲ್ಲದೆ ತಮ್ಮ ಕೀರ್ತಿಪತಾಕೆಯನ್ನು ಸುವರ್ಣಾಕ್ಷರಗಳಿಂದ ದಾಖಲಿಸಿದ್ದಾರೆ. ಪಂಪ, ರನ್ನ, ಹರಿಹರ, ರಾಘವಾಂಕ, ಕುಮಾರವ್ಯಾಸ ಮೊದಲಾದವರು ಕನ್ನಡ ನಾಡಿನಲ್ಲಿ ಅಕ್ಷರಕ್ರಾಂತಿಯನ್ನು ಹರಡಿದವರು. ಬೇಲೂರು, ಹಳೇಬೀಡು, ಪಟ್ಟದಕಲ್ಲು, ಹಂಪಿ, ಬಾದಾಮಿ, ಐಹೊಳೆ ಮುಂತಾದ ಶಿಲ್ಪಕಲೆಗಳು ಇಂದಿಗೂ ತಮ್ಮ ಗತವೈಭವಕ್ಕೆ ಸಾಕ್ಷಿಗಳಾಗಿವೆ. ಇವೆಲ್ಲಕ್ಕಿಂತಲೂ ನಮ್ಮ ಪ್ರಾಚೀನ … Read more