ಆಹಾರವೇ ವಿಷವಾಗಿ, ವಿಷವೇ ಆಹಾರವಾಗಿರುವ ಈ ಕಾಲಘಟ್ಟದಲ್ಲಿ…: ಚಂಸು ಪಾಟೀಲ
ಮನುಷ್ಯ ಆಕಾಶದಲ್ಲಿ ಹಕ್ಕಿಯಂತೆ ಹಾರಬಲ್ಲ, ನೀರಿನಲ್ಲಿ ಮೀನಿನಂತೆ ಈಜಬಲ್ಲ; ಆದರೆ, ಮನುಷ್ಯ ಮನುಷ್ಯನಂತೆ ಭೂಮಿಯ ಮೇಲೆ ಬದುಕುವುದನ್ನು ಕಲಿಯಲಿಲ್ಲ. ಎಂದುಡಾ. ರಾಧಾಕೃಷ್ಣನ್ ರು ಹೇಳಿದ ಮಾತು ನನಗಿಲ್ಲಿ ನೆನಪಾಗ್ತಾ ಇದೆ. ನಮ್ಮ ಹಿರಿಯರು ಎಷ್ಟು ಗಟ್ಟಿಮುಟ್ಟಾಗಿದ್ದರು, ದೀರ್ಘಾಯುಷಿಗಳಾಗಿದ್ದರು. ಬೇಸಿಗೆಯಿಂದ ಹಿಡಿದು ಮಾಗಿಯವರೆಗೂ ನಿರಂತರ ಎಷ್ಟೊಂದು ಕೃಷಿ ಚಟುವಟಿಕೆಗಳನ್ನು ನಿಭಾಯಿಸುತ್ತಿದ್ದರು. ನೀರಾವರಿ ಇಲ್ಲದ ಕಾಲದಲ್ಲಿ ಕೇವಲ ಮಳೆಯನ್ನೇ ನೆಚ್ಚಿ ಬೆಳೆದರು.ಟ್ರ್ಯಾಕ್ಟರ್ಗಳಿಲ್ಲದಾಗ ಬರಿ ಎತ್ತುಗಳನ್ನು ಹೂಡಿಯೆ ಹೊಲ ಉಳುಮೆ ಮಾಡಿದರು. ಒಕ್ಕುವ ಯಂತ್ರಗಳೇ ಇಲ್ಲದ ಸಂದರ್ಭದಲ್ಲಿ ಖಣದಲ್ಲಿ ತಿಂಗಳುಗಟ್ಟಲೇ ತೂರಿ, … Read more