ಮೂರು ಕವಿತೆಗಳು: ಪ್ರವೀಣ್ ಡಿ. ಕಟೀಲ್, ರಮೇಶ್ ನೆಲ್ಲಿಸರ, ಬಸವರಾಜ ಕದಮ್
ಅಷ್ಟಕ್ಕೂ ಮಳೆಯೆಂದರೆ… ಅವಳೇಕೆ ನೆನಪಾಗುತ್ತಾಳೆ…? ಈ ಮಳೆಗೂ ಈಶಾನ್ಯಕ್ಕೂ ಸಂಬಂಧವಿದೆ, ಮೊದಲ ಈಶಾನ್ಯ ಮಾರುತಗಳೇ ಮೊದಲಮಳೆ ತರುತ್ತವೆ, ಬದುಕಲ್ಲೂ ಅಷ್ಟೇ ಮೊದಲ ಮಳೆ ತಂದವಳು ಈಶಾನ್ಯದವಳು,ಆ ಮುಂಗಾರುಮಳೆ ಇನ್ನೂ ಇದೆ, ಈ ಮೊದಲಪ್ರೇಮವೇ ಹೀಗೆಯೇ, ಎಲುಬಿಲ್ಲದ ನಾಲಗೆ ಬೇಡವೆಂದರೂ ನೋವಿದ್ದ ಹಲ್ಲಿನ ಕಡೆ ಹೊರಳುವ ಹಾಗೆ, ವರ್ಷಾನುಗಟ್ಟಲೆ ಜೊತೆಯಾಗಿದ್ದ ಪ್ರೀತಿ ಏಕಾ ಏಕಿ ಕೈಬಿಟ್ಟು ಹೋದಾಗ ನಡುದಾರಿಯಲ್ಲೇ ಆಗೋ ಆಘಾತಕ್ಕೆ ಶವದಂತಾದ ದೇಹಕ್ಕೆ ನೆತ್ತಿಯ ಮೇಲೆ ಬಿದ್ದ ಮಳೆ ಹನಿ ಮಾತ್ರ ಸಮಾಧಾನ, ಸಾಂತ್ವಾನ ನೀಡಬಲ್ಲುದು, ಪ್ರೀತಿಯೆಂದರೆ … Read more