ಸಾಮಾನ್ಯ ಜ್ಞಾನ (ವಾರ 47): ಮಹಾಂತೇಶ್ ಯರಗಟ್ಟಿ
ಪ್ರಶ್ನೆಗಳು: ೧. ನ್ಯಾಷನಲ್ ಮ್ಯೂಸಿಯಂ ಆಫ್ ನಾಚುರಲ್ ಹಿಸ್ಟರಿ ಎಲ್ಲಿದೆ? ೨. ಅಯೋಧ್ಯ ಯಾವ ನದಿಯ ದಡದ ಮೇಲಿದೆ? ೩. ಹಿಂದೂ ಕಾನೂನಿನ ಮಿತಾಕ್ಷರ ಎಂಬ ಪುಸ್ತಕವನ್ನು ಬರೆದವರು ಯಾರು? ೪. ಅಂತ್ಯೋದಯ ಅನ್ನ ಯೋಜನೆ ಜಾರಿಗೊಳಿಸಲಾದ ವರ್ಷ ಯಾವುದು? ೫. ಗೌರ್ಮೆಂಟ್ ಬ್ರಾಹ್ಮಣ ಇದು ಯಾವ ವ್ಯಕ್ತಿಯ ಕುರಿತ ಆತ್ಮ ಕಥನವಾಗಿದೆ? ೬. ಶಕುಂತಲೆಯ ಮಗ ಭರತನ ಮೊದಲ ಹೆಸರೇನು? ೭. ಕೋಹಿನೂರ್ ವಜ್ರಕ್ಕೆ ಆ ಹೆಸರು ನೀಡಿದವರು ಯಾರು? ೮. ಭಾರತದ ರಾಷ್ಟ್ರೀಯ ಕಾಂಗ್ರೆಸ್ಗೆ … Read more