ಜಿರಾಫೆ ಡೈರಿಯಿಂದ: ಅಮರ್ ದೀಪ್ ಪಿ.ಎಸ್.
ಮಕ್ಕಳನ್ನು ನೋಡುತ್ತಲೇ ಕೆಲವರು ಹೇಳುತ್ತಿರುತ್ತಾರೆ; "ಹುಡುಗ ಭಾಳ ಚುರುಕದಾನ, ಮುಂದ್ ಚಲೋತ್ನಾಗಿ ಓದಿ ಬುದ್ಧಿವಂತನಾಗ್ತಾನ, ನೀವೇನ್ ಕಾಳಜಿ ಮಾಡಬ್ಯಾಡ್ರಿ" ಆ ಬುದ್ಧಿವಂತಿಕೆ, ಚುರುಕು, ತಲೆಗೆ ಹತ್ತುವ ಓದು ಎಲ್ಲಾ ಓಕೆ. ಆದರೆ, ನಾನು ನೋಡಿದ ಸ್ವತಃ ನೋಡಿ ಅನುಭವಿಸಿದಂತೆ ಕೆಲವು ಸ್ನೇಹಿತರಲ್ಲಿ ಯು- ಟರ್ನ್ ತೆಗೆದುಕೊಂಡಿರುತ್ತಾರೆ. ಒಂದೋ ದಡ್ಡತನದಿಂದ ಜಾಣತನದೆಡೆಗೆ ಇಲ್ಲವೇ ಬುದ್ಧಿವಂತಿಕೆಯಿಂದ ದಡ್ಡರ ಸಾಲಿಗೆ. ಸೋಮಾರಿತನ ಬಿಟ್ಟು ಸಮಯ,ದುಡಿಮೆ, ಜಾಣ್ಮೆ ಎಲ್ಲದರ ಕಡೆ ಪ್ರಜ್ಞಾಪೂರ್ವಕವಾಗಿ ಬಿಹೇವ್ ಮಾಡುವುದು. ಈ ಮಧ್ಯೆ ಓದಿನ ಹಂತದಲ್ಲೇ ಚೂರು ಮೈ … Read more