ತುಪ್ಪದ ರುಚಿ ನಂತರವೂ ಸಾಲ ಮಾಡಲೇಬೇಕಾ?: ಅಮರ್ ದೀಪ್ ಪಿ.ಎಸ್.
ಡಾ. ಬಿ. ಆರ್. ಅಂಬೇಡ್ಕರ್ ಅವರು ಹೇಳಿದ್ದರೆನ್ನಲಾದ ಸ್ವಾತಂತ್ರ್ಯ ಪೂರ್ವದಲ್ಲಿ ನಡೆದ ಒಂದು ಘಟನೆ. ದಲಿತ ಸಮುದಾಯದವರು ಸಾಮೂಹಿಕ ಭೋಜನದಲ್ಲಿ ತುಪ್ಪವನ್ನು ಬಡಿಸಿ, ಊಟ ಮಾಡುವ ವೇಳೆ ಮೇಲ್ವರ್ಗದ ಜನರು ಅಡುಗೆ ಪಾದಾರ್ಥಗಳನ್ನು ಚೆಲ್ಲಾಪಿಲ್ಲಿ ಮಾಡಿ ಊಟ ಮಾಡುತ್ತಾ ಕುಳಿತ ಜನರನ್ನು ಹಿಗ್ಗಾಮುಗ್ಗಾ ಥಳಿಸಿದ್ದರಂತೆ. ಕಾರಣ, ಆ ವರ್ಗದ ಜನರು ತುಪ್ಪ ತಿನ್ನಬಾರದು. ತಿಂದದ್ದು ಮೇಲ್ವರ್ಗದ ಜನಗಳಿಗೆ ಮಾಡಿದ ಅಪಮಾನವಂತೆ. ಇಂಥ ಪಿಡುಗುಗಳನ್ನು ಸಾಕ್ಷರತೆ ಸಾರುವ ಮೂಲಕ ಮಾತ್ರ ತೊಡಗಿಸಲು ಸಾಧ್ಯವೆಂದರಿತು ಡಾ. ಬಿ. ಆರ್. ಅಂಬೇಡ್ಕರ್ … Read more