ಸಾಮಾನ್ಯ ಜ್ಞಾನ (ವಾರ 35): ಮಹಾಂತೇಶ್ ಯರಗಟ್ಟಿ
ಪ್ರಶ್ನೆಗಳು: ೧. ಬ್ಯಾಂಕುಗಳನ್ನು ರಾಷ್ಟ್ರೀಕರಣಗೊಳಿಸಿದ ಭಾರತದ ಪ್ರಧಾನಿ ಯಾರು? ೨. ಭಾರತೀಯ ಜ್ಞಾನಪೀಠದ ಸ್ಥಾಪಕರು ಯಾರು? ೩. ಅಶೋಕನ ಶಾಸನಗಳು ಯಾವ ಭಾಷೆಯಲ್ಲಿವೆ? ೪. ಐಫೆಲ್ ಟವರ್ ಎಲ್ಲಿದೆ? ೫. ಸುಫೀರಿಯರ್ ಸರೋವರ ಇರುವ ಖಂಡ ಯಾವುದು? ೬. ರಾಷ್ಟ್ರೀಯ ವಯಸ್ಕರ ಶಿಕ್ಷಣ ಕಾರ್ಯಕ್ರಮವನ್ನು ಪ್ರಾರಂಭಿಸಿದ ವರ್ಷ ಯಾವುದು? ೭. ಮೃತ ಶರೀರವನ್ನು ಕೆಡದಂತೆ ಕಾಪಾಡಲು ಯಾವ ರಾಸಾಯನಿಕವನ್ನು ಬಳಸುತ್ತಾರೆ? ೮. ಸ್ವಾತಂತ್ರ್ಯ ಚಳುವಳಿಯ ಯಾವ ಘಟನೆಯನ್ನು ೨೦೦೫ರಲ್ಲಿ ವಜ್ರಮಹೋತ್ಸವ ವರ್ಷಾಚರಣೆಯಾಗಿ ಆಚರಿಸಲಾಯಿತು? ೯. ಆಕಾಶವಾಣಿಗೆ ಇದ್ದ … Read more