ಅಣ್ವಾಸುರನ ಬೂದಿ ಮತ್ತು ವಿಶ್ವ ಅಣು ಪರೀಕ್ಷೆ ವಿರೋಧಿ ದಿನಾಚರಣೆ: ಅಖಿಲೇಶ್ ಚಿಪ್ಪಳಿ
ಆಧುನಿಕ ಮಾನವನ ಯೋಚನೆಗಳು, ವರ್ತನೆಗಳು ಎಲ್ಲವೂ ಸ್ವಾರ್ಥದಿಂದ ಕೂಡಿದೆ. ತಕ್ಷಣದ ಲಾಭಕ್ಕಾಗಿ ಏನು ಮಾಡುವುದಕ್ಕೂ ತಯಾರು. ಒಟ್ಟಾರೆ ಬಹುಸಂಖ್ಯಾತರ ಆಲೋಚನೆಗಳು ಸದ್ಭುದ್ದಿಯಿಂದ ಕೂಡಿದೆ ಎನಿಸುವುದಿಲ್ಲ. ಮೊನ್ನೆ ಸ್ನೇಹಿತರೊಬ್ಬರು ಕಾಫಿ ಕುಡಿಯೋಣ ಬನ್ನಿ ಎಂದು ಕರೆದರು. ಅರ್ಧರ್ಧ ಕಾಫಿ ಕುಡಿದು ಮುಗಿಯುವಷ್ಟರಲ್ಲಿ ಮಳೆ ಬಂತು. ಅದೂ ಮಳೆಗಾಲ ಶುರುವಾದ ಮೇಲೆ ತುಂಬಾ ಅಪರೂಪಕ್ಕೆ ಬಂದ ಮಳೆ. ಕಾಫಿಗೆ ಕರೆದೊಯ್ದ ಸ್ನೇಹಿತರಿಗೆ ಅಸಹನೆ ಶುರುವಾಯಿತು. ಥೂ! ಎಂತಾ ಮಳೆ ಮಾರಾಯ್ರೆ?. ಇವರಿಗೆ ಕಾಫಿ ಕುಡಿದ ತಕ್ಷಣ ತಮ್ಮ ಕೆಲಸಕ್ಕೆ ಹೋಗಬೇಕಿತ್ತು. … Read more