ಪ್ರೇಮವೆಂಬ ಸರಿಗಮಪ…: ಡಾ.ಪೂರ್ಣಿಮಾ ಸುಧಾಕರ ಶೆಟ್ಟಿ
‘ನಿನ್ನ ಕಣ್ಣ ಕಾಡಿಗೆಯಂತೆ ಕಾಪಿಟ್ಟುಕೊಂಡು ಬರುವೆ’ ಎಂದೆಯಲ್ಲ. ಆ ನಿನ್ನ ಮಾತಿನಲ್ಲಿ ಎಷ್ಟು ಪ್ರೀತಿ ಇತ್ತು ಅನ್ನೋದು ಗೊತ್ತಾದಾಗ ಎಷ್ಟು ಖುಶಿ ಆಯ್ತು ಗೊತ್ತಾ? ಕ್ಷಮಿಸು.. ಒಂದು ಕ್ಷಣ ನಿನ್ನ ಮೇಲೆ ಸಂಶಯ ಪಟ್ಟಿದ್ದಂತೂ ನಿಜ. ಈಗ ನಾನು ಯಾರನ್ನೂ ನಂಬುವ ಪರಿಸ್ಥಿತಿಯಲ್ಲಿ ಇರಲಿಲ್ಲ. ಆದರೆ ಕ್ರಮೇಣ ನಿನ್ನ ಪ್ರೀತಿಯ ಆಳವನ್ನು ಕಂಡು ಪುಳಕಿತಳಾದೆ.. ನಿನಗೊತ್ತಾ… ನಿನ್ನ ಪ್ರೀತಿಯನ್ನು ಸ್ವೀಕರಿಸುವ ಧೈರ್ಯವೂ ನನ್ನಲ್ಲಿರಲಿಲ್ಲ…ನಿನ್ನಿಂದ ದೂರವಾಗುವ ಕಲ್ಪನೆಯನ್ನೂ ಮಾಡುವ ಸ್ಥಿತಿಯಲ್ಲೂ ನಾನಿರಲಿಲ್ಲ.. ಅರ್ಥೈಸಿಕೊಳ್ಳಬಲ್ಲೆ ಅಲ್ವಾ ನನ್ನ ಪರಿಸ್ಥಿತಿಯನ್ನು…ಆ ಕಾರಣಕ್ಕಾಗಿ … Read more