ಧರೆಗೆ ದೊಡ್ಡವರು: ಹೃದಯಶಿವ
ಮಹಾಕಾವ್ಯಗಳೆಂದರೆ ಕೇವಲ ರಾಮಾಯಣ, ಮಹಾಭಾರತಗಳಷ್ಟೇ ಅಲ್ಲ. ಭಾರತದ ಮಟ್ಟಿಗೆ ನೋಡುವುದಾದರೆ ಪ್ರತಿಯೊಂದು ಪ್ರದೇಶಕ್ಕೂ ತನ್ನದೇ ಆದ ಸಂಸ್ಕೃತಿ ಇದೆ. ತನ್ನದೇ ಆದ ನೆಲದ ಗುಣವಿದೆ. ಹಾಗೆಯೇ, ತನ್ನ ಪರಂಪರೆಯಿಂದ ರೂಪುತಳೆದದೈವ ಪುರುಷರ, ಸಾಂಸ್ಕೃತಿಕ ನಾಯಕರ ಕುರಿತಾದ ಮೌಖಿಕ ಕಾವ್ಯಗಳಿವೆ. ಅಂಥವುಗಳಲ್ಲಿ 'ಮಂಟೇಸ್ವಾಮಿ ಕಾವ್ಯ'ವೂ ಪ್ರಮುಖವಾದುದು. ಕರ್ನಾಟಕದ ದಕ್ಷಿಣ ಭಾಗದ ಸೋಲಿಗರು, ಕುರುಬರು, ಬೇಡರು, ಪರಿವಾರದವರು, ಉಪ್ಪಾರರು ಹಾಗೂ ಆದಿ ಕರ್ನಾಟಕ ಆದಿ ದ್ರಾವಿಡರೂ ಆದ ಹೊಲೆಯರು, ಮಾದಿಗರು ಈ ಕಥನವನ್ನು ಹಾಡುವವರಾಗಿದ್ದಾರೆ. ಇವರನ್ನೇ ನೀಲಗಾರರೆಂದು ಕರೆಯಲ್ಪಡುವುದು. ನೀಲಗಾರರೆಂದರೆ … Read more