ನಾಲ್ವರ ಕವಿತೆಗಳು: ಸಿರಿ ಹೆಗ್ಡೆ, ಚಿದು, ಬಿದಲೋಟಿ ರಂಗನಾಥ್, ಕಿರಣ್ ಬಾಗಡೆ
ಕ್ಷಮಿಸಿ ನನ್ನನ್ನು … ಇಷ್ಟು ವರ್ಷಗಳ ಕಾಲ ಕುಣಿಸಿದೆ, ಗೆಜ್ಜೆಯ ಗೀಳು ಹತ್ತಿಸಿದೆ, ನಿಮ್ಮಿಂದ ನಾ ಹೆಸರು ಗಳಿಸಿದೆ, ಆದರಿಂದು …? ಕ್ಷಮಿಸಿ ನನ್ನನ್ನು… ನೋವೆಂದು ನೀವಳುತ್ತಿದ್ದ ದಿನಗಳವು, ಬೇಡ ಸಾಕೆಂದು ಗೋಗರೆಯುತ್ತಿದ್ದ ಕಾಲ, ಕೇಳಲಿಲ್ಲ ನಾನು, ಅಹಂಕಾರಿ ! ಮತ್ತೆ ಕಟ್ಟಿಸಿದೆ ಗೆಜ್ಜೆ, ಕುಣಿಸಿದೆ, ಆದರಿಂದು …? ಕ್ಷಮಿಸಿ ನನ್ನನ್ನು… ನಿಮ್ಮ ಸಾಮರ್ಥ್ಯಕ್ಕಿಂತ ಜಾಸ್ತಿ ದುಡಿಸಿದೆ, ಇಂದು ನನ್ನ ಹೊಗಳುತ್ತಾರೆ, ನಿಮ್ಮಿಂದ, ನಾ ಸದಾ ಕೃತಜ್ನೆ, ಆದರಿಂದು …? ಕ್ಷಮಿಸಿ ನನ್ನನ್ನು… ಬಂದನವನು ನನ್ನ ಬಾಳಲ್ಲಿ, … Read more