ಹಾದಿ ದೂರವಿದೆ ಇನ್ನೂ, ಭವ್ಯ ಭಾರತಕ್ಕೆ: ಪ್ರಶಸ್ತಿ ಪಿ.
ಮುಂದುವರೆಯೋ ಮುನ್ನವೇ ಹೇಳಿಬಿಡುತ್ತೇನೆ. ಇದು ಬರಹಕ್ಕೆ ಕೇಸರಿ, ಹಸಿರು ಅಥವಾ ಇನ್ಯಾವುದೇ ಬಣ್ಣ ಬಳಿಯೋ ಪ್ರಯತ್ನವಲ್ಲ. ಕಮಲ, ಹಸ್ತ, ಆನೆ, ಕತ್ತಿ, ಪೊರಕೆ ಅಥವಾ ಇನ್ಯಾವುದೇ ಚಿನ್ನೆ ತೊಡಿಸೋ ಪ್ರಯತ್ನವಲ್ಲ. ಧರ್ಮ, ರಾಜ್ಯ, ಪಕ್ಷಗಳೆಂಬ ಬೇಧಗಳ ಹೊರಬಂದು ವಾಸ್ತವದ ಅನಿವಾರ್ಯತೆಗಳೇನಿದೆಯೆಂಬುದನ್ನು ಬಿಂಬಿಸೋ ಅಗತ್ಯವಷ್ಟೇ .ಮೂವತ್ತು ವರ್ಷಗಳ ಕಿಚಡಿ ಸರ್ಕಾರಗಳ ನಂತರ ಕೊನೆಗೂ ಭಾರತಕ್ಕೊಂದು ಸುಭದ್ರ ಸರ್ಕಾರ ಸಿಕ್ಕಿದೆ. ಕಾಂಗ್ರೆಸ್ಸಾಗಲಿ, ಭಾಜಪಾವೇ ಆಗಲಿ. ಆದ್ರೆ ಸದಾ ಸ್ಟ್ರೈಕೇ ಮಾಡೋ ಕಮ್ಯೂನಿಸ್ಟು, ಮಾರ್ಕಿಸ್ಟು, ಲೆಫ್ಟಿಸ್ಟುಗಳ ಕಾಲು ಹಿಡಿಯೋ ಕರ್ಮದ ಚಿತ್ರಾನ್ನ … Read more