ಸಾಮಾನ್ಯ ಜ್ಞಾನ (ವಾರ 29): ಮಹಾಂತೇಶ್ ಯರಗಟ್ಟಿ
ಪ್ರಶ್ನೆಗಳು: ೧. ಜ್ಞಾನಪೀಠ ಪ್ರಶಸ್ತಿ ಪಡೆದ ವಿ.ಕೃ.ಗೋಕಾಕರ ಕಾವ್ಯ ಯಾವುದು ? ೨. ಕರ್ನಾಟಕ ವಿದ್ಯುತ್ ಕಾರ್ಖಾನೆ (ಕವಿಕಾ) ಸ್ಥಾಪನೆಯಾದ ವರ್ಷ ಯಾವುದು ? ೩. ಅನಂತ ಪದ್ಮನಾಭ ದೇವಾಲಯ ಯಾವ ರಾಜ್ಯದಲ್ಲಿದೆ ? ೪. ಅಖಿಲ ಭಾರತ ವಾಖ್ಶ್ರವಣ ಸಂಸ್ಥೆ ಕರ್ನಾಟಕದಲ್ಲಿ ಎಲ್ಲಿದೆ ? ೫. ಇತಿಹಾಸದ ಪಿತಾಮಹ ಯಾರು ? ೬. ವಯಸ್ಕ ಮಾನವನ ಮೆದುಳು ಸುಮಾರು ಎಷ್ಟು ತೂಕವಾಗಿರುತ್ತದೆ ? ೭. ಭಾರತ ದೇಶಿಯವಾಗಿ ನಿರ್ಮಿಸಿದ ಅತಿ ಉದ್ದನೆಯ ನೌಕೆ ಯಾವುದು ? … Read more