ಕೃಷಿ ಅನುಭವಗಳ ಹೂರಣ “ಗ್ರಾಮ ಡ್ರಾಮಾಯಣ”: ಡಾ. ನಟರಾಜು ಎಸ್ ಎಂ
ಗುರುಪ್ರಸಾದ್ ಕುರ್ತಕೋಟಿಯವರು ನನಗೆ ಅನೇಕ ವರ್ಷಗಳಿಂದ ಎಫ್ ಬಿ ಯಲ್ಲಿ ಪರಿಚಿತರು. ನಮ್ಮ ಇಷ್ಟು ವರ್ಷಗಳ ಪರಿಚಯದಲ್ಲಿ ಅವರ ಅನೇಕ ಚಟುವಟಿಕೆಗಳನ್ನು ಗಮನಿಸುತ್ತಾ ಬಂದಿದ್ದೇನೆ. ಹೊಸದರಲ್ಲಿ ಗುರು ಅವರು ಹಾಸ್ಯ ಬರಹಗಾರರಾಗಿ ಪರಿಚಿತರಾದರು. ಪರಿಚಯದ ನಂತರ ನಮ್ಮ ಪಂಜು ಅಂತರ್ಜಾಲ ಪತ್ರಿಕೆಯಲ್ಲಿ “ಪಂಚ್ ಕಜ್ಜಾಯ” ಎಂಬ ಹಾಸ್ಯ ಲೇಖನಗಳ ಅಂಕಣ ಶುರು ಮಾಡಿದರು. ಅದಾದ ನಂತರ ಬರಹದ ಜೊತೆ ಬೇರೆ ಏನನ್ನಾದರು ಮಾಡಬೇಕೆನ್ನುವ ಅವರ ತುಡಿತ ಅವರನ್ನು ರಂಗಭೂಮಿ ಕಡೆಗೆ ಕರೆದೊಯ್ದಿತು. ಬೆಂಗಳೂರಿನಲ್ಲಿ ಕೆಲ ಕಾಲ ರಂಗಕರ್ಮಿಯಾಗಿದ್ದರು, … Read more