ಯುದ್ಧ ಮತ್ತು ಮಕ್ಕಳು: ನಾಗಸಿಂಹ ಜಿ ರಾವ್
ಯುದ್ಧ, ನೈಸರ್ಗಿಕ ವಿಕೋಪ, ಶೋಷಣೆ, ದೌರ್ಜನ್ಯಗಳಿಂದ ಮಕ್ಕಳಿಗೆ ರಕ್ಷಣೆ ಕೊಡಬೇಕೆಂದು ಜಗತ್ತಿನ ಎಲ್ಲಾ ರಾಷ್ಟ್ರಗಳಿಗೆ ವಿಶ್ವಸಂಸ್ಥೆಯ ಮಕ್ಕಳ ಹಕ್ಕುಗಳ ಒಡಂಬಡಿಕೆ ತಿಳಿಸಿದೆ. ವಿಶ್ವಸಂಸ್ಥೆಯ ಈ ಆದೇಶವನ್ನು ಒಪ್ಪಿಕೊಂಡು ಒಡಂಬಡಿಕೆಗೆ ಸಹಿ ಮಾಡಿ ಯುದ್ಧದಲ್ಲಿ ತೊಡಗಿರುವ ರಾಷ್ಟ್ರಗಳ ಮಕ್ಕಳ ಪರಿಸ್ಥಿತಿ ನಿಜಕ್ಕೂ ಶೋಚನೀಯ. ಯುದ್ಧ ಮಾನವನ ಎಲ್ಲಾ ಹಕ್ಕುಗಳನ್ನು ಉಲ್ಲಂಘನೆ ಮಾಡಿ ಮಾನವನ ಘನತೆ ಮತ್ತು ಗೌರವವನ್ನು ಮಣ್ಣುಪಾಲು ಮಾಡುತ್ತದೆ. ಯುದ್ಧದಲ್ಲಿ ಗೆದ್ದೆವು ಎಂದು ಭ್ರಮೆಗೆ ಒಳಗಾಗುವ ರಾಷ್ಟ್ರಗಳು ಹಾಗೂ ಸೋತೆವು ಎಂದು ಪರಿತಪಿಸುವ ರಾಷ್ಟ್ರಗಳು ಚೇತರಿಸಿಕೊಳ್ಳಲು ಹಲವಾರು … Read more