ಬಸವಣ್ಣನಿಂದ ಭಗೀರಥನವರೆಗೆ: ಕೆ. ಆರ್. ಹರಿಪ್ರಸಾದ್
ಈ ಶೀರ್ಷಿಕೆ ಓದಿ ಇದೇನಿದು ವಿಚಿತ್ರವಾಗಿದೆ? ಅಂತ ನಿಮಗೆ ಅನ್ನಿಸಿದರೆ, ನಿಮ್ಮ ಅನಿಸಿಕೆ ಸರಿಯಾಗೇ ಇದೆ. ಒಬ್ಬ ಚಾರಿತ್ರಿಕ ಮನುಷ್ಯ, ಮತ್ತೊಬ್ಬ ಪುರಾಣಪುರುಷ. ಇವರಿಗೆ ಹೇಗೆ ಸಂಬಂಧ ಅನ್ನುವ ನಿಮ್ಮ ಪ್ರಶ್ನೆಗೆ ಉತ್ತರವನ್ನು ಒಂದು ಸಾಲಿನಲ್ಲಿ ಹೇಳಲು ಕಷ್ಟ. ಅರ್ಥಾತ್ ನೀವು ಮುಂದೆ ಓದಲೇಬೇಕು. ನಮ್ಮದೊಂದು ಗೆಳೆಯರ ಬಳಗವಿದೆ. ನಾವು ಅದರ ಮೂಲಕ ನಾಟಕ, ಪ್ರತಿಭಟನೆ, ಜಾಥಾ, ಪ್ರಕಟಣೆ ಇತ್ಯಾದಿ ಏನೇನೋ ಮಾಡುತ್ತಿರುತ್ತೇವೆ. ಈ ಏನೇನೋ ಮಾಡುವ ನಮಗೆ ರಂಗಭೂಮಿ ಪ್ರಧಾನ ಮಾಧ್ಯಮ. ಒಮ್ಮೆ ನಾವು ಬಸವಣ್ಣನ … Read more