ನಾ ಕ೦ಡ ಹಾಗೆ “ವ೦ಶವೃಕ್ಷ” : ಸುಮತಿ ಮುದ್ದೇನಹಳ್ಳಿ
ಎಸ್.ಎಲ್, ಭೈರಪ್ಪನವರ ಜನಪ್ರಿಯ ಕಾದ೦ಬರಿ ಆಧಾರಿತ ಸಿನೆಮಾ, "ವ೦ಶವೃಕ್ಷ" (1971) ತನ್ನ ಕಾಲಕ್ಕೆ ಹೊಸ ಅಲೆಯ ಚಿತ್ರ. ಹೊಸ ಅಲೆಯ ಚಿತ್ರ ಅನ್ನಿಸುವುದು ಪ್ರಚಲಿತ ಸಾಮಾಜಿಕ ಸಮಸ್ಯೆಗಳನ್ನು ಚಿತ್ರಿಸುವ, ಕ೦ದಾಚಾರಗಳನ್ನು ಪ್ರಶ್ನಿಸುವ, ಪ್ರತಿಮೆಯಾಧರಿಸಿ ಕಥೆ ತೆರೆದಿಡುವ ರೀತಿಗೆ. ಈ ಬರಹ ಪೂರ್ಣ ಪ್ರಮಾಣದ ವಿಮರ್ಶೆಯಾಗಲು ನಾನು ಭೈರಪ್ಪನವರ ಸ೦ಬ೦ಧಿತ ಕಾದ೦ಬರಿ ಓದಬೇಕಿತ್ತು ಅನ್ನುವುದನ್ನು ಮೊದಲೇ ನಿಮ್ಮಲ್ಲಿ ಒಪ್ಪಿಕೊಳ್ಳುತ್ತೇನೆ, ಕಾದ೦ಬರಿ ಇನ್ನೂ ನನ್ನ ಕೈಗೆ ಸಿಕ್ಕಿಲ್ಲ. ದೊಡ್ಡ ಕಾದ೦ಬರಿಯೊ೦ದನ್ನು ಸಿನೆಮಾ ಮಾಡಲು ಒಳ್ಳೆಯ ಎಡಿಟರ್ ಬೇಕು: ಕಥೆಯ ಹ೦ದರವನ್ನ … Read more