ಕಾವ್ಯಧಾರೆ: ಸುಷ್ಮಾ ರಾಘವೇಂದ್ರ, ಶೋಭಾ ಕೆ., ಕು.ಸ.ಮಧುಸೂದನ್ ರಂಗೇನಹಳ್ಳಿ, ಎಸ್.ಕಲಾಲ್
ಹಚ್ಚೆಯ ಹಸಿರು ಅವಳು, ಒಡಕು ಕನ್ನಡಕದೊಳಗಿನಿಂದ ಇಣುಕಿ ನನ್ನ ಕರೆದಾಗ ನನಗಿನ್ನು ಎಳಸು ಬೆರೆಯಲಿಲ್ಲ ಬೆಳೆಯಲಿಲ್ಲ ಅವಳೊಳಗೆ ಅವಳ ಕೈ ತುಂಬಿದ ಹಚ್ಚೆಯ ಹಸಿರೊಳಗೆ, ಎಲ್ಲರಂತೆ ತೊಡೆಯೇರಿ ಕಥೆಯಾಗಿ ಹಂಬಲಿಸಲಿಲ್ಲ ಅದಕ್ಕೇ ಕಾಡುತ್ತಾಳವಳು ಕಣ್ಣಂಚಿನಲ್ಲಿ ಹನಿಗಳಾಗಿ, ಬೀಳಲೊಲ್ಲೆ ನೆಲಕ್ಕೆ ಬಾಗುತ್ತೇನೆ ಅವಳೆದುರಿಗೆ, ಯಾವ ಕಥೆಯ ನಾಯಕಿಯಂತಲ್ಲ ಉತ್ತಿದಳು ಬಿತ್ತಿದಳು ನನ್ನವರ ಹಸುರ, ಕೂತು ತಿನ್ನುವ ಮಂದಿಗೆ ಕುಡಿಕೆ ಹೊನ್ನು ತುಂಬಿಸಿ ಹರಿದ ನೆತ್ತರ, ಕರಗಿದ ಖಂಡವನ್ನು ಸವೆದ ಬೆನ್ನ ಮೂಳೆಯ ತಿರುಗಿ ನೋಡದೇ ಬೆತ್ತಳಾದಳು ಶೂನ್ಯದೊಳಗೆ ನೆನಪಾಗದ … Read more