ಸ್ನೇಹ ಭಾಂದವ್ಯ (ಕೊನೆಯ ಭಾಗ): ನಾಗರತ್ನಾ ಗೋವಿಂದನ್ನವರ
(ಇಲ್ಲಿಯವರೆಗೆ…) ರಾಜೇಶ ಇನ್ನು ಮನೆಗೆ ಬಂದಿರಲಿಲ್ಲ. ಆಗ ಪದ್ಮಮ್ಮ ರೇಖಾಳಿಗೆ ಬಾರಮ್ಮ ಬಾ ನಿನ್ನಿಂದ ಒಂದು ಉಪಕಾರ ಆಗಬೇಕಾಗಿದೆ ಎಂದಳು. ನಮ್ಮ ರಾಜೇಶ ಸುಧಾಳ ನೆನಪಲ್ಲೆ ಹುಚ್ಚನ ಹಾಗಾಗಿದ್ದಾನೆ. ನಿನ್ನ ಮಾತಿಗೆ ಆತ ಗೌರವ ಕೊಡುತ್ತಾನೆ ದಯವಿಟ್ಟು ಅವನಿಗೆ ಮೊದಲಿನ ರಾಜೇಶ ಅಗೋಕೆ ಹೇಳಮ್ಮ. ಇದ್ದ ಒಂದು ವಂಶದ ಕುಡಿನು ದ್ವೇಷಿಸೋಕೆ ಕಲಿತಿದ್ದಾನೆ. ಏನು ಮಾಡಬೇಕು ಅಂತ ತಿಳಿತಿಲ್ಲಾ ಎಂದರು ಪದ್ಮಮ್ಮ. ಆದರೆ ಅಂದು ಎಷ್ಟು ಹೊತ್ತಾದರು ರಾಜೇಶ ಬಾರದಿರುವುದನ್ನ ಕಂಡು … Read more