ಸ್ನೇಹ ಭಾಂದವ್ಯ (ಭಾಗ 10): ನಾಗರತ್ನಾ ಗೋವಿಂದನ್ನವರ
ರೇಖಾ ಇನ್ನು ಎರಡು ದಿನಕ್ಕೆ ತಿರುಗಿ ಶಿವಮೊಗ್ಗಕ್ಕೆ ಹೋಗಬೇಕಾಗಿತ್ತು. ಆದ್ದರಿಂದ ಸುಧಾಳನ್ನು ಇನ್ನೊಂದು ಸಲ ನೋಡಬೇಕು ಎಂದುಕೊಂಡಳು. ಸಾಯಂಕಾಲ ರಾಜೇಶ ಸುಧಾಳನ್ನು ಮನೆಗೆ ಕರೆತಂದ. ಆಗ ಕಾವೇರಮ್ಮ ಬರ್ರಿ ಅಳಿಯಂದ್ರೆ ಎಂದಳು. ಸುಧಾ ಒಳಗೆ ಹೋದಳು. ರಾಜೇಶ ಅತ್ತೆ ನಾನು ಹೋಗ್ತಿನಿ ಅಂದ. ಕಾಫಿ ಕುಡಿದು ಹೋಗುವಿರಂತೆ ಎಂದಳು. ಬೇಡಾ ಅತ್ತೆ ಮನೆಯಲ್ಲಿ ಅಮ್ಮ ಕಾಯ್ತಿರ್ತಾಳೆ ಹೋಗ್ತಿನಿ ಎಂದು ಹೋಗಿಯೆಬಿಟ್ಟ. ಮರುದಿನ ರೇಖಾ ಸುಧಾಳ ಮನೆಗೆ ಹೋಗಬೇಕೆಂದು ಕೊಂಡವಳು ಅವಳತ್ತೆಗೆ ನನ್ನ ಕಂಡರೆನೆ ಆಗಲ್ಲಾ ಏನು ಮಾಡೋದು … Read more