ನಂದಾದೀಪ ಅವರ “ಕಾವ್ಯದರ್ಶಿನಿ”ಯ ಭಾವನಾತ್ಮಕ ದರ್ಶನ: ದೇವೇಂದ್ರ ಕಟ್ಟಿಮನಿ
ಆಕಾಶಕ್ಕೆ ಅಣಕಿಸುವಷ್ಟು ಅನುಭವ ನನಗಿಲ್ಲ.ನಕ್ಷತ್ರಗಳ ತಪ್ಪು ಎಣಿಕೆಯ ತೊದಲು ಪ್ರಯತ್ನ ನಿಂತಿಲ್ಲ.ಇಂದಲ್ಲ ನಾಳೆ, ನಿನ್ನದೆಲ್ಲ ನನ್ನದು ನನ್ನದೆಲ್ಲ ನಿನ್ನದು,ಆಳವಿಲ್ಲದ ಬಾವಿಯಂತೆ ಬರಿ ಮಾತು ನನ್ನದು.ಓದುಗರ ಮಡಿಲಲ್ಲಿ ಓದಿಗಾಗಿ ಮಿಡಿಯುತ್ತಿರುವ ಕವಿಯಿತ್ರಿ ನಂದಾದೀಪ ಅವರ “ಕಾವ್ಯದರ್ಶಿನಿ” ಇದೊಂದು ಬದುಕಿನ ಪ್ರತಿಕ್ಷಣವೂ ಕಾವ್ಯದ ಕಣ್ಣಿನಿಂದ ದಿಟ್ಟಿಸಿ ಸೆರೆಹಿಡಿದ ಭಾವಗಳ ಸಂಗಮವಾಗಿದೆ. ಶ್ರೀ ಯಲ್ಲಪ್ಪ. ಎಂ. ಮರ್ಚೇಡ್ ಇವರ ಸಾರಥ್ಯದ ಶ್ರೀ ಗೌರಿ ಪ್ರಕಾಶನ ರಾಯಚೂರು ಇವರು ಪ್ರಕಟಿಸಿದ ಈ ಕೃತಿ ಸಾಹಿತ್ಯದ ಹಸಿವಿದ್ದವರಿಗೆ ಕಾವ್ಯಗಳ ರಸದೂಟ, ಮೈ ಮನಗಳಿಗೆ ಹೊಸ … Read more