ಸಾಮಾನ್ಯ ಜ್ಞಾನ (ವಾರ 5): ಮಹಾಂತೇಶ್ ಯರಗಟ್ಟಿ
೧. ಕರ್ನಾಟಕದಲ್ಲಿ ರೈಲು ಸಂಪರ್ಕವಿಲ್ಲದ ಜಿಲ್ಲೆ ಯಾವುದು? ೨. ಕನ್ನಡದಲ್ಲಿ ಭಾವಗೀತೆ ಎಂಬ ಮಹಾಪ್ರಬಂಧ ಬರೆದು ಕನ್ನಡದ ಪ್ರಪ್ರಥಮ ಪಿ.ಎಚ್.ಡಿ ಪದವಿ ಪಡೆದ ಹಿರಿಮೆಗೆ ಪಾತ್ರರಾಗಿರುವವರು ಯಾರು? ೩. ಕರ್ನಾಟಕದ ಉದ್ದವಾದ ನದಿ ಯಾವುದು? ೪. ಕರ್ನಾಟಕದಲ್ಲಿ ದೊಡ್ಡ ಆಲದ ಮರವಿರುವ ಊರು ಯಾವುದು? ೫. ಕನ್ನಡದಲ್ಲಿ ಅತೀ ಹೆಚ್ಚು ಪತ್ತೆದಾರಿ ಕಾದಂಬರಿಗಳನ್ನು ಬರೆದವರು ಯಾರು? ೬. ಭಾರತದ ಮೊದಲ ಆಕಾಶವಾಣಿ ಕೇಂದ್ರವು ಯಾವ ವರ್ಷ ಮತ್ತು ಯಾವ ಊರಿನಲ್ಲಿ ಸ್ಥಾಪಿಸಲಾಯಿತು? ೭. ರೈಡರ್ ಕಫ್ ಯಾವ … Read more