ಪೂರ್ವ ಹಾಗೂ ಈಶಾನ್ಯ ಭಾರತದ ಪ್ರವಾಸದ ಅನುಭವ (ಭಾಗ ೧): ಗುರುಪ್ರಸಾದ ಕುರ್ತಕೋಟಿ
"ಯಾವುದೆ ಪ್ರವಾಸದಲ್ಲಿ ಅನುಭವಿಸುವ ಅನಂದಕ್ಕಿಂತ ಆ ಪ್ರವಾಸಕ್ಕಾಗಿ ಮಾಡುವ ಸಿಧ್ಧತೆ ಹಾಗೂ ಅದರ ಕಲ್ಪನೆಯಲ್ಲಿ ಸಿಗುವ ಮಜವೇ ಅದ್ಭುತ!" ಅಂತ ನಮ್ಮ ಕೃಷ್ಣ ಮೂರ್ತಿ ಅವರ ಅಂಬೋಣ. ಅದು ನಿಜವೂ ಹೌದು. ಹಾಗೂ ಆ ಮಾತು ಪ್ರವಾಸಕ್ಕಷ್ಟೇ ಸೀಮಿತವಲ್ಲ. ಯಾವುದೇ ವಿಷಯದಲ್ಲೂ ಕಲ್ಪನೆಯಲ್ಲಿರುವ ಖುಷಿಯೇ ಬೇರೆ. ಹೀಗೆ ನಮ್ಮ ಪೂರ್ವ ಹಾಗೂ ಈಶಾನ್ಯ ಭಾರತದ ಪ್ರವಾಸದ ಪರಿಕಲ್ಪನೆ ಶುರುವಾದದ್ದು ಮೂರು ತಿಂಗಳ ಹಿಂದೆ. ಎಲ್ಲೆಲ್ಲಿ ಹೋಗುವುದು, ಏನೇನು ಸಿದ್ಧತೆಗಳು, ಎಲ್ಲಿ ಪ್ಲೇನು, ಎಲ್ಲಿ ಟ್ರೇನು ಅನ್ನುವ ಹಲವಾರು … Read more